ETV Bharat / state

ಪಿಯು ಮೌಲ್ಯಮಾಪಕರಿಗೆ ಅನುದಾನ ಬಿಡುಗಡೆ ಮಾಡುವಂತೆ ಸಿಎಂಗೆ ದಿನೇಶ್​​ ಗುಂಡೂರಾವ್​​​ ಪತ್ರ

author img

By

Published : May 28, 2019, 4:02 AM IST

ಪಿಯು ಪರೀಕ್ಷೆಯಲ್ಲಿ ಮೌಲ್ಯಮಾಪನ ಮಾಡಿದ 16,000 ಉಪನ್ಯಾಸಕರಿಗೆ ಗೌರವ ಸಂಭಾವನೆಯನ್ನು ನೀಡದೆ ನಿರ್ಲಕ್ಷ್ಯ ವಹಿಸಿರುವ ಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‌

ದಿನೇಶ್​ ಗುಂಡುರಾವ್​, ಕುಮಾರಸ್ವಾಮಿ

ಬೆಂಗಳೂರು: ಪಿಯುಸಿ ಪರೀಕ್ಷೆಯಲ್ಲಿ ಮೌಲ್ಯಮಾಪನ ಮಾಡಿದ 16,000 ಉಪನ್ಯಾಸಕರಿಗೆ ಗೌರವ ಸಂಭಾವನೆಯನ್ನು ನೀಡದೆ ನಿರ್ಲಕ್ಷ್ಯ ವಹಿಸಿರುವ ಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‌

ಈ ಸಂಬಂಧ ‌ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಪತ್ರ ಬರೆದಿರುವ ದಿನೇಶ್ ಗುಂಡೂರಾವ್, ‌ಎಸ್ಎಸ್ಎಲ್​ಸಿ ಪರೀಕ್ಷೆ ಮೌಲ್ಯಮಾಪನ ಮಾಡಿದ ಶಿಕ್ಷಕರಿಗೆ ಈಗಾಗಲೇ ಗೌರವಧನ ಖಾತೆಗೆ ಜಮಾ ಆಗಿದೆ. ಆದರೆ ಪಿಯುಸಿ ಉಪನ್ಯಾಸಕರಿಗೆ ಮೌಲ್ಯಮಾಪನ ಆಗಿ 20 ದಿನ ಕಳೆದರು ಇನ್ನೂ ಹಣ ಪಾವತಿಸಿಲ್ಲ ಎಂದು ವಿವರಿಸಿದ್ದಾರೆ.

ತಕ್ಷಣ ಪಿಯುಸಿ ಬೋರ್ಡ್​ನ ಅಧಿಕಾರಿಗಳು ಹಣ ಪಾವತಿಸಲು ವ್ಯವಸ್ಥೆ ಮಾಡಬೇಕು. ಮುಖ್ಯಮಂತ್ರಿ ಅವರ ಬಳಿ‌ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕೂಡ ಇದ್ದು, ಈ ನಿಟ್ಟಿನಲ್ಲಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.

ಬೆಂಗಳೂರು: ಪಿಯುಸಿ ಪರೀಕ್ಷೆಯಲ್ಲಿ ಮೌಲ್ಯಮಾಪನ ಮಾಡಿದ 16,000 ಉಪನ್ಯಾಸಕರಿಗೆ ಗೌರವ ಸಂಭಾವನೆಯನ್ನು ನೀಡದೆ ನಿರ್ಲಕ್ಷ್ಯ ವಹಿಸಿರುವ ಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‌

ಈ ಸಂಬಂಧ ‌ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಗೆ ಪತ್ರ ಬರೆದಿರುವ ದಿನೇಶ್ ಗುಂಡೂರಾವ್, ‌ಎಸ್ಎಸ್ಎಲ್​ಸಿ ಪರೀಕ್ಷೆ ಮೌಲ್ಯಮಾಪನ ಮಾಡಿದ ಶಿಕ್ಷಕರಿಗೆ ಈಗಾಗಲೇ ಗೌರವಧನ ಖಾತೆಗೆ ಜಮಾ ಆಗಿದೆ. ಆದರೆ ಪಿಯುಸಿ ಉಪನ್ಯಾಸಕರಿಗೆ ಮೌಲ್ಯಮಾಪನ ಆಗಿ 20 ದಿನ ಕಳೆದರು ಇನ್ನೂ ಹಣ ಪಾವತಿಸಿಲ್ಲ ಎಂದು ವಿವರಿಸಿದ್ದಾರೆ.

ತಕ್ಷಣ ಪಿಯುಸಿ ಬೋರ್ಡ್​ನ ಅಧಿಕಾರಿಗಳು ಹಣ ಪಾವತಿಸಲು ವ್ಯವಸ್ಥೆ ಮಾಡಬೇಕು. ಮುಖ್ಯಮಂತ್ರಿ ಅವರ ಬಳಿ‌ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕೂಡ ಇದ್ದು, ಈ ನಿಟ್ಟಿನಲ್ಲಿ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Intro:newsBody:ಪಿಯು ಮೌಲ್ಯಮಾಪಕ ರಿಗೆ ಅನುದಾನ ಬಿಡುಗಡೆ ಮಾಡುವಂತೆ ಸಿಎಂಗೆ ಪತ್ರ ಬರೆದ ದಿನೇಶ್ ಗುಂಡೂರಾವ್


ಬೆಂಗಳೂರು: ಪಿಯುಸಿ ಪರೀಕ್ಷೆಯಲ್ಲಿ ಮೌಲ್ಯ ಮಾಪನ ಮಾಡಿದ 16,000 ಉಪನ್ಯಾಸಕರಿಗೆ ಗೌರವ ಸಂಬಾವನೆಯನ್ನು ನೀಡದೆ ನಿರ್ಲಕ್ಷ್ಯವಹಿಸಿರುವ ಕ್ರಮಕ್ಕೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ‌
ಸಂಬಂಧ ‌ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಗೆ ಪತ್ರ ಬರೆದ ದಿನೇಶ್ ಗುಂಡೂರಾವ್, ‌ಎಸ್ಎಸ್ಎಲ್ ಸಿ ಪರೀಕ್ಷೆ ಮೌಲ್ಯಮಾಪನ ಮಾಡಿದ ಶಿಕ್ಷಕರಿಗೆ ಈಗಾಗಲೇ ಗೌರವ ಧನ ಖಾತೆಗೆ ಜಮಾ ಆಗಿದೆ. ಆದರೆ ಪಿಯುಸಿ ಉಪನ್ಯಾಸಕರಿಗೆ ಇನ್ನು ಮೌಲ್ಯಮಾಪನ ಆಗಿ ೨೦ ದಿನಗಳು ಕಳೆದರು ಹಣ ಪಾವತಿಸಿಲ್ಲ ಎಂದು ವಿವರಿಸಿದ್ದಾರೆ. ‌
ತಕ್ಷಣ ಪಿಯುಸಿ ಬೋರ್ಡಿನ ಅಧಿಕಾರಿಗಳು ಹಣ ಪಾವತಿಸಲು ವ್ಯವಸ್ಥೆ ಮಾಡಬೇಕು. ಮುಖ್ಯಮಂತ್ರಿ ಅವರ ಬಳಿ‌ ಇರುವ ಪ್ರಾಥಮಿಕ ಮತ್ತು ಪ್ರೌಡ ಶಿಕ್ಷಣ ಇಲಾಖೆ ಕೂಡ ಇದ್ದು ಈ ನಿಟ್ಟಿನಲ್ಲಿ ಕ್ರಮ ಒತ್ತಾಯಿಸಿದ್ದಾರೆ. Conclusion:news
ETV Bharat Logo

Copyright © 2024 Ushodaya Enterprises Pvt. Ltd., All Rights Reserved.