ETV Bharat / state

ದೊಡ್ಡಬಳ್ಳಾಪುರದಲ್ಲಿ ರೌಡಿಶೀಟರ್ ನೇಣಿಗೆ ಶರಣು - Rowdi sheeter committed suicide in doddaballapur

ದೊಡ್ಡಬಳ್ಳಾಪುರ ನಗರದ ವೀರಭದ್ರನಪಾಳ್ಯದ ರೌಡಿಶೀಟರ್ ಹರೀಶ್ ಆತ್ಮಹತ್ಯೆ ಮಾಡಿಕೊಂಡಿದ್ದು, ದೊಡ್ಡಬಳ್ಳಾಪುರ ನಗರಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆಗೆ ಶರಣಾದ ರೌಡಿ ಶೀಟರ್​ ಹರೀಶ್
author img

By

Published : Oct 20, 2019, 2:15 PM IST

ದೊಡ್ಡಬಳ್ಳಾಪುರ: ನಗರದ ವೀರಭದ್ರನಪಾಳ್ಯದ ರೌಡಿಶೀಟರ್ ಹರೀಶ್ (28) ಎರಡು ದಿನಗಳ ಹಿಂದೆ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮ,ಹತ್ಯೆಗೆ ಶರಣಾಗಿದ್ದಾನೆ.

Rowdi sheeter committed suicide in doddaballapur
ಆತ್ಮಹತ್ಯೆಗೆ ಶರಣಾದ ರೌಡಿ ಶೀಟರ್​ ಹರೀಶ್

ಮನೆಯ ಸುತ್ತ ದುರ್ನಾತ ಬೀರುತ್ತಿತ್ತು. ನಂತರ ಮನೆಯ ಬಾಗಿಲನ್ನು ಒಡೆದು ನೋಡಿದಾಗ, ನೇಣು ಬಿಗಿದ ಸ್ಥಿತಿಯಲ್ಲಿಯೇ ಕೊಳೆತ ದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೊಡ್ಡಬಳ್ಳಾಪುರ: ನಗರದ ವೀರಭದ್ರನಪಾಳ್ಯದ ರೌಡಿಶೀಟರ್ ಹರೀಶ್ (28) ಎರಡು ದಿನಗಳ ಹಿಂದೆ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮ,ಹತ್ಯೆಗೆ ಶರಣಾಗಿದ್ದಾನೆ.

Rowdi sheeter committed suicide in doddaballapur
ಆತ್ಮಹತ್ಯೆಗೆ ಶರಣಾದ ರೌಡಿ ಶೀಟರ್​ ಹರೀಶ್

ಮನೆಯ ಸುತ್ತ ದುರ್ನಾತ ಬೀರುತ್ತಿತ್ತು. ನಂತರ ಮನೆಯ ಬಾಗಿಲನ್ನು ಒಡೆದು ನೋಡಿದಾಗ, ನೇಣು ಬಿಗಿದ ಸ್ಥಿತಿಯಲ್ಲಿಯೇ ಕೊಳೆತ ದೇಹ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ರೌಡಿಶೀಟರ್ ನೇಣಿಗೆ ಶರಣು
Body:ದೊಡ್ಡಬಳ್ಳಾಪುರ : ನಗರ ಪೊಲೀಸ್ ಠಾಣೆಯ ರೌಡಿಶೀಟರ್ ನೇಣಿಗೆ ಶರಣಾಗಿದ್ದು . ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ದೊಡ್ಡಬಳ್ಳಾಪುರ ನಗರದ ವೀರಭದ್ರನಪಾಳ್ಯದಲ್ಲಿ ಘಟನೆ ನಡೆದಿದ್ದು. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯ ರೌಡಿ ಶೀಟರ್ ಹರೀಶ್ (28) ಅಲಿಯಾಸ್ ಔಷದಿ. ಎರಡು ದಿನದ ಹಿಂದೆ
ತನ್ನ ವಾಸದ ಮನೆಯಲ್ಲಿ ಹಗ್ಗದಿಂದ ನೇಣು ಬಿಗಿದುಕೊಂಡು ಸತ್ತಿದ್ದು, ಯಾರೂ ನೋಡಿಕೊಂಡಿರಲಿಲ್ಲ. ಇಂದು ಸಂಜೆ ಆತನ ಅಕ್ಕ ಮನೆಯ ಹತ್ತಿರ ಬಂದಾಗ, ಮನೆಯಲ್ಲಿ ಕೆಟ್ಟ ವಾಸನೆ ಬರುತ್ತಿದ್ದು, ಮನೆಯ ಬಾಗಿಲನ್ನು ಹೊಡೆದು ನೋಡಿದಾಗ ಕೊಳೆತ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.