ETV Bharat / state

ನಮ್ಮ ಜತೆಗೆ ಐಟಿ ತಂಡ ಹಳೇ ಸಂಬಂಧಿಕರಂತೆ ವರ್ತಿಸಿತು.. ಜಾಲಪ್ಪ ಪುತ್ರ 'ಈಟಿವಿ ಭಾರತ್'ಗೆ ಪ್ರತಿಕ್ರಿಯೆ - doddaballapura

ಐಟಿ ದಾಳಿಯಿಂದ ನಮಗೆ ಕೆಲವು ಮಾಹಿತಿಗಳು ಗೊತ್ತಾಗಿವೆ. ನಾನು ಎಲ್ಲಾ ದಾಖಲಾತಿಗಳನ್ನು ಒದಗಿಸಿದ್ದೇನೆ ಎಂದು ಕೇಂದ್ರ ಮಾಜಿ ಸಚಿವ ಜಾಲಪ್ಪ ಅವರ ಪುತ್ರ ಜೆ.ರಾಜೇಂದ್ರ ಕುಮಾರ್ ಹೇಳಿದ್ದಾರೆ.

ಜಾಲಪ್ಪ ಪುತ್ರ 'ಈಟಿವಿ ಭಾರತ್' ಗೆ ಪ್ರತಿಕ್ರಿಯೆ
author img

By

Published : Oct 12, 2019, 7:36 PM IST

ದೊಡ್ಡಬಳ್ಳಾಪುರ: ಎರಡು ದಿನಗಳಿಂದ ರಾಜಕಾರಣಿ ಆರ್‌ ಎಲ್‌ ಜಾಲಪ್ಪ ಅವರ ಪುತ್ರನ ಆದಾಯ ಮೂಲಗಳನ್ನು ಜಾಲಾಡಿದ ಐಟಿ ಅಧಿಕಾರಿಗಳು ಒಂದು ಸೂಟ್‌ಕೇಸ್ ಮತ್ತು ಕವರ್‌ನಲ್ಲಿ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ.

ಆರ್‌ ಎಲ್‌ ಜಾಲಪ್ಪನವರ ಪುತ್ರ 'ಈಟಿವಿ ಭಾರತ್'ಗೆ ಪ್ರತಿಕ್ರಿಯೆ..

ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆ ನಿವಾಸಿಯಾಗಿರುವ ಕೇಂದ್ರದ ಮಾಜಿ ಸಚಿವ ಆರ್‌ ಎಲ್‌ ಜಾಲಪ್ಪನವರ ಪುತ್ರ ಜೆ.ರಾಜೇಂದ್ರಕುಮಾರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದರು. ಐಟಿ ದಾಳಿ ನಂತರ 'ಈಟಿವಿ ಭಾರತ್'ಗೆ ಪ್ರತಿಕ್ರಿಯೆ ನೀಡಿದ ರಾಜೇಂದ್ರ ಅವರು, ನಮಗೆ ಉತ್ತಮ ಸಹಕಾರ ನೀಡಿ ನಮ್ಮ ಜೊತೆ ಹಳೇ ಸಂಬಂಧಿಕರ ರೀತಿ ನಡೆದುಕೊಂಡರು. ಆದಾಯ ತೆರಿಗೆ ಬಗ್ಗೆ ಹಲವು ಮಾಹಿತಿ ನಮಗೂ ಮಾಹಿತಿ ನೀಡಿದರು ಎಂದಿದ್ದಾರೆ.

2000ರಿಂದ ಇತ್ತೀಚೆಗೆ ಆಸ್ತಿ ಖರೀದಿ ಮತ್ತು ಮಾರಾಟದ ಬಗೆಗಿನ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಈ ತಿಂಗಳ 14ರಂದು ಐಟಿ ಇಲಾಖೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ವಿಚಾರಣೆಗೆ ಹಾಜರಾಗುವುದಾಗಿ ಹೇಳಿದರು. ಇದು ಕಾಂಗ್ರೆಸ್ ನಾಯಕರ ಮೇಲಿನ ದುರುದ್ದೇಶದ ದಾಳಿ ಅಂತಾ ನಮಗೆ ಅನಿಸುತ್ತಿಲ್ಲ. ಎಲ್ಲಾ ಕಡೆ ಮೆಡಿಕಲ್ ಕಾಲೇಜಿನ ಬಗ್ಗೆ ದಾಳಿ ನಡೆಸಿದ್ದಾರೆ‌ ಅಷ್ಟೇ.. ಇದಕ್ಕೆ ಯಾವುದೇ ರಾಜಕೀಯ ಬಣ್ಣ ಕಟ್ಟುವ ಅವಶ್ಯಕತೆಯಿಲ್ಲವೆಂದರು.

ದೊಡ್ಡಬಳ್ಳಾಪುರ: ಎರಡು ದಿನಗಳಿಂದ ರಾಜಕಾರಣಿ ಆರ್‌ ಎಲ್‌ ಜಾಲಪ್ಪ ಅವರ ಪುತ್ರನ ಆದಾಯ ಮೂಲಗಳನ್ನು ಜಾಲಾಡಿದ ಐಟಿ ಅಧಿಕಾರಿಗಳು ಒಂದು ಸೂಟ್‌ಕೇಸ್ ಮತ್ತು ಕವರ್‌ನಲ್ಲಿ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ.

ಆರ್‌ ಎಲ್‌ ಜಾಲಪ್ಪನವರ ಪುತ್ರ 'ಈಟಿವಿ ಭಾರತ್'ಗೆ ಪ್ರತಿಕ್ರಿಯೆ..

ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆ ನಿವಾಸಿಯಾಗಿರುವ ಕೇಂದ್ರದ ಮಾಜಿ ಸಚಿವ ಆರ್‌ ಎಲ್‌ ಜಾಲಪ್ಪನವರ ಪುತ್ರ ಜೆ.ರಾಜೇಂದ್ರಕುಮಾರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದರು. ಐಟಿ ದಾಳಿ ನಂತರ 'ಈಟಿವಿ ಭಾರತ್'ಗೆ ಪ್ರತಿಕ್ರಿಯೆ ನೀಡಿದ ರಾಜೇಂದ್ರ ಅವರು, ನಮಗೆ ಉತ್ತಮ ಸಹಕಾರ ನೀಡಿ ನಮ್ಮ ಜೊತೆ ಹಳೇ ಸಂಬಂಧಿಕರ ರೀತಿ ನಡೆದುಕೊಂಡರು. ಆದಾಯ ತೆರಿಗೆ ಬಗ್ಗೆ ಹಲವು ಮಾಹಿತಿ ನಮಗೂ ಮಾಹಿತಿ ನೀಡಿದರು ಎಂದಿದ್ದಾರೆ.

2000ರಿಂದ ಇತ್ತೀಚೆಗೆ ಆಸ್ತಿ ಖರೀದಿ ಮತ್ತು ಮಾರಾಟದ ಬಗೆಗಿನ ದಾಖಲೆಗಳನ್ನು ತೆಗೆದುಕೊಂಡು ಹೋಗಿದ್ದಾರೆ. ಈ ತಿಂಗಳ 14ರಂದು ಐಟಿ ಇಲಾಖೆಗೆ ಹಾಜರಾಗುವಂತೆ ತಿಳಿಸಿದ್ದಾರೆ. ವಿಚಾರಣೆಗೆ ಹಾಜರಾಗುವುದಾಗಿ ಹೇಳಿದರು. ಇದು ಕಾಂಗ್ರೆಸ್ ನಾಯಕರ ಮೇಲಿನ ದುರುದ್ದೇಶದ ದಾಳಿ ಅಂತಾ ನಮಗೆ ಅನಿಸುತ್ತಿಲ್ಲ. ಎಲ್ಲಾ ಕಡೆ ಮೆಡಿಕಲ್ ಕಾಲೇಜಿನ ಬಗ್ಗೆ ದಾಳಿ ನಡೆಸಿದ್ದಾರೆ‌ ಅಷ್ಟೇ.. ಇದಕ್ಕೆ ಯಾವುದೇ ರಾಜಕೀಯ ಬಣ್ಣ ಕಟ್ಟುವ ಅವಶ್ಯಕತೆಯಿಲ್ಲವೆಂದರು.

Intro:ಐಟಿ ದಾಳಿ ನಂತರ ಜಾಲಪ್ಪ ಪುತ್ರ ಈಟಿವಿ ಭಾರತ್ ಗೆ ಪ್ರತಿಕ್ರಿಯೆ.

ಐಟಿ ಅಧಿಕಾರಿಗಳು ನಮ್ಮ ಜೊತೆ ಹಳೇ ಸಂಬಂಧಿಕರಂತೆ ನಡೆದು ಕೊಂಡರು.

Body:ದೊಡ್ಡಬಳ್ಳಾಪುರ : ಎರಡು ದಿನಗಳಿಂದ ಜಾಲಪ್ಪ ಪುತ್ರನ ಆದಾಯ ಮೂಲಗಳನ್ನು ಜಾಲಾಡಿದ ಐಟಿ ಅಧಿಕಾರಿಗಳು ಒಂದು ಸೂಟ್ ಕೇಸ್ ಮತ್ತು ಕವರ್ ನಲ್ಲಿ ದಾಖಲೆಗಳನ್ನ ತೆಗೆದುಕೊಂಡು ಹೋಗಿದ್ದಾರೆ.

ದೊಡ್ಡಬಳ್ಳಾಪುರ ನಗರದ ಸೋಮೇಶ್ವರ ಬಡಾವಣೆ ನಿವಾಸಿಯಾಗಿರುವ ಮಾಜಿ ಕೇಂದ್ರ ಸಚಿವ ಜಾಲಪ್ಪರ ಪುತ್ರ ಜೆ.ರಾಜೇಂದ್ರ ಕುಮಾರ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದರು. ಐಟಿ ದಾಳಿ ನಂತರ ಈಟಿವಿ ಭಾರತ್ ಗೆ ಪ್ರತಿಕ್ರಿಯೆ ನೀಡಿದ ರಾಜೇಂದ್ರ ಅವರು ನಮಗೆ ಉತ್ತಮ ಸಹಕಾರ ನೀಡಿ ನಮ್ಮ ಜೊತೆ ಹಳೇ ಸಂಬಂಧೀಕರ ರೀತಿ ನಡೆದುಕೊಂಡರು.
ಆದಾಯ ತೆರಿಗೆ ಬಗ್ಗೆ ಹಲವು ಮಾಹಿತಿ ನಮಗೂ ಮಾಹಿತಿ ನೀಡಿದ್ದರು.

2000 ನೇ ಇಸವಿ ಯಿಂದ ಇತ್ತೀಚೆಗೆ ಪ್ರಾಪರ್ಟಿ ಖರೀದಿ ಮತ್ತು ಸೇಲ್ ಬಗೆಗಿನ ದಾಖಲೆಗಳನ್ನ ತೆಗೆದುಕೊಂಡು ಹೋಗಿದ್ದಾರೆ.
ಈ ತಿಂಗಳ 14 ರಂದು ಐಟಿ ಇಲಾಖೆಗೆ ಹಾಜರಾಗುವಂತೆ ತಿಳಿಸಿದ್ದಾರೆ.
ವಿಚಾರಣೆಗೆ ಹಾಜರಾಗುವುದ್ದಾಗಿ ಹೇಳಿದರು. ಇದು ಕಾಂಗ್ರೇಸ್ ನಾಯಕರ ಮೇಲಿನ ದುರುದ್ದೇಶದ ದಾಳಿ ಅಂತ ನಮಗೆ ಅನಿಸುತ್ತಿಲ್ಲ ಎಲ್ಲಾ ಕಡೆ ಮೆಡಿಕಲ್ ಕಾಲೇಜಿನ ಬಗ್ಗೆ ದಾಳಿ ನಡೆಸಿದ್ದಾರೆ‌ ಅಷ್ಟೆ.
ಇದಕ್ಕೆ ಯಾವುದೇ ರಾಜಕೀಯ ಬಣ್ಣ ಕಟ್ಟುವ ಅವಶ್ಯಕತೆಯಿಲ್ಲವೆಂದರು.

ಬೈಟ್ : ಜೆ. ರಾಜೇಂದ್ರ ಕುಮಾರ್. ಜಾಲಪ್ಪ ಪುತ್ರ.

Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.