ETV Bharat / state

ಪಿಡಿಒ ಅಮಾನತಿಗೆ ಆಗ್ರಹಿಸಿ ಪ್ರತಿಭಟನೆ - ಬೆಂಗಳೂರಿನ ಆನೇಕಲ್​ನಲ್ಲಿ ಪಿಡಿಒ ವಿರುದ್ಧ ಪ್ರತಿಭಟನೆ

ಆನೇಕಲ್ ತಾಲೂಕಿನ ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ರವಿ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪ್ರಜಾ ವಿಮೋಚನಾ ಚಳವಳಿಯಿಂದ ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಯಿತು.

protest against bannerughatta pdo ravi in bangalore
ಪ್ರಜಾ ವಿಮೋಚನಾ ಚಳವಳಿಯಿಂದ ಪ್ರತಿಭಟನೆ
author img

By

Published : Jan 13, 2020, 10:12 AM IST

ಆನೇಕಲ್: ತಾಲೂಕಿನ ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ರವಿ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪ್ರಜಾ ವಿಮೋಚನಾ ಚಳವಳಿಯಿಂದ ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರಜಾ ವಿಮೋಚನಾ ಚಳವಳಿಯಿಂದ ಪ್ರತಿಭಟನೆ

ತಾಲೂಕಿನಲ್ಲಿ ಸುಳ್ಳು ಬಿಲ್​ಗಳನ್ನು ಸೃಷ್ಟಿಸುತ್ತಿರುವ ಪಿಡಿಒ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು. ದಲಿತ, ಬಡ ಜನರ ವಿರೋಧಿಯಾಗಿರುವ ರವಿ ಅವರನ್ನು ಕೂಡಲೇ ಅಮಾನತು ಮಾಡಿ ಎಂದು ಪ್ರಜಾ ವಿಮೋಚನಾ ಚಳವಳಿ ರಾಜ್ಯಾಧ್ಯಕ್ಷ ಕೃಷ್ಣಪ್ಪ ಆನೇಕಲ್ ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ತಾಲೂಕು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು.

ಆನೇಕಲ್: ತಾಲೂಕಿನ ಬನ್ನೇರುಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ರವಿ ಅವರನ್ನು ಅಮಾನತು ಮಾಡಬೇಕು ಎಂದು ಆಗ್ರಹಿಸಿ ಪ್ರಜಾ ವಿಮೋಚನಾ ಚಳವಳಿಯಿಂದ ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರಜಾ ವಿಮೋಚನಾ ಚಳವಳಿಯಿಂದ ಪ್ರತಿಭಟನೆ

ತಾಲೂಕಿನಲ್ಲಿ ಸುಳ್ಳು ಬಿಲ್​ಗಳನ್ನು ಸೃಷ್ಟಿಸುತ್ತಿರುವ ಪಿಡಿಒ ವಿರುದ್ಧ ಸೂಕ್ತ ಕ್ರಮಕ್ಕೆ ಮುಂದಾಗಬೇಕು. ದಲಿತ, ಬಡ ಜನರ ವಿರೋಧಿಯಾಗಿರುವ ರವಿ ಅವರನ್ನು ಕೂಡಲೇ ಅಮಾನತು ಮಾಡಿ ಎಂದು ಪ್ರಜಾ ವಿಮೋಚನಾ ಚಳವಳಿ ರಾಜ್ಯಾಧ್ಯಕ್ಷ ಕೃಷ್ಣಪ್ಪ ಆನೇಕಲ್ ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ತಾಲೂಕು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು.

Intro:kn_bng_03_13_press_meet_ka10020.
ಪಿಡಿಒ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ-ಪಿವಿಸಿ ಸಂಘಟನೆ.
ಆನೇಕಲ್,
ಆಂಕರ್:
ರಾಜ್ಯದಲ್ಲಿ ಎಷ್ಟೇ ಕಾನೂನು ಜಾರಿಗೆ ತಂದರೂ ಒಮ್ಮೊಮ್ಮೆ ಕೇಳಿದ ಮಾಹಿತಿ ಸಮರ್ಪಕವಾಗಿ ನೀಡುವಲ್ಲಿ ಸರ್ಕಾರಿ ಅಧಿಕಾರಿಗಳು ಜಾಣತನದಿಂದ ನುಣುಚಿಕಳ್ಳುವುದು ವಾಡಿಕೆ. ಹೀಗೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ್ ಗ್ರಾಮ ಪಂಚಾಯಿತಿಯ ಅಭಿವೃದ್ದಿ ಅಧಿಕಾರಿ ರವಿ ಮಾಹಿತಿ ಹಕ್ಕಿನಲ್ಲಿ ಕೇಳಿದ ಮಾಹಿತಿ ನೀಡದೆ ಅರ್ಜಿ ಸಲ್ಲಿಸಿದರೂ ಕೆಲಸ ಮಾಡದೆ ಅಹಂಕಾರದಿಂದ ತಿರಸ್ಕರಿಸಿರುವ ಕಾರಣ ಕೂಡಲೇ ಪಿಡಿಒರನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರಜಾ ವಿಮೋಚನಾ ಚಳವಳಿಯ ರಾಜ್ಯಾಧ್ಯಕ್ಷ ಆನೇಕಲ್ ಕೃಷ್ಣಪ್ಪ ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆಗೆ ತಯಾರಿ ನಡೆಸಲಾಗುವುದೆಂದು ಮಾಹಿತಿ ನೀಡಿದರು. ಅಲ್ಲದೆ ತಾಲೂಕು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು.
ಬೈಟ್೧: ಆನೇಕಲ್ ಕೃಷ್ಣಪ್ಪ, ಪಿವಿಸಿ ರಾಜ್ಯಾಧ್ಯಕ್ಷ.
Body:kn_bng_03_13_press_meet_ka10020.
ಪಿಡಿಒ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ-ಪಿವಿಸಿ ಸಂಘಟನೆ.
ಆನೇಕಲ್,
ಆಂಕರ್:
ರಾಜ್ಯದಲ್ಲಿ ಎಷ್ಟೇ ಕಾನೂನು ಜಾರಿಗೆ ತಂದರೂ ಒಮ್ಮೊಮ್ಮೆ ಕೇಳಿದ ಮಾಹಿತಿ ಸಮರ್ಪಕವಾಗಿ ನೀಡುವಲ್ಲಿ ಸರ್ಕಾರಿ ಅಧಿಕಾರಿಗಳು ಜಾಣತನದಿಂದ ನುಣುಚಿಕಳ್ಳುವುದು ವಾಡಿಕೆ. ಹೀಗೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ್ ಗ್ರಾಮ ಪಂಚಾಯಿತಿಯ ಅಭಿವೃದ್ದಿ ಅಧಿಕಾರಿ ರವಿ ಮಾಹಿತಿ ಹಕ್ಕಿನಲ್ಲಿ ಕೇಳಿದ ಮಾಹಿತಿ ನೀಡದೆ ಅರ್ಜಿ ಸಲ್ಲಿಸಿದರೂ ಕೆಲಸ ಮಾಡದೆ ಅಹಂಕಾರದಿಂದ ತಿರಸ್ಕರಿಸಿರುವ ಕಾರಣ ಕೂಡಲೇ ಪಿಡಿಒರನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರಜಾ ವಿಮೋಚನಾ ಚಳವಳಿಯ ರಾಜ್ಯಾಧ್ಯಕ್ಷ ಆನೇಕಲ್ ಕೃಷ್ಣಪ್ಪ ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆಗೆ ತಯಾರಿ ನಡೆಸಲಾಗುವುದೆಂದು ಮಾಹಿತಿ ನೀಡಿದರು. ಅಲ್ಲದೆ ತಾಲೂಕು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು.
ಬೈಟ್೧: ಆನೇಕಲ್ ಕೃಷ್ಣಪ್ಪ, ಪಿವಿಸಿ ರಾಜ್ಯಾಧ್ಯಕ್ಷ.
Conclusion:kn_bng_03_13_press_meet_ka10020.
ಪಿಡಿಒ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ-ಪಿವಿಸಿ ಸಂಘಟನೆ.
ಆನೇಕಲ್,
ಆಂಕರ್:
ರಾಜ್ಯದಲ್ಲಿ ಎಷ್ಟೇ ಕಾನೂನು ಜಾರಿಗೆ ತಂದರೂ ಒಮ್ಮೊಮ್ಮೆ ಕೇಳಿದ ಮಾಹಿತಿ ಸಮರ್ಪಕವಾಗಿ ನೀಡುವಲ್ಲಿ ಸರ್ಕಾರಿ ಅಧಿಕಾರಿಗಳು ಜಾಣತನದಿಂದ ನುಣುಚಿಕಳ್ಳುವುದು ವಾಡಿಕೆ. ಹೀಗೆ ಆನೇಕಲ್ ತಾಲೂಕಿನ ಬನ್ನೇರುಘಟ್ಟ್ ಗ್ರಾಮ ಪಂಚಾಯಿತಿಯ ಅಭಿವೃದ್ದಿ ಅಧಿಕಾರಿ ರವಿ ಮಾಹಿತಿ ಹಕ್ಕಿನಲ್ಲಿ ಕೇಳಿದ ಮಾಹಿತಿ ನೀಡದೆ ಅರ್ಜಿ ಸಲ್ಲಿಸಿದರೂ ಕೆಲಸ ಮಾಡದೆ ಅಹಂಕಾರದಿಂದ ತಿರಸ್ಕರಿಸಿರುವ ಕಾರಣ ಕೂಡಲೇ ಪಿಡಿಒರನ್ನು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕಾಧಿಕಾರಿ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರಜಾ ವಿಮೋಚನಾ ಚಳವಳಿಯ ರಾಜ್ಯಾಧ್ಯಕ್ಷ ಆನೇಕಲ್ ಕೃಷ್ಣಪ್ಪ ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆಗೆ ತಯಾರಿ ನಡೆಸಲಾಗುವುದೆಂದು ಮಾಹಿತಿ ನೀಡಿದರು. ಅಲ್ಲದೆ ತಾಲೂಕು ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಿದರು.
ಬೈಟ್೧: ಆನೇಕಲ್ ಕೃಷ್ಣಪ್ಪ, ಪಿವಿಸಿ ರಾಜ್ಯಾಧ್ಯಕ್ಷ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.