ETV Bharat / state

ವೇತನ ಪರಿಷ್ಕರಣೆಗೆ ಆಗ್ರಹ: ಹೆಚ್‌ಎಎಲ್ ವರ್ಕರ್ ಯೂನಿಯನ್​ನಿಂದ ಉಪವಾಸ ಸತ್ಯಾಗ್ರಹ - undefined

ವೇತನ ಪರಿಷ್ಕರಣೆ ಹಾಗೂ ಬಾಕಿ ಮೊತ್ತವನ್ನು ಬಿಡುಗಡೆ ಮಾಡುವಂತೆ ಆಗ್ರಹಿಸಿ ಅಖಿಲ ಭಾರತ ಹೆಚ್ಎಎಲ್ ಟ್ರೇಡ್ ಸಮನ್ವಯ ಸಮಿತಿ ಕರೆಯ ಮೇರೆಗೆ ಹೆಚ್ಎಎಲ್ ವರ್ಕರ್ ಯೂನಿಯನ್ ಪ್ರತಿಭಟನೆ ನಡೆಸಿತು.

ಎಚ್‌ಎಎಲ್ ವರ್ಕರ್ ಯೂನಿಯನ್​​ ವತಿಯಿಂದ ಪ್ರತಿಭಟನೆ
author img

By

Published : Jun 27, 2019, 8:20 AM IST

ಬೆಂಗಳೂರು: ನ್ಯಾಯಯುತ ವೇತನ ಪರಿಷ್ಕರಣೆ ಹಾಗೂ ಅದರಿಂದ ಬರಬೇಕಾದ ಬಾಕಿ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಅಖಿಲ ಭಾರತ ಹೆಚ್ಎಎಲ್ ಟ್ರೇಡ್ ಸಮನ್ವಯ ಸಮಿತಿ ಕರೆಯ ಮೇರೆಗೆ ಹೆಚ್ಎಎಲ್ ವರ್ಕರ್ ಯೂನಿಯನ್ ಪ್ರತಿಭಟನೆ ನಡೆಸಿತು.

ಹೆಚ್‌ಎಎಲ್ ಆಡಳಿತ ಮಂಡಳಿ ನೌಕರರ ವೇತನ ಪರಿಷ್ಕರಣೆ ಸಮಸ್ಯೆ ಪರಿಹರಿಸುವ ವಿಚಾರದಲ್ಲಿ ಉದ್ದೇಶಪೂರ್ವಕವಾಗಿ ವಿಳಂಬ ಧೋರಣೆ ಅನುಸರಿಸುತ್ತಿದೆಯಂದು ನೂರಾರು ಕಾರ್ಮಿಕರು ಆಡಳಿತ ಮಂಡಳಿಯ ವಿರುದ್ಧ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ಹೆಚ್‌ಎಎಲ್ ವರ್ಕರ್ ಯೂನಿಯನ್​​ ವತಿಯಿಂದ ಪ್ರತಿಭಟನೆ

ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಯೂನಿಯನ್ ಜತೆ ಆರು ಸುತ್ತು ಮಾತುಕತೆ ನಡೆಸಲಾಗಿದೆ. ವೇತನ ಪರಿಷ್ಕರಣೆ ಮಾಡಿದ್ದರೂ ಸಹ ಅದು ನ್ಯಾಯಯುತವಾಗಿಲ್ಲ. ತಾರತಮ್ಯ ನೀತಿ ಅನುಸರಿಸಲಾಗಿದೆಯಲ್ಲದೆ, ಬಾಕಿ ಮೊತ್ತವನ್ನೂ ಬಿಡುಗಡೆ ಮಾಡಿಲ್ಲವೆಂದು ಕಾರ್ಮಿಕರು ದೂರಿದರು.

ದೊಡ್ಡ ದೊಡ್ಡ ಅಧಿಕಾರಿಗಳು ಮಾತ್ರ ವೇತನ ಪರಿಷ್ಕರಣೆ ಮಾಡಿಕೊಂಡು ಕಾರ್ಮಿಕರಿಗೆ ಯಾವುದೇ ರೀತಿಯಲ್ಲಿ ವೇತನ ಹೆಚ್ಚಿಸದೇ ಅನ್ಯಾಯ ಮಾಡುತ್ತಿದ್ದಾರೆ. ಆದ್ದರಿಂದ ನಾವು ಹೆಚ್ಎಎಲ್‌ ನ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.

ಬೆಂಗಳೂರು: ನ್ಯಾಯಯುತ ವೇತನ ಪರಿಷ್ಕರಣೆ ಹಾಗೂ ಅದರಿಂದ ಬರಬೇಕಾದ ಬಾಕಿ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ, ಅಖಿಲ ಭಾರತ ಹೆಚ್ಎಎಲ್ ಟ್ರೇಡ್ ಸಮನ್ವಯ ಸಮಿತಿ ಕರೆಯ ಮೇರೆಗೆ ಹೆಚ್ಎಎಲ್ ವರ್ಕರ್ ಯೂನಿಯನ್ ಪ್ರತಿಭಟನೆ ನಡೆಸಿತು.

ಹೆಚ್‌ಎಎಲ್ ಆಡಳಿತ ಮಂಡಳಿ ನೌಕರರ ವೇತನ ಪರಿಷ್ಕರಣೆ ಸಮಸ್ಯೆ ಪರಿಹರಿಸುವ ವಿಚಾರದಲ್ಲಿ ಉದ್ದೇಶಪೂರ್ವಕವಾಗಿ ವಿಳಂಬ ಧೋರಣೆ ಅನುಸರಿಸುತ್ತಿದೆಯಂದು ನೂರಾರು ಕಾರ್ಮಿಕರು ಆಡಳಿತ ಮಂಡಳಿಯ ವಿರುದ್ಧ ಉಪವಾಸ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ.

ಹೆಚ್‌ಎಎಲ್ ವರ್ಕರ್ ಯೂನಿಯನ್​​ ವತಿಯಿಂದ ಪ್ರತಿಭಟನೆ

ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಯೂನಿಯನ್ ಜತೆ ಆರು ಸುತ್ತು ಮಾತುಕತೆ ನಡೆಸಲಾಗಿದೆ. ವೇತನ ಪರಿಷ್ಕರಣೆ ಮಾಡಿದ್ದರೂ ಸಹ ಅದು ನ್ಯಾಯಯುತವಾಗಿಲ್ಲ. ತಾರತಮ್ಯ ನೀತಿ ಅನುಸರಿಸಲಾಗಿದೆಯಲ್ಲದೆ, ಬಾಕಿ ಮೊತ್ತವನ್ನೂ ಬಿಡುಗಡೆ ಮಾಡಿಲ್ಲವೆಂದು ಕಾರ್ಮಿಕರು ದೂರಿದರು.

ದೊಡ್ಡ ದೊಡ್ಡ ಅಧಿಕಾರಿಗಳು ಮಾತ್ರ ವೇತನ ಪರಿಷ್ಕರಣೆ ಮಾಡಿಕೊಂಡು ಕಾರ್ಮಿಕರಿಗೆ ಯಾವುದೇ ರೀತಿಯಲ್ಲಿ ವೇತನ ಹೆಚ್ಚಿಸದೇ ಅನ್ಯಾಯ ಮಾಡುತ್ತಿದ್ದಾರೆ. ಆದ್ದರಿಂದ ನಾವು ಹೆಚ್ಎಎಲ್‌ ನ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದೇವೆ ಎಂದರು.

Intro:ಎಚ್‌ಎಎಲ್ ವರ್ಕರ್ ಯೂನಿಯನಿಂದ ಪ್ರತಿಭಟನೆ,


ನ್ಯಾಯಯುತ ವೇತನ ಪರಿಷ್ಕರಣೆಗೆ ಹಾಗೂ ಅದರಿಂದ ಬರಬೇಕಾದ ಬಾಕಿ ಮೊತ್ತವನ್ನು ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಅಖಿಲ ಭಾರತ ಎಚ್ ಎಎಲ್ ಟ್ರೇಡ್ ಸಮನ್ವಯ ಸಮಿತಿ ಕರೆಯ ಮೇರೆಗೆ ಎಚ್ಎಎಲ್ ವರ್ಕರ್ ರ್ಯೂನಿಯನ್ ಪ್ರತಿಭಟನೆ ನಡೆಸಿತು. ಎಚ್‌ಎಎಲ್ ಆಡಳಿತ ಮಂಡಳಿ ನೌಕರರ ವೇತನ ಪರಿಷ್ಕರಣೆ ಸಮಸ್ಯೆ ಪರಿಹರಿಸುವ ವಿಚಾರದಲ್ಲಿ ಉದ್ದೇಶಪೂರ್ವಕವಾಗಿ ವಿಳಂಬ ಧೋರಣೆ ಅನುಸರಿಸುತ್ತಿದೆಂದು ನೂರಾರು ಕಾರ್ಮಿಕರು ಆಡಳಿತ ಮಂಡಳಿಯ ವಿರುದ್ಧ ಉಪವಾಸ ಸತ್ಯಾಗ್ರಹವನ್ನು ಹಮ್ಮಿಕೊಂಡಿದ್ದಾರೆ. ವೇತನ ಪರಿಷ್ಕರಣೆ ಮಾಡುವಂತೆ ಹಲವು ಬಾರಿ ಮನವಿ ಮಾಡಿದರು ಪ್ರಯೋಜನವಾಗಿಲ್ಲ.


Body:ಅನಿವಾರ್ಯವಾಗಿ ಪ್ರತಿಭಟನೆ ನಡೆಸಬೇಕಾಗಿದೆ.ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಯೂನಿಯನ್ ಜತೆ ಆರು ಸುತ್ತು ಮಾತುಕತೆ ನಡೆಸಿಲಾಗಿದೆ. ವೇತನ ಪರಿಷ್ಕರಣೆ ಮಾಡಿದ್ದರೂ , ಅದು ನ್ಯಾಯಯುತವಾಗಿಲ್ಲ ತಾರತಮ್ಯ ನೀತಿ ಅನುಸರಿಸಲಾಗಿದೆ . ಜತೆಗೆ ಬಾಕಿ ಮೊತ್ತವನ್ನೂ ಬಿಡುಗಡೆ ಮಾಡಿಲ್ಲ ಎಂದು ದೂರಿದರು.
Conclusion:ದೊಡ್ಡ ದೊಡ್ಡ ಅಧಿಕಾರಿಗಳು ಮಾತ್ರ ವೇತನ ಪರಿಷ್ಕರಣೆ ಮಾಡಿಕೊಂಡು ಕಾರ್ಮಿಕರಿಗೆ ಯಾವುದೇ ವೇತನವನ್ನು ಜಾಸ್ತಿ ಮಾಡದೇ ಅನ್ಯಾಯ ಮಾಡುತ್ತಿದ್ದಾರೆ ಆದರಿಂದ ನಾವು ಎಚ್ ಎ ಎಲ್‌ ನ ಆಡಳಿತ ಮಂಡಳಿ ವಿರುದ್ಧ ಪ್ರತಿಭಟನ್ರ್ ಮಾಡುತ್ತಿದ್ದೇವೆ ಎಂದರು.

ಬೈಟ್: ಸೂರ್ಯದೇವಾ ಚಂದ್ರಶೇಖರ್, ಸಮನ್ವಯ ಸಮಿತಿಯ ಮುಖ್ಯ ಸಂಚಾಲಕ

ಬೈಟ್: ಶ್ರೀನಿವಾಸ, ಅಧ್ಯಕ್ಷರು ಹೆಚ್ ಎ ಇ ಎಸ್

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.