ETV Bharat / state

ಭೂ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ - Devanahalli

ಸರ್ಕಾರದ ಭೂ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದ ಬಳಿ ತಾಲೂಕಿನ ನೂರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಭೂ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ
author img

By

Published : Jun 10, 2019, 12:53 PM IST


ಬೆಂಗಳೂರು: ರಾಜ್ಯ ಸರ್ಕಾರದ ಭೂ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದ ಬಳಿ ತಾಲೂಕಿನ ನೂರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಭೂ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ

ರಾಜ್ಯ ಸರ್ಕಾರದ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದಲ್ಲದೇ, ಪ್ರವಾಸಿ ಮಂದಿರದಿಂದ ಹೆದ್ದಾರಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಸಾಗಿ ಹೆದ್ದಾರಿ ತಡೆಯಲು ಹೊರಟಿದ್ದಾರೆ. ಬೆಂಗಳೂರು - ಹೈದರಾಬಾದ್ ರಾಷ್ಟ್ರಿಯ ಹೆದ್ದಾರಿ 7ರನ್ನ ತಡೆದು ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದು, ಹೆದ್ದಾರಿ ತಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು‌ ದೇವನಹಳ್ಳಿ ಬಳಿಯ ಕೆಂಪೇಗೌಡ ಸರ್ಕಲ್​ಗೆ ಇನ್ನು ರೈತರು ‌ಬಂದಿಲ್ಲ. ಹತ್ತು ಗಂಟೆಗೆ ಹೇಳಿದ್ದು, ಹನ್ನೊಂದು ಗಂಟೆಯಾದರೂ ಇನ್ನು ರೈತರು ಬಂದಿಲ್ಲ.ಇದರಿಂದ ರಾಷ್ಟ್ರೀಯ ಹೆದ್ದಾರಿ ಸಂಚಾರ ಯಥಾಸ್ಥಿತಿಯಲ್ಲಿದೆ.

ವಾಹನ ಸವಾರರಿಗೆ ಅಡಚಣೆಯಾಗದಂತೆ ನೋಡಿಕೊಳ್ಳಲು ಪೊಲೀಸರ ಆಗಮಿಸಿದ್ದು,ರೈತರನ್ನು ತಡೆಯಲು ವಾಟರ್ ಜೇಟ್ ವಾಹನದೊಂದಿಗೆ ಕೆಂಪೇಗೌಡ ಸರ್ಕಲ್​ಗೆ ಪೊಲೀಸರು ಆಗಮಿಸಿದ್ದಾರೆ. ರೈತರ ಪ್ರತಿಭಟನೆ ಅತಿರೇಕಕ್ಕೆ ಹೋದ್ರೆ ವಾಟರ್ ಬಳಸಲು ಪೊಲೀಸರು ಪ್ಲಾನ್ ಮಾಡಿಕೊಂಡಿದ್ದಾರೆ. ಇನ್ನು ಡಿಸಿಪಿ ಕಲಾ ಕೃಷ್ಣ ಸ್ವಾಮಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.


ಬೆಂಗಳೂರು: ರಾಜ್ಯ ಸರ್ಕಾರದ ಭೂ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದ ಬಳಿ ತಾಲೂಕಿನ ನೂರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಭೂ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತರ ಪ್ರತಿಭಟನೆ

ರಾಜ್ಯ ಸರ್ಕಾರದ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದಲ್ಲದೇ, ಪ್ರವಾಸಿ ಮಂದಿರದಿಂದ ಹೆದ್ದಾರಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಸಾಗಿ ಹೆದ್ದಾರಿ ತಡೆಯಲು ಹೊರಟಿದ್ದಾರೆ. ಬೆಂಗಳೂರು - ಹೈದರಾಬಾದ್ ರಾಷ್ಟ್ರಿಯ ಹೆದ್ದಾರಿ 7ರನ್ನ ತಡೆದು ಪ್ರತಿಭಟನೆ ನಡೆಸಲು ಮುಂದಾಗುತ್ತಿದ್ದು, ಹೆದ್ದಾರಿ ತಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು‌ ದೇವನಹಳ್ಳಿ ಬಳಿಯ ಕೆಂಪೇಗೌಡ ಸರ್ಕಲ್​ಗೆ ಇನ್ನು ರೈತರು ‌ಬಂದಿಲ್ಲ. ಹತ್ತು ಗಂಟೆಗೆ ಹೇಳಿದ್ದು, ಹನ್ನೊಂದು ಗಂಟೆಯಾದರೂ ಇನ್ನು ರೈತರು ಬಂದಿಲ್ಲ.ಇದರಿಂದ ರಾಷ್ಟ್ರೀಯ ಹೆದ್ದಾರಿ ಸಂಚಾರ ಯಥಾಸ್ಥಿತಿಯಲ್ಲಿದೆ.

ವಾಹನ ಸವಾರರಿಗೆ ಅಡಚಣೆಯಾಗದಂತೆ ನೋಡಿಕೊಳ್ಳಲು ಪೊಲೀಸರ ಆಗಮಿಸಿದ್ದು,ರೈತರನ್ನು ತಡೆಯಲು ವಾಟರ್ ಜೇಟ್ ವಾಹನದೊಂದಿಗೆ ಕೆಂಪೇಗೌಡ ಸರ್ಕಲ್​ಗೆ ಪೊಲೀಸರು ಆಗಮಿಸಿದ್ದಾರೆ. ರೈತರ ಪ್ರತಿಭಟನೆ ಅತಿರೇಕಕ್ಕೆ ಹೋದ್ರೆ ವಾಟರ್ ಬಳಸಲು ಪೊಲೀಸರು ಪ್ಲಾನ್ ಮಾಡಿಕೊಂಡಿದ್ದಾರೆ. ಇನ್ನು ಡಿಸಿಪಿ ಕಲಾ ಕೃಷ್ಣ ಸ್ವಾಮಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.

Intro:KN_BNG_02_10_protest_Ambarish_7203301
Slug: ಭೂ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ

ಬೆಂಗಳೂರು: ರಾಜ್ಯ ಸರ್ಕಾರದ ಭೂ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇವನಹಳ್ಳಿ ಪಟ್ಟಣದ ಪ್ರವಾಸಿ ಮಂದಿರದ ಬಳಿ ತಾಲೂಕಿನ ನೂರಾರು ರೈತರಿಂದ ಪ್ರತಿಭಟನೆ ನಡೆಸಿದರು.. ರಾಜ್ಯ ಸರ್ಕಾರದ ವಿರುದ್ದ ದಿಕ್ಕಾರಗಳನ್ನ ಕೂಗಿ ಆಕ್ರೋಶ ವ್ಯಕ್ತಪಡಿಸಿದಲ್ಲದೇ, ಪ್ರವಾಸಿ ಮಂದಿರದಿಂದ ಹೆದ್ದಾರಿಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮೂಲಕ ಸಾಗಿ ಹೆದ್ದಾರಿ ತಡೆಯಲು ಹೊರಟಿದ್ದಾರೆ.. ಬೆಂಗಳೂರು ಹೈದರಾಬಾದ್ ರಾಷ್ಟ್ರಿಯಾ ಹೆದ್ದಾರಿ 7 ರನ್ನ ತಡೆದು ಪ್ರತಿಭಟನೆ ನಡೆಸಲು ಮುಂದಾಗುತ್ತಿರುವ ರೈತರು.. ಹೆದ್ದಾರಿ ತಡೆಯದಂತೆ ರೈತರನ್ನ ನಿಲ್ಲಿಸಲು ಪೊಲೀಸರಿಂದ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ..

ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು‌ ದೇವನಹಳ್ಳಿ ಬಳಿಯ ಕೆಂಪೇಗೌಡ ಸರ್ಕಲ್ ಗೆ ಇನ್ನು ರೈತರು‌ಬಂದಿಲ್ಲ..‌ ಹತ್ತು ಗಂಟೆಗೆ ಹೇಳಿದ್ದು, ಹನ್ನೊಂದು ಗಂಟೆಯಾದರೂ ಇನ್ನು ರೈತರು ಬಂದಿಲ್ಲ.. ಇದರಿಂದ ರಾಷ್ಟ್ರೀಯ ಹೆದ್ದಾರಿ ಸಂಚಾರ ಯಥಾಸ್ಥಿತಿಯಾಗಿದೆ.. ಭದ್ರತೆ ಕೈಗೊಳ್ಳುತ್ತಿರುವ ಪೊಲೀಸರು..ವಾಹನ ಸವಾರರಿಗೆ ಅಡಚಣೆಯಾಗದೇ ನೋಡಿಕೊಳ್ಳಲು ಪೊಲೀಸರ ಆಗಮನ.. ರೈತರನ್ನು ಹತ್ತಿಕ್ಕಲ್ಲು ವಾಟರ್ ಜೇಟ್ ವಾಹನ ಕೆಂಪೇಗೌಡ ಸರ್ಕಲ್ ಗೆ ಆಗಮಿಸಿದ ಪೊಲೀಸರು.. ರೈತರ ಪ್ರತಿಭಟನೆ ಅತಿರೇಕಕ್ಕೆ ಹೋದ್ರೆ ವಾಟರ್ ಬಳಸಲು ಪೊಲೀಸರು ಪ್ಲಾನ್ ಮಾಡಿಕೊಂಡಿದ್ದಾರೆ.. ಇನ್ನು ಡಿಸಿಪಿ ಕಲಾ ಕೃಷ್ಣ ಸ್ವಾಮಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ..Body:NoConclusion:No

For All Latest Updates

TAGGED:

Devanahalli
ETV Bharat Logo

Copyright © 2025 Ushodaya Enterprises Pvt. Ltd., All Rights Reserved.