ETV Bharat / state

ಒಳನುಸುಳುಕೋರರಿಗಾಗಿ ತಲೆ ಎತ್ತಿದ ಬಂಧನ ಕೇಂದ್ರ!

author img

By

Published : Dec 27, 2019, 10:21 PM IST

ದೇಶಕ್ಕೆ ಅಕ್ರಮವಾಗಿ ನುಗ್ಗಿರುವ ಒಳನುಸುಳುಕೋರರಿಗಾಗಿ ಬೆಂಗಳೂರು ಹೊರವಲಯದ ನೆಲಮಂಗಲ ಬಳಿ ಕಟ್ಟಡ ನಿರ್ಮಿಸಲಾಗಿದೆ.

qw3sdeqw
ಒಳನುಸುಳುಕೋರರಿಗಾಗಿ ತಲೆ ಎತ್ತಿದ ಡಿಟೆನ್ಷನ್ ಸೆಂಟರ್!

ನೆಲಮಂಗಲ: ಕರ್ನಾಟಕದಲ್ಲಿ ರಾಷ್ಪ್ರೀಯ ಪೌರತ್ವ ನೊಂದಣಿ ಜಾರಿ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದ, ಪತ್ತೆಯಾದ ಅಕ್ರಮ ವಲಸಿಗರನ್ನು ಇಡಲು ಬೆಂಗಳೂರಿನ ಹೊರವಲಯದಲ್ಲಿ ಬಂಧನ ಕೇಂದ್ರ ಬೆಂಗಳೂರು ಹೊರವಲಯದಲ್ಲಿ ಈಗಾಗಲೇ ತಲೆ ಎತ್ತಿದೆ.

ಅಸ್ಸೋಂನಂತೆ ಬೆಂಗಳೂರಿನಲ್ಲೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಜಾರಿ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು, ಇದರ ಪರ ಮತ್ತು ವಿರುದ್ಧ ಪ್ರತಿಭಟನೆ ನಡೆಯುತ್ತಿದೆ.

ಒಳನುಸುಳುಕೋರರಿಗಾಗಿ ತಲೆ ಎತ್ತಿದ ಡಿಟೆನ್ಷನ್ ಸೆಂಟರ್!

ಇದರ ನಡುವೆ ನೆಲಮಂಗಲ ಸಮೀಪದ ಸೊಂಡೆಕೊಪ್ಪ ರಸ್ತೆಯಲ್ಲಿ ಅಕ್ರಮ ವಲಸಿಗರ ಮತ್ತು ನಿರಾಶ್ರಿತರ ಶಿಬಿರದ ಕಟ್ಟಡ ಪೂರ್ಣಗೊಂಡಿದೆ.

ನೆಲಮಂಗಲ: ಕರ್ನಾಟಕದಲ್ಲಿ ರಾಷ್ಪ್ರೀಯ ಪೌರತ್ವ ನೊಂದಣಿ ಜಾರಿ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದ, ಪತ್ತೆಯಾದ ಅಕ್ರಮ ವಲಸಿಗರನ್ನು ಇಡಲು ಬೆಂಗಳೂರಿನ ಹೊರವಲಯದಲ್ಲಿ ಬಂಧನ ಕೇಂದ್ರ ಬೆಂಗಳೂರು ಹೊರವಲಯದಲ್ಲಿ ಈಗಾಗಲೇ ತಲೆ ಎತ್ತಿದೆ.

ಅಸ್ಸೋಂನಂತೆ ಬೆಂಗಳೂರಿನಲ್ಲೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಜಾರಿ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು, ಇದರ ಪರ ಮತ್ತು ವಿರುದ್ಧ ಪ್ರತಿಭಟನೆ ನಡೆಯುತ್ತಿದೆ.

ಒಳನುಸುಳುಕೋರರಿಗಾಗಿ ತಲೆ ಎತ್ತಿದ ಡಿಟೆನ್ಷನ್ ಸೆಂಟರ್!

ಇದರ ನಡುವೆ ನೆಲಮಂಗಲ ಸಮೀಪದ ಸೊಂಡೆಕೊಪ್ಪ ರಸ್ತೆಯಲ್ಲಿ ಅಕ್ರಮ ವಲಸಿಗರ ಮತ್ತು ನಿರಾಶ್ರಿತರ ಶಿಬಿರದ ಕಟ್ಟಡ ಪೂರ್ಣಗೊಂಡಿದೆ.

Intro:ಬೆಂಗಳೂರಿನಲ್ಲಿ ತಲೆ ಎತ್ತಿದ ಡಿಟೆನ್ಷನ್ ಸೆಂಟರ್
Body:ನೆಲಮಂಗಲ : ಕರ್ನಾಟಕದಲ್ಲಿ ರಾಷ್ಪ್ರೀಯ ಪೌರತ್ವ ನೊಂದಣಿ( NRC ) ಜಾರಿ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು. ಪತ್ತೆಯಾದ ಅಕ್ರಮ ವಲಸಿಗರನ್ನು ಇಡಲು ಡಿಪೆನ್ಷನ್ ಸೆಂಟರ್ ಬೆಂಗಳೂರು ಹೊರವಲಯದಲ್ಲಿ ಈಗಾಗಲೇ ತಲೆ ಎತ್ತಿದೆ.

ಅಸ್ಸಾಂನಂತೇ ಬೆಂಗಳೂರಿನಲ್ಲೂ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್ ಆರ್ ಸಿ) ಜಾರಿ ಮಾಡಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದ್ದು. ಇದರ ಪರ ಮತ್ತು ವಿರುದ್ಧ ಪ್ರತಿಭಟನೆಯನ್ನ ಜನರು ನಡೆಸುತ್ತಿದ್ದಾರೆ. ಇದರ ನಡುವೆಯೇ ನೆಲಮಂಗಲ ಸಮೀಪದ ಸೊಂಡೆಕೊಪ್ಪ ರಸ್ತೆಯಲ್ಲಿ ಅಕ್ರಮ ವಲಸಿಗರ ನಿರಾಶ್ರಿತರ ಶಿಬಿರದ ಕಟ್ಟಡ ಪೂರ್ಣಗೊಂಡಿದೆ.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.