ETV Bharat / state

ನಾಳೆ ದೇವನಹಳ್ಳಿ ಪುರಸಭೆ ಮತಎಣಿಕೆ: ನಿಷೇಧಾಜ್ಞೆ ಜಾರಿ - undefined

ನಾಳೆ ದೇವನಹಳ್ಳಿ ಪುರಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯ ನಡೆಯಲಿದ್ದು, ದೇವನಹಳ್ಳಿ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ದೇವನಹಳ್ಳಿ, ನೆಲಮಂಗಲ ಪುರಸಭೆ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ
author img

By

Published : Jun 2, 2019, 7:25 PM IST

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮತ್ತು ನೆಲಮಂಗಲ ಪುರಸಭೆಗೆ ನಡೆದ ಚುನಾವಣೆಯ ಮತಎಣಿಕೆ ನಾಳೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕರೀಗೌಡರು ನಿಷೇಧಾಜ್ಞೆ ಜಾರಿಗೊಳಿಸಿ, ಆದೇಶ ಹೊರಡಿಸಿದ್ದಾರೆ.

ದೇವನಹಳ್ಳಿ, ನೆಲಮಂಗಲ ಪುರಸಭೆ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ

ನೆಲಮಂಗಲದ ಜೂನಿಯರ್ ಕಾಲೇಜು ಮತ್ತು ದೇವನಹಳ್ಳಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಮತಎಣಿಕೆ ಕಾರ್ಯ ನಡೆಯಲಿದೆ.

ನಾಳೆ ಬೆಳಗ್ಗೆ 6.00 ಗಂಟೆಯಿಂದ ಮಂಗಳವಾರ ಬೆಳಗ್ಗೆ 6.00 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ಈ ಸಮಯದಲ್ಲಿ ಮೆರವಣಿಗೆ, ಗುಂಪು ಗುಂಪಾಗಿ ಸೇರುವಿಕೆ, ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ.

ನೆಲಮಂಗಲ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮತ್ತು ನೆಲಮಂಗಲ ಪುರಸಭೆಗೆ ನಡೆದ ಚುನಾವಣೆಯ ಮತಎಣಿಕೆ ನಾಳೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕರೀಗೌಡರು ನಿಷೇಧಾಜ್ಞೆ ಜಾರಿಗೊಳಿಸಿ, ಆದೇಶ ಹೊರಡಿಸಿದ್ದಾರೆ.

ದೇವನಹಳ್ಳಿ, ನೆಲಮಂಗಲ ಪುರಸಭೆ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ

ನೆಲಮಂಗಲದ ಜೂನಿಯರ್ ಕಾಲೇಜು ಮತ್ತು ದೇವನಹಳ್ಳಿಯ ಸರ್ಕಾರಿ ಪದವಿ ಕಾಲೇಜಿನಲ್ಲಿ ಮತಎಣಿಕೆ ಕಾರ್ಯ ನಡೆಯಲಿದೆ.

ನಾಳೆ ಬೆಳಗ್ಗೆ 6.00 ಗಂಟೆಯಿಂದ ಮಂಗಳವಾರ ಬೆಳಗ್ಗೆ 6.00 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ.

ಈ ಸಮಯದಲ್ಲಿ ಮೆರವಣಿಗೆ, ಗುಂಪು ಗುಂಪಾಗಿ ಸೇರುವಿಕೆ, ಪಟಾಕಿ ಸಿಡಿಸಿ ಸಂಭ್ರಮಿಸುವುದನ್ನು ನಿಷೇಧಿಸಲಾಗಿದೆ.

Intro:ಜೂನ್ 3ರಂದು ಪುರಸಭೆ ಚುನಾವಣೆಯ ಮತ ಎಣಿಕೆ ಹಿನ್ನಲೆ

ದೇವನಹಳ್ಳಿ , ನೆಲಮಂಗಲ ಪುರಸಭೆ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿ
Body:ನೆಲಮಂಗಲ : ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಮತ್ತು ನೆಲಮಂಗಲ ಪುರಸಭೆಗೆ ಚುನಾವಣೆ ನಡೆದಿದ್ದು. ಜೂನ್ 3ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ದೇವನಹಳ್ಳಿ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಆದೇಶವನ್ನ ಜಿಲ್ಲಾಧಿಕಾರಿ ಹೊರಡಿಸಿದ್ದಾರೆ.

ನಗರ ಸ್ಥಳೀಯ ಸಂಸ್ಥೆಗಳಿಗೆ ಸಾರ್ವತ್ರಿಕ ಚುನಾವಣೆ 2019ಕ್ಕೆ ಸಂಬಂಧಪಟ್ಟಂತೆ ದೇವನಹಳ್ಳಿ ಪುರಸಭೆಗೆ ಮತ್ತು ನೆಲಮಂಗಲ ಪುರಸಭೆ ಚುನಾವಣೆ ನಡೆದಿದ್ದು ದಿನಾಂಕ:03.06.2019ರಂದು ಮತ ಎಣಿಕೆ ಕಾರ್ಯ ನಡೆಯಲಿದೆ. ನೆಲಮಂಗಲದ ಜೂನಿಯರ್ ಕಾಲೇಜ್ ಮತ್ತು ದೇವನಹಳ್ಳಿಯ ಸರ್ಕಾರಿ ಪದವಿ ಕಾಲೇಜ್ ನಲ್ಲಿ ಎಣಿಕೆ ಕಾರ್ಯ ನಡೆಯಲಿದೆ. ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮತ್ತು ಶಾಂತಿ ಸುವ್ಯವಸ್ಥೆಯನ್ನು ಮುಂದುವರೆಸುವ ಸಲುವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕರೀಗೌಡರು ದೇವನಹಳ್ಳಿ ಮತ್ತು ನೆಲಮಂಗಲ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಿ, ಆದೇಶ ಹೊರಡಿಸಿದ್ದಾರೆ.

ದೇವನಹಳ್ಳಿ ಮತ್ತು ನೆಲಮಂಗಲ ಪುರಸಭೆ ವ್ತಾಪ್ತಿಯಲ್ಲಿ ದಿನಾಂಕ:03.06.2019 ರಂದು ಬೆಳಿಗ್ಗೆ 6.00 ಗಂಟೆಯಿಂದ 04.06.2019 ರಂದು ಬೆಳಗ್ಗೆ 6.00 ಗಂಟೆಯವರೆಗೆ ನಿಷೇದಾಜ್ಞೆಯನ್ನು ಜಾರಿಗೊಳಿಸಲಾಗಿದೆ. ಈ ಸಮಯದಲ್ಲಿ ಮೆರವಣಿಗೆ, ಅಕ್ರಮ ಗುಂಪು ಸೇರುವಿಕೆ, ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ. ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಪೋಲಿಸ್ ಇಲಾಖೆಗೆ ಸಜ್ಜಾಗಿದೆ.

Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.