ETV Bharat / state

ಬೆಂಗಳೂರಲ್ಲಿ ಸರಗಳ್ಳರ ಹಾವಳಿ: ಮಹಿಳೆಯ ಮಾಂಗಲ್ಯವನ್ನೇ ಎಗರಿಸಿದ ಕಳ್ಳರು! - undefined

ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯನ್ನು ಅಡ್ಡಗಟ್ಟಿ ಸರಗಳ್ಳತನ- ಪಲ್ಸರ್​ ಬೈಕ್​ನಲ್ಲಿ ಬಂದ ಖದೀಮರಿಂದ ಕೃತ್ಯ- ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
author img

By

Published : May 16, 2019, 11:34 AM IST

Updated : May 17, 2019, 12:32 AM IST

ನೆಲಮಂಗಲ: ರಸ್ತೆಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿದ ಕಳ್ಳರು ಆಕೆ ಕೊರಳಲ್ಲಿದ್ದ ಮಾಂಗಲ್ಯದ ಸರ ಎಗರಿಸಿ ಪರಾರಿಯಾಗಿದ್ದಾರೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯ ನಿವಾಸಿ ಮಹಾದೇವಮ್ಮ(58) ಸರ ಕಳೆದುಕೊಂಡವರು. ಅವರು ಬೆಂಗಳೂರಿನ ವಿಜಯನಗರಕ್ಕೆ ತೆರಳುವ ಸಲುವಾಗಿ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದರು. ಈ ವೇಳೆ ಪಲ್ಸರ್ ಬೈಕ್​ನಲ್ಲಿ ಬಂದಿದ್ದ ಇಬ್ಬರು ಸರಗಳ್ಳರು ಸರ ಎಗರಿಸಿದ್ದಾರೆ. ಮೊದಲು ಆಕೆಯ ಕೊರಳಲ್ಲಿದ್ದ ಮಾಂಗಲ್ಯ ಸರ ಕೀಳುವ ಯತ್ನ ನಡೆಸಿದ್ದಾರೆ. ಈ ವೇಳೆ, ಮಹಾದೇವಮ್ಮ ಸರವನ್ನು ಬಲವಾಗಿ ಹಿಡಿದಿದ್ದ ಕಾರಣ ಸರ ತುಂಡಾಗಿ ಅರ್ಧದಷ್ಟು ಭಾಗ ಕಳ್ಳರ ಪಾಲಾಗಿದೆ.

ಮಹಿಳೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

ನೆಲಮಂಗಲ: ರಸ್ತೆಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಮಹಿಳೆಯನ್ನು ಅಡ್ಡಗಟ್ಟಿದ ಕಳ್ಳರು ಆಕೆ ಕೊರಳಲ್ಲಿದ್ದ ಮಾಂಗಲ್ಯದ ಸರ ಎಗರಿಸಿ ಪರಾರಿಯಾಗಿದ್ದಾರೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯ ನಿವಾಸಿ ಮಹಾದೇವಮ್ಮ(58) ಸರ ಕಳೆದುಕೊಂಡವರು. ಅವರು ಬೆಂಗಳೂರಿನ ವಿಜಯನಗರಕ್ಕೆ ತೆರಳುವ ಸಲುವಾಗಿ ಬಸ್ ನಿಲ್ದಾಣಕ್ಕೆ ಹೋಗುತ್ತಿದ್ದರು. ಈ ವೇಳೆ ಪಲ್ಸರ್ ಬೈಕ್​ನಲ್ಲಿ ಬಂದಿದ್ದ ಇಬ್ಬರು ಸರಗಳ್ಳರು ಸರ ಎಗರಿಸಿದ್ದಾರೆ. ಮೊದಲು ಆಕೆಯ ಕೊರಳಲ್ಲಿದ್ದ ಮಾಂಗಲ್ಯ ಸರ ಕೀಳುವ ಯತ್ನ ನಡೆಸಿದ್ದಾರೆ. ಈ ವೇಳೆ, ಮಹಾದೇವಮ್ಮ ಸರವನ್ನು ಬಲವಾಗಿ ಹಿಡಿದಿದ್ದ ಕಾರಣ ಸರ ತುಂಡಾಗಿ ಅರ್ಧದಷ್ಟು ಭಾಗ ಕಳ್ಳರ ಪಾಲಾಗಿದೆ.

ಮಹಿಳೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Intro:ರಸ್ತೆಯಲ್ಲಿ ಒಂಟಿ ಮಹಿಳೆಯ ಅಡ್ಡಗಟ್ಟಿದ ಸರಗಳ್ಳರು

ಮಾಂಗಲ್ಯ ಸರ ಕಿತ್ಕೊಂಡ್ ಹೋದ ಪಲ್ಸರ್ ಬೈಕ್ ನಲ್ಲಿ ಬಂದಿದ್ದ ಚೋರರು

Body:ನೆಲಮಂಗಲ : ರಸ್ತೆಯಲ್ಲಿ ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಅಡ್ಡಗಟ್ಟಿದ ಸರಗಳ್ಳರು ಆಕೆಯ ಕೊರಳಲ್ಲಿದ್ದ ಮಾಂಗಲ್ಯಸರವನ್ನು ಕಿತ್ಕೊಂಡ್ ಪರಾರಿಯಾಗಿದ್ದಾರೆ.

ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿಯ ನಿವಾಸಿ ಮಾಹದೇವಮ್ಮರವರ ಮಾಂಗಲ್ಯಸರ ಕಿತ್ಕೊಂಡ್ ಪರಾರಿಯಾಗಿದ್ದಾರೆ. 58 ವರ್ಷದ ಮಾಹದೇವಮ್ಮ ಬೆಂಗಳೂರಿನ ವಿಜಯನಗರಕ್ಕೆ ಹೋಗಲು ಬಸ್ ನಿಲ್ದಾಣಕ್ಕೆ ಹೋಗುವ ವೇಳೆ . ಪಲ್ಸರ್ ಬೈಕ್ ನಲ್ಲಿ ಬಂದಿದ್ದ ಇಬ್ಬರು ಸರಗಳ್ಳರು. ರಸ್ತೆಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಆಕೆಯ ಕೊರಳಲಲ್ಲಿದ್ದ ಮಾಂಗಲ್ಯ ಸರ ಕಿಳುವ ಯತ್ನ ನಡೆಸಿದ್ದಾರೆ. ಸರವನ್ನು ಬಲವಾಗಿ ಹಿಡಿದುಕೊಂಡಿದ್ದರಿಂದ ಸರ ತುಂಡಾಗಿ ಅರ್ಧ ಮಾಂಗಲ್ಯ ಸರವನ್ನು ಕಿತ್ಕೊಂಡ್ ಪರಾರಿಯಾಗಿದ್ದಾರೆ.

ಮಾಂಗಲ್ಯಸರ ಕಳೆದುಕೊಂಡು ಮಹಿಳೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.


Conclusion:
Last Updated : May 17, 2019, 12:32 AM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.