ETV Bharat / state

ರಸ್ತೆ ದಾಟುತ್ತಿದ್ದಾಗ ವೃದ್ದನಿಗೆ ಕಾರು‌ ಡಿಕ್ಕಿ.. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

author img

By

Published : Sep 22, 2019, 9:19 PM IST

ರಸ್ತೆ ದಾಟುತ್ತಿದ್ದ ವೃದ್ದನಿಗೆ ಸ್ವಿಫ್ಟ್ ಕಾರೊಂದು ಡಿಕ್ಕಿ ‌ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಆನೇಕಲ್ ಚಂದಾಪುರ ಮುಖ್ಯರಸ್ತೆಯಲ್ಲಿ ನಡೆದಿದೆ.

ರಸ್ತೆ ದಾಟುತ್ತಿದ್ದ ಪಾದಚಾರಿ ವೃದ್ದನಿಗೆ ಕಾರು‌ ಡಿಕ್ಕಿ  : ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಆನೇಕಲ್ : ರಸ್ತೆ ದಾಟುತ್ತಿದ್ದ ವೃದ್ದನಿಗೆ ಸ್ವಿಫ್ಟ್ ಕಾರೊಂದು ಡಿಕ್ಕಿ ‌ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಆನೇಕಲ್‌ನ ಚಂದಾಪುರ ಮುಖ್ಯರಸ್ತೆಯಲ್ಲಿ ನಡೆದಿದೆ.

ರಸ್ತೆ ದಾಟುತ್ತಿದ್ದಾಗ ವೃದ್ದನಿಗೆ ಕಾರು‌ ಡಿಕ್ಕಿ.. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಾವಲಹೊಸಹಳ್ಳಿ ಗ್ರಾಮದ ನಿವಾಸಿ ಮದನಗಿರಿಯಪ್ಪ ರಸ್ತೆ ದಾಟುತ್ತಿದ್ದ ವೇಳೆ ಚಂದಾಪುರ ಮುಖ್ಯ ರಸ್ತೆಯ ಕಾವಲಹೊಸಹಳ್ಳಿ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ವೃದ್ದ ಗಂಭೀರ ಗಾಯಗೊಂಡಿದ್ದು, ಕೂಡಲೇ ಸ್ಥಳೀಯ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮದನಗಿರಿಯಪ್ಪ ಸಾವನ್ನಪ್ಪಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೆಬ್ಬಗೋಡಿ ಮೂಲದ ಕೃಷ್ಣಪ್ಪ ಹಾಗೂ ಗಾಯಿತ್ರಿ ದಂಪತಿಗೆ ಸೇರಿದ ಕಾರು ಎಂದು ತಿಳಿದು ಬಂದಿದೆ. ಆನೇಕಲ್​ನಲ್ಲಿರುವ ಸಂಬಂಧಿಕರ ಮನೆಗೆ ಬರುವಾಗ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಆನೇಕಲ್ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆನೇಕಲ್ : ರಸ್ತೆ ದಾಟುತ್ತಿದ್ದ ವೃದ್ದನಿಗೆ ಸ್ವಿಫ್ಟ್ ಕಾರೊಂದು ಡಿಕ್ಕಿ ‌ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ಆನೇಕಲ್‌ನ ಚಂದಾಪುರ ಮುಖ್ಯರಸ್ತೆಯಲ್ಲಿ ನಡೆದಿದೆ.

ರಸ್ತೆ ದಾಟುತ್ತಿದ್ದಾಗ ವೃದ್ದನಿಗೆ ಕಾರು‌ ಡಿಕ್ಕಿ.. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಕಾವಲಹೊಸಹಳ್ಳಿ ಗ್ರಾಮದ ನಿವಾಸಿ ಮದನಗಿರಿಯಪ್ಪ ರಸ್ತೆ ದಾಟುತ್ತಿದ್ದ ವೇಳೆ ಚಂದಾಪುರ ಮುಖ್ಯ ರಸ್ತೆಯ ಕಾವಲಹೊಸಹಳ್ಳಿ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ವೃದ್ದ ಗಂಭೀರ ಗಾಯಗೊಂಡಿದ್ದು, ಕೂಡಲೇ ಸ್ಥಳೀಯ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮದನಗಿರಿಯಪ್ಪ ಸಾವನ್ನಪ್ಪಿದ್ದಾರೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಹೆಬ್ಬಗೋಡಿ ಮೂಲದ ಕೃಷ್ಣಪ್ಪ ಹಾಗೂ ಗಾಯಿತ್ರಿ ದಂಪತಿಗೆ ಸೇರಿದ ಕಾರು ಎಂದು ತಿಳಿದು ಬಂದಿದೆ. ಆನೇಕಲ್​ನಲ್ಲಿರುವ ಸಂಬಂಧಿಕರ ಮನೆಗೆ ಬರುವಾಗ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಭೇಟಿ ನೀಡಿದ ಆನೇಕಲ್ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Intro:KN_BNG_ANKL01_220919_ACCIDENT_MUNIRAJU_KA10020.
ರಸ್ತೆ ದಾಟುತ್ತಿದ್ದ ಪಾದಚಾರಿ ವೃದ್ದನಿಗೆ ಕಾರು‌ ಡಿಕ್ಕಿ ಚಿಕಿತ್ಸೆ ಫಲಕಾರಿಯಾಗದೆ ವೃದ್ದ ಸಾವು,ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ
ಆನೇಕಲ್,ಸೆ,22: ರಸ್ತೆ ದಾಟುತ್ತಿದ್ದ ವೃದ್ದನಿಗೆ ಸಿಫ್ಟ್ ಕಾರು ಡಿಕ್ಕಿ ‌ಹೊಡೆದ ಪರಿಣಾಮ ವೃದ್ಧ ಸಾವನ್ನಪ್ಪಿರುವಂತಹ ಘಟನೆ ಆನೇಕಲ್ ಚಂದಾಪುರ ಮುಖ್ಯರಸ್ತೆಯಲ್ಲಿ ನಡೆದಿದೆ, ಚಂದಾಪುರ ಮುಖ್ಯ ರಸ್ತೆಯ ಕಾವಲಹೊಸಹಳ್ಳಿ ಗೇಟ್ ಬಳಿ ಈ ಅಪಘಾತ ಸಂಭವಿಸಿದ್ದು ಕಾವಲಹೊಸಹಳ್ಳಿ ಗ್ರಾಮದ ನಿವಾಸಿ ಮದನಗಿರಿಯಪ್ಪ ರಸ್ತೆ ದಾಟುತ್ತಿದ್ದ ವೇಳೆ ಅತಿ ವೇಗವಾಗಿ ಬಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ವೃದ್ದ ಮದನಗಿರಿಯಪ್ಪ ಗಂಭೀರ ಗಾಯಗೊಂಡಿದ್ದು ಕೂಡಲೇ ಸ್ಥಳೀಯ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ, ಇನ್ನು ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ, ಅಪಘಾತವಾದ ಕಾರು ಹೆಬ್ಬಗೋಡಿ ಮೂಲದ ಕೃಷ್ಣಪ್ಪ ಹಾಗು ಗಾಯಿತ್ರಿ ದಂಪತಿಗೆ ಸೇರಿದ ಕಾರು ಎಂದು ತಿಳಿದು ಬಂದಿದ್ದು ಆನೇಕಲ್ ನಲ್ಲಿರುವ ಸಂಬಂಧಿಕರ ಮನೆಗೆ ಬರುವಾಗ ಈ ಘಟನೆ ಸಂಭವಿಸಿದೆ ಎಂದು‌ ತಿಳಿದು ಬಂದಿದೆ, ಸ್ಥಳಕ್ಕೆ ಭೇಟಿ ನೀಡಿದ ಆನೇಕಲ್ ಪೋಲಿಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ವಿಷುವಲ್ ಪ್ಲೊ........
Body:KN_BNG_ANKL01_220919_ACCIDENT_MUNIRAJU_KA10020.
ರಸ್ತೆ ದಾಟುತ್ತಿದ್ದ ಪಾದಚಾರಿ ವೃದ್ದನಿಗೆ ಕಾರು‌ ಡಿಕ್ಕಿ ಚಿಕಿತ್ಸೆ ಫಲಕಾರಿಯಾಗದೆ ವೃದ್ದ ಸಾವು,ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ
ಆನೇಕಲ್,ಸೆ,22: ರಸ್ತೆ ದಾಟುತ್ತಿದ್ದ ವೃದ್ದನಿಗೆ ಸಿಫ್ಟ್ ಕಾರು ಡಿಕ್ಕಿ ‌ಹೊಡೆದ ಪರಿಣಾಮ ವೃದ್ಧ ಸಾವನ್ನಪ್ಪಿರುವಂತಹ ಘಟನೆ ಆನೇಕಲ್ ಚಂದಾಪುರ ಮುಖ್ಯರಸ್ತೆಯಲ್ಲಿ ನಡೆದಿದೆ, ಚಂದಾಪುರ ಮುಖ್ಯ ರಸ್ತೆಯ ಕಾವಲಹೊಸಹಳ್ಳಿ ಗೇಟ್ ಬಳಿ ಈ ಅಪಘಾತ ಸಂಭವಿಸಿದ್ದು ಕಾವಲಹೊಸಹಳ್ಳಿ ಗ್ರಾಮದ ನಿವಾಸಿ ಮದನಗಿರಿಯಪ್ಪ ರಸ್ತೆ ದಾಟುತ್ತಿದ್ದ ವೇಳೆ ಅತಿ ವೇಗವಾಗಿ ಬಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ವೃದ್ದ ಮದನಗಿರಿಯಪ್ಪ ಗಂಭೀರ ಗಾಯಗೊಂಡಿದ್ದು ಕೂಡಲೇ ಸ್ಥಳೀಯ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ, ಇನ್ನು ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ, ಅಪಘಾತವಾದ ಕಾರು ಹೆಬ್ಬಗೋಡಿ ಮೂಲದ ಕೃಷ್ಣಪ್ಪ ಹಾಗು ಗಾಯಿತ್ರಿ ದಂಪತಿಗೆ ಸೇರಿದ ಕಾರು ಎಂದು ತಿಳಿದು ಬಂದಿದ್ದು ಆನೇಕಲ್ ನಲ್ಲಿರುವ ಸಂಬಂಧಿಕರ ಮನೆಗೆ ಬರುವಾಗ ಈ ಘಟನೆ ಸಂಭವಿಸಿದೆ ಎಂದು‌ ತಿಳಿದು ಬಂದಿದೆ, ಸ್ಥಳಕ್ಕೆ ಭೇಟಿ ನೀಡಿದ ಆನೇಕಲ್ ಪೋಲಿಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ವಿಷುವಲ್ ಪ್ಲೊ........
Conclusion:KN_BNG_ANKL01_220919_ACCIDENT_MUNIRAJU_KA10020.
ರಸ್ತೆ ದಾಟುತ್ತಿದ್ದ ಪಾದಚಾರಿ ವೃದ್ದನಿಗೆ ಕಾರು‌ ಡಿಕ್ಕಿ ಚಿಕಿತ್ಸೆ ಫಲಕಾರಿಯಾಗದೆ ವೃದ್ದ ಸಾವು,ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ
ಆನೇಕಲ್,ಸೆ,22: ರಸ್ತೆ ದಾಟುತ್ತಿದ್ದ ವೃದ್ದನಿಗೆ ಸಿಫ್ಟ್ ಕಾರು ಡಿಕ್ಕಿ ‌ಹೊಡೆದ ಪರಿಣಾಮ ವೃದ್ಧ ಸಾವನ್ನಪ್ಪಿರುವಂತಹ ಘಟನೆ ಆನೇಕಲ್ ಚಂದಾಪುರ ಮುಖ್ಯರಸ್ತೆಯಲ್ಲಿ ನಡೆದಿದೆ, ಚಂದಾಪುರ ಮುಖ್ಯ ರಸ್ತೆಯ ಕಾವಲಹೊಸಹಳ್ಳಿ ಗೇಟ್ ಬಳಿ ಈ ಅಪಘಾತ ಸಂಭವಿಸಿದ್ದು ಕಾವಲಹೊಸಹಳ್ಳಿ ಗ್ರಾಮದ ನಿವಾಸಿ ಮದನಗಿರಿಯಪ್ಪ ರಸ್ತೆ ದಾಟುತ್ತಿದ್ದ ವೇಳೆ ಅತಿ ವೇಗವಾಗಿ ಬಂದ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದಿದೆ, ಡಿಕ್ಕಿಯ ರಭಸಕ್ಕೆ ವೃದ್ದ ಮದನಗಿರಿಯಪ್ಪ ಗಂಭೀರ ಗಾಯಗೊಂಡಿದ್ದು ಕೂಡಲೇ ಸ್ಥಳೀಯ ಆನೇಕಲ್ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ, ಇನ್ನು ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ, ಅಪಘಾತವಾದ ಕಾರು ಹೆಬ್ಬಗೋಡಿ ಮೂಲದ ಕೃಷ್ಣಪ್ಪ ಹಾಗು ಗಾಯಿತ್ರಿ ದಂಪತಿಗೆ ಸೇರಿದ ಕಾರು ಎಂದು ತಿಳಿದು ಬಂದಿದ್ದು ಆನೇಕಲ್ ನಲ್ಲಿರುವ ಸಂಬಂಧಿಕರ ಮನೆಗೆ ಬರುವಾಗ ಈ ಘಟನೆ ಸಂಭವಿಸಿದೆ ಎಂದು‌ ತಿಳಿದು ಬಂದಿದೆ, ಸ್ಥಳಕ್ಕೆ ಭೇಟಿ ನೀಡಿದ ಆನೇಕಲ್ ಪೋಲಿಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ವಿಷುವಲ್ ಪ್ಲೊ........
ETV Bharat Logo

Copyright © 2024 Ushodaya Enterprises Pvt. Ltd., All Rights Reserved.