ETV Bharat / state

ಜಸ್ಟೀಸ್ ವೆಂಕಟಾಚಲಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದ ಕನ್ನಡ ಸಂಘಟನೆ - ದೊಡ್ಡಬಳ್ಳಾಪುರದಲ್ಲಿ ವೆಂಕಟಾಚಲಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ ಕನ್ನಡ ಸಂಘಟನೆ

ನಿನ್ನೆ ಮರಣ ಹೊಂದಿದ ನಿವೃತ್ತ ಲೋಕಾಯುಕ್ತ ಜಸ್ಟೀಸ್ ವೆಂಕಟಾಚಲ ಅವರಿಗೆ ದೊಡ್ಡಬಳ್ಳಾಪುರದಲ್ಲಿ ಕನ್ನಡ ಸಂಘಟನೆ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು.

ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ ಕನ್ನಡ ಸಂಘಟನೆ
author img

By

Published : Oct 31, 2019, 10:53 AM IST

Updated : Oct 31, 2019, 11:00 AM IST

ದೊಡ್ಡಬಳ್ಳಾಪುರ: ಭ್ರಷ್ಟರ ಪಾಲಿಗೆ ಸಿಂಹಸ್ವಪ್ನರಾಗಿದ್ದ ನಿವೃತ್ತ ಲೋಕಾಯುಕ್ತ ಜಸ್ಟೀಸ್ ವೆಂಕಟಾಚಲರ ನಿಧನದಿಂದ ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ ಎಂದು ಅವರ ನಿಧನಕ್ಕೆ ಕಂಬನಿ ಮಿಡಿದ ದೊಡ್ಡಬಳ್ಳಾಪುರ ಕನ್ನಡಪರ ಸಂಘಟನೆ ಕಾರ್ಯಕರ್ತರು ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.

ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ ಕನ್ನಡ ಸಂಘಟನೆ

ನಗರದ ಡಿ ಕ್ರಾಸ್ ವೃತ್ತದಲ್ಲಿ ಜಸ್ಟೀಸ್ ವೆಂಕಟಾಚಲರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಮೌನ ಆಚರಣೆ ನಡೆಸಿದರು. 2001ರಲ್ಲಿ ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜಸ್ಟೀಸ್ ವೆಂಕಟಾಚಲ ಅವರು ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ದೇಶದಲ್ಲಿಯೇ ಹೆಸರು ತಂದವರೆಂದು ಗುಣಗಾನ ಮಾಡಿದರು.

ದೊಡ್ಡಬಳ್ಳಾಪುರ: ಭ್ರಷ್ಟರ ಪಾಲಿಗೆ ಸಿಂಹಸ್ವಪ್ನರಾಗಿದ್ದ ನಿವೃತ್ತ ಲೋಕಾಯುಕ್ತ ಜಸ್ಟೀಸ್ ವೆಂಕಟಾಚಲರ ನಿಧನದಿಂದ ರಾಜ್ಯಕ್ಕೆ ದೊಡ್ಡ ನಷ್ಟವಾಗಿದೆ ಎಂದು ಅವರ ನಿಧನಕ್ಕೆ ಕಂಬನಿ ಮಿಡಿದ ದೊಡ್ಡಬಳ್ಳಾಪುರ ಕನ್ನಡಪರ ಸಂಘಟನೆ ಕಾರ್ಯಕರ್ತರು ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು.

ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ ಕನ್ನಡ ಸಂಘಟನೆ

ನಗರದ ಡಿ ಕ್ರಾಸ್ ವೃತ್ತದಲ್ಲಿ ಜಸ್ಟೀಸ್ ವೆಂಕಟಾಚಲರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಮೌನ ಆಚರಣೆ ನಡೆಸಿದರು. 2001ರಲ್ಲಿ ಲೋಕಾಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜಸ್ಟೀಸ್ ವೆಂಕಟಾಚಲ ಅವರು ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ದೇಶದಲ್ಲಿಯೇ ಹೆಸರು ತಂದವರೆಂದು ಗುಣಗಾನ ಮಾಡಿದರು.

Intro:ನಿವೃತ್ತ ಲೋಕಯುಕ್ತ ಜಸ್ಟೀಸ್ ವೆಂಕಟಚಲರವರಿಗೆ ಕನ್ನಡ ಸಂಘಟನೆಗಳಿಂದ ಭಾವಪೂರ್ಣ ಶ್ರದ್ದಾಂಜಲಿ
Body:ದೊಡ್ಡಬಳ್ಳಾಪುರ : ಭ್ರಷ್ಟರ ಪಾಲಿಗೆ ಸಿಂಹಸ್ವಪ್ನರಾಗಿದ್ದ ನಿವೃತ್ತ ಲೋಕಯುಕ್ತ ಜಸ್ಟೀಸ್ ವೆಂಕಟಚಲರ ನಿಧನದಿಂದ ರಾಜ್ಯಕ್ಕೆ ದೊಡ್ಡನಷ್ಟವಾಗಿದೆ. ಅವರ ನಿಧನಕ್ಕೆ ಕಂಬನಿ ಮಿಡಿದ ದೊಡ್ಡಬಳ್ಳಾಪುರ ಕನ್ನಡಪರ ಸಂಘಟನೆಯ ಕಾರ್ಯಕರ್ತರು ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದರು. ನಗರದ ಡಿಕ್ರಾಸ್ ವೃತ್ತದಲ್ಲಿ ಜಸ್ಟೀಸ್ ವೆಂಕಟಚಲರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಮೌನಆಚರಣೆ ನಡೆಸಿದರು. 2001ರಲ್ಲಿ ಲೋಕಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಜಸ್ಟೀಸ್ ವೆಂಕಟಚಲರು ಭ್ರಷ್ಟ ಅಧಿಕಾರಿಗಳ ಪಾಲಿಗೆ ಸಿಂಹಸ್ವಪ್ನರಾಗಿದ್ದರು. ಕರ್ನಾಟಕ ಲೋಕಯುಕ್ತ ಸಂಸ್ಥೆಗೆ ದೇಶದಲ್ಲಿಯೇ ಹೆಸರು ತಂದವರೆಂದು ಗುಣಗಾನ ಮಾಡಿದರು

ಬೈಟ್ : ರಾಜಘಟ್ಟರವಿ , ಕನ್ನಡಪರ ಹೋರಾಟಗಾರ.
Conclusion:
Last Updated : Oct 31, 2019, 11:00 AM IST

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.