ETV Bharat / state

ಬಿಜೆಪಿ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ ರಾಮ್‌ಲಾಲ್​​

ಬಿಜೆಪಿ ಲೋಕಸಭೆ ಚುನಾವಣೆಯ ಪೂರ್ವ ತಯಾರಿ ನಡೆಸಿದ್ದು ಬೆಂಗಳೂರಿನಲ್ಲಿ ಇಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್​ಲಾಲ್ ನೇತೃತ್ವದಲ್ಲಿ ಸಭೆ ನಡೆಯಲಿದೆ.

author img

By

Published : Feb 5, 2019, 1:02 PM IST

ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್​ಲಾಲ್

ದೇವನಹಳ್ಳಿ: ಇಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್​ಲಾಲ್ ಆಗಮಿಸಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಮ್‌ಲಾಲ್, ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದರು.ರಾಮ್​ಲಾಲ್ ಅವರನ್ನು ಕರೆದುಕೊಂಡು ಹೋಗಲು ಬಂದಿದ್ದ ಎಂಎಲ್‌ಸಿ ನಾರಾಯಣಸ್ವಾಮಿ ಕಾಲಿಗೆ ಬಿದ್ದು ನಮಸ್ಕರಿಸಿದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್​ಲಾಲ್
undefined

ಬಿಜೆಪಿಯಲ್ಲಿ ಚುನಾವಣೆ, ಪಕ್ಷದ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿವೆ. ಈ ಸಭೆ ರಾಮ್​ಲಾಲ್‌ ನೇತೃತ್ವದಲ್ಲಿ ನಡೆಯಲಿದ್ದು, ಲೋಕಸಭೆ ಚುನಾವಣೆಯ ಪೂರ್ವ ತಯಾರಿ, ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಕರ್ನಾಟಕದಿಂದ ಹೆಚ್ಚು ಸ್ಥಾನ ಗೆಲ್ಲಿಸಿಕೊಡಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ನಾಯಕರಲ್ಲಿ ಸಕಾರಾತ್ಮಕ‌ ಪ್ರತಿಫಲ ಪಡೆಯಲು ಈ ಸಭೆ ನಡೆಯಲಿದೆ ಎನ್ನಲಾಗುತ್ತಿದೆ.

ಇದಲ್ಲದೇ ಆಡಳಿತ ಪಕ್ಷದ‌ ನ್ಯೂನ್ಯತೆಯ ಬಗ್ಗೆ ತಿಳಿದು, ಅವರ ಅಡಳಿತ ವೈಫಲ್ಯವನ್ನು ಜನರಿಗೆ ತಿಳಿಸುವಂತೆ ಮಾಡುವುದರ ಜೊತೆಯಲ್ಲಿ ಕೆಳ‌ಹಂತದಿಂದ‌ ಪಕ್ಷವನ್ನು ಬಲಿಷ್ಠ ಮಾಡಬೇಕು ಅನ್ನೋ ಉದ್ದೇಶ ಕೂಡ ಈ ಸಭೆಯಲ್ಲಿ ಚರ್ಚೆ ಆಗಲಿದೆ. ಅಲ್ಲದೆ ಲೋಕಸಭಾ ಅಭ್ಯರ್ಥಿಗಳ ಆಯ್ಕೆ ಕೂಡ ಈ ಸಂದರ್ಭದಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.

ದೇವನಹಳ್ಳಿ: ಇಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಬಿಜೆಪಿ ನಾಯಕರ ಸಭೆಯಲ್ಲಿ ಪಾಲ್ಗೊಳ್ಳಲು ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್​ಲಾಲ್ ಆಗಮಿಸಿದ್ದಾರೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಮ್‌ಲಾಲ್, ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದರು.ರಾಮ್​ಲಾಲ್ ಅವರನ್ನು ಕರೆದುಕೊಂಡು ಹೋಗಲು ಬಂದಿದ್ದ ಎಂಎಲ್‌ಸಿ ನಾರಾಯಣಸ್ವಾಮಿ ಕಾಲಿಗೆ ಬಿದ್ದು ನಮಸ್ಕರಿಸಿದರು.

ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್​ಲಾಲ್
undefined

ಬಿಜೆಪಿಯಲ್ಲಿ ಚುನಾವಣೆ, ಪಕ್ಷದ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿವೆ. ಈ ಸಭೆ ರಾಮ್​ಲಾಲ್‌ ನೇತೃತ್ವದಲ್ಲಿ ನಡೆಯಲಿದ್ದು, ಲೋಕಸಭೆ ಚುನಾವಣೆಯ ಪೂರ್ವ ತಯಾರಿ, ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಕರ್ನಾಟಕದಿಂದ ಹೆಚ್ಚು ಸ್ಥಾನ ಗೆಲ್ಲಿಸಿಕೊಡಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ನಾಯಕರಲ್ಲಿ ಸಕಾರಾತ್ಮಕ‌ ಪ್ರತಿಫಲ ಪಡೆಯಲು ಈ ಸಭೆ ನಡೆಯಲಿದೆ ಎನ್ನಲಾಗುತ್ತಿದೆ.

ಇದಲ್ಲದೇ ಆಡಳಿತ ಪಕ್ಷದ‌ ನ್ಯೂನ್ಯತೆಯ ಬಗ್ಗೆ ತಿಳಿದು, ಅವರ ಅಡಳಿತ ವೈಫಲ್ಯವನ್ನು ಜನರಿಗೆ ತಿಳಿಸುವಂತೆ ಮಾಡುವುದರ ಜೊತೆಯಲ್ಲಿ ಕೆಳ‌ಹಂತದಿಂದ‌ ಪಕ್ಷವನ್ನು ಬಲಿಷ್ಠ ಮಾಡಬೇಕು ಅನ್ನೋ ಉದ್ದೇಶ ಕೂಡ ಈ ಸಭೆಯಲ್ಲಿ ಚರ್ಚೆ ಆಗಲಿದೆ. ಅಲ್ಲದೆ ಲೋಕಸಭಾ ಅಭ್ಯರ್ಥಿಗಳ ಆಯ್ಕೆ ಕೂಡ ಈ ಸಂದರ್ಭದಲ್ಲಿ ನಡೆಯಲಿದೆ ಎಂದು ಹೇಳಲಾಗುತ್ತಿದೆ.

KN_BNG_050219_ramlal_script_Ambarish Slug: ರಾಜ್ಯ ಬಿಜೆಪಿ ನಾಯಕರ ಸಬೆಗೆ ಆಗಮಿಸಿದ ರಾಮ್‌ಲಾಲ್ ರಾಮ್ ಲಾಲ್ ಕಾಲಿಗೆ ಬಿದ್ದ ಎಂಎಲ್ ಸಿ ನಾರಾಯಣಸ್ವಾಮಿ ದೇವನಹಳ್ಳಿ: ಇಂದು ಬೆಂಗಳೂರಿನಲ್ಲಿ ರಾಜ್ಯ ಬಿಜೆಪಿ ನಾಯಕರ ಸಭೆ ಇದ್ದು ಆ ಸಭೆಯಲ್ಲಿ ಪಾಲ್ಗೊಳ್ಳಲು ಬಿ.ಜೆ.ಪಿಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಾಮ್ ಲಾಲ್ ಬೆಂಗಳೂರಿಗೆ ಆಗಮಿಸಿದ್ದರು.. ಸಭೆಯಲ್ಲಿ ಭಾಗವಹಿಸಲು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ರಾಮ್‌ಲಾಲ್ ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದರು.. ಇನ್ನು ರಾಮ್ ಲಾಲ್ ಅವರನ್ನು ಕರೆದುಕೊಂಡು ಹೋಗಲು ಬಂದಿದ್ದ ಎಂಎಲ್‌ಸಿ ನಾರಾಯಣಸ್ವಾಮಿ ರಾಮ್‌ಲಾಲ್ ಕಾಲಿಗೆ ಬಿದ್ದು ನಮಸ್ಕರಿಸಿದ್ದರು.. ಇಂದು ಬಿಜೆಪಿಯಲ್ಲಿ ಚುನಾವಣೆ, ಪಕ್ಷದ ಸಂಘಟನೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಯಲಿವೆ. ಈ ಸಭೆ ರಾಮ್ ಲಾಲ್‌ ನೇತೃತ್ವದಲ್ಲಿ ನಡೆಯಲಿದ್ದು, ಲೋಕಸಭೆ ಚುನಾವಣೆಯ ಪೂರ್ವ ತಯಾರಿ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ಕರ್ನಾಟಕದಿಂದ ಹೆಚ್ಚು ಸ್ಥಾನ ಗೆಲ್ಲಿಸಿ ಕೊಡಬೇಕು ಎಂಬ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ನಾಯಕರಲ್ಲಿ ಸಕರಾತ್ಮಕ‌ ಪ್ರತಿಫಲ ಪಡೆಯಲು ಈ ಸಭೆ ನಡೆಯಲಿದೆ ಎನ್ನಲಾಗುತ್ತಿದೆ.. ಇದಲ್ಲದೇ ಆಡಳಿತ ಪಕ್ಷದ‌ ನ್ಯೂನತೆಯ ಬಗ್ಗೆ ತಿಳಿದು, ಅವರ ಅಡಳಿತ ವೈಫಲ್ಯವನ್ನು ಜನರಿಗೆ ತಿಳಿಸುವಂತೆ ಮಾಡುವುದರ ಜೊತೆಯಲ್ಲಿ ಕೆಳ‌ಹಂತದಿಂದ‌ ಪಕ್ಷವನ್ನು ಬಲಿಷ್ಠ ಮಾಡಬೇಕು ಅನ್ನೋ ಉದ್ದೇಶ ಕೂಡ ಈ ಸಭೆಯಲ್ಲಿ ಚರ್ಚೆ ಆಗಲಿದೆ..‌ ಮತ್ತು ಕ್ಷೇತ್ರದ ಲೋಕಸಭಾ ಅಭ್ಯರ್ಥಿಗಳ ಆಯ್ಕೆ ಕೂಡ ಈ ಸಂದರ್ಭದಲ್ಲಿ ನಡೆಯಲಿದೆ ಅಂತ ಹೇಳಲಾಗುತ್ತಿದೆ..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.