ETV Bharat / state

ನಟ ಪುನೀತ್ ನಿಧನ ಹಿನ್ನೆಲೆ : ದೊಡ್ಡಬಳ್ಳಾಪುರದಲ್ಲಿ ಸ್ವಯಂ ಪ್ರೇರಿತ ಬಂದ್

ನಟ ಪವರ್​ ಸ್ಟಾರ್​ ಪುನೀತ್​ ರಾಜ್​ ಕುಮಾರ್​ ಅಕಾಲಿಕ ನಿಧನಕ್ಕೆ ದೊಡ್ಡಬಳ್ಳಾಪುರದಲ್ಲಿ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಬಂದ್​ ಮಾಡಿ ನಟನಿಗೆ ಶ್ರದ್ಧಾಂಜಲಿ ಸಲ್ಲಿಸಿದರು.

author img

By

Published : Oct 29, 2021, 8:26 PM IST

Doddaballapur
ದೊಡ್ಡಬಳ್ಳಾಪುರ

ದೊಡ್ಡಬಳ್ಳಾಪುರ : ನಟ ಪುನೀತ್​ ರಾಜ್​ ಕುಮಾರ್​​ ನಿಧನ ಹಿನ್ನೆಲೆ ನಗರದಲ್ಲಿ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್​ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.

ದೊಡ್ಡಬಳ್ಳಾಪುರದಲ್ಲಿ ಸ್ವಯಂ ಪ್ರೇರಿತ ಬಂದ್

ಅಪ್ಪು ಅಭಿಮಾನಿಗಳು ನಗರದ ಪ್ರಮುಖ ಸರ್ಕಲ್​​​ಗಳಲ್ಲಿ ಪುನೀತ್​ ಭಾವಚಿತ್ರಗಳಿಗೆ ಹೂವಿನ ಹಾರ ಹಾಕಿ ಅಗಲಿದ ನಟನಿಗೆ ಗೌರವ ನಮನ ಸಲ್ಲಿಸಿದರು.

ಇತ್ತ ನಗರ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಪ್ರದೇಶದಲ್ಲಿನ ವ್ಯಾಪಾರಸ್ಥರು ತಮ್ಮ ಅಂಗಡಿಗಳನ್ನು ತೆರವುಗೊಳಿಸಿ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು.

ಇದನ್ನೂ ಓದಿ: ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ, ತಂದೆಯ ಬಯೋಪಿಕ್.. 'ರಾಜಕುಮಾರ'ನ ಕನಸುಗಳು ಕೈಗೂಡಲಿಲ್ಲ..

ದೊಡ್ಡಬಳ್ಳಾಪುರ : ನಟ ಪುನೀತ್​ ರಾಜ್​ ಕುಮಾರ್​​ ನಿಧನ ಹಿನ್ನೆಲೆ ನಗರದಲ್ಲಿ ವರ್ತಕರು ಸ್ವಯಂ ಪ್ರೇರಿತರಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್​ ಮಾಡಿ ಶ್ರದ್ಧಾಂಜಲಿ ಸಲ್ಲಿಸಿದರು.

ದೊಡ್ಡಬಳ್ಳಾಪುರದಲ್ಲಿ ಸ್ವಯಂ ಪ್ರೇರಿತ ಬಂದ್

ಅಪ್ಪು ಅಭಿಮಾನಿಗಳು ನಗರದ ಪ್ರಮುಖ ಸರ್ಕಲ್​​​ಗಳಲ್ಲಿ ಪುನೀತ್​ ಭಾವಚಿತ್ರಗಳಿಗೆ ಹೂವಿನ ಹಾರ ಹಾಕಿ ಅಗಲಿದ ನಟನಿಗೆ ಗೌರವ ನಮನ ಸಲ್ಲಿಸಿದರು.

ಇತ್ತ ನಗರ ಬಸ್ ನಿಲ್ದಾಣ ಮತ್ತು ಮಾರುಕಟ್ಟೆ ಪ್ರದೇಶದಲ್ಲಿನ ವ್ಯಾಪಾರಸ್ಥರು ತಮ್ಮ ಅಂಗಡಿಗಳನ್ನು ತೆರವುಗೊಳಿಸಿ ಪುನೀತ್ ರಾಜ್ ಕುಮಾರ್ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದರು.

ಇದನ್ನೂ ಓದಿ: ಬಡ ವಿದ್ಯಾರ್ಥಿಗಳಿಗೆ ಶಿಕ್ಷಣ, ತಂದೆಯ ಬಯೋಪಿಕ್.. 'ರಾಜಕುಮಾರ'ನ ಕನಸುಗಳು ಕೈಗೂಡಲಿಲ್ಲ..

ETV Bharat Logo

Copyright © 2024 Ushodaya Enterprises Pvt. Ltd., All Rights Reserved.