ದೊಡ್ಡಬಳ್ಳಾಪುರ : ಕೊರೊನಾ ಅಪಾಯದಿಂದ ಪಾರಾಗಲು ಜನರು ಗ್ರಾಮಗಳಿಗೆ ಯಾರೂ ಬರದಂತೆ ಬಂದ್ ಮಾಡುತ್ತಿದ್ದಾರೆ. ಆದರೆ, ಈ ರೀತಿ ಮಾಡದಂತೆ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ಈ ಬಗ್ಗೆ ದೊಡ್ಡಬಳ್ಳಾಪುರ ಸರ್ಕಲ್ ಇನ್ಸ್ಪೆಕ್ಟರ್ ರಾಘವ ಒಂದು ಸೆಲ್ಫಿ ವಿಡಿಯೋ ಮಾಡಿ ಮಾಧ್ಯಮಗಳಿಗೆ ರವಾನಿಸಿದ್ದಾರೆ.
![police-ask-not-to-close-village](https://etvbharatimages.akamaized.net/etvbharat/prod-images/kn-bng-01-inspector-av-7208821_28032020124019_2803f_1585379419_940.jpg)
ದೊಡ್ಡಬಳ್ಳಾಪುರ : ಕೊರೊನಾ ಅಪಾಯದಿಂದ ಪಾರಾಗಲು ಜನರು ಗ್ರಾಮಗಳಿಗೆ ಯಾರೂ ಬರದಂತೆ ಬಂದ್ ಮಾಡುತ್ತಿದ್ದಾರೆ. ಆದರೆ, ಈ ರೀತಿ ಮಾಡದಂತೆ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ಈ ಬಗ್ಗೆ ದೊಡ್ಡಬಳ್ಳಾಪುರ ಸರ್ಕಲ್ ಇನ್ಸ್ಪೆಕ್ಟರ್ ರಾಘವ ಒಂದು ಸೆಲ್ಫಿ ವಿಡಿಯೋ ಮಾಡಿ ಮಾಧ್ಯಮಗಳಿಗೆ ರವಾನಿಸಿದ್ದಾರೆ.
ದೊಡ್ಡಬಳ್ಳಾಪುರ : ಕೊರೊನಾ ಅಪಾಯದಿಂದ ಪಾರಾಗಲು ಜನರು ಗ್ರಾಮಗಳಿಗೆ ಯಾರೂ ಬರದಂತೆ ಬಂದ್ ಮಾಡುತ್ತಿದ್ದಾರೆ. ಆದರೆ, ಈ ರೀತಿ ಮಾಡದಂತೆ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ಈ ಬಗ್ಗೆ ದೊಡ್ಡಬಳ್ಳಾಪುರ ಸರ್ಕಲ್ ಇನ್ಸ್ಪೆಕ್ಟರ್ ರಾಘವ ಒಂದು ಸೆಲ್ಫಿ ವಿಡಿಯೋ ಮಾಡಿ ಮಾಧ್ಯಮಗಳಿಗೆ ರವಾನಿಸಿದ್ದಾರೆ.