ETV Bharat / state

ಸಿಗರೇಟ್​​ ತರಲಿಲ್ಲ ಅಂತಾ ಪುಡಿರೌಡಿಗಳಿಂದ ಗ್ರಾಹಕನ ಮೇಲೆ ಹಲ್ಲೆ: ದೃಶ್ಯ ಸಿಸಿಟಿವಿಯಲ್ಲಿ ಸೆರೆ - undefined

ಯಲಹಂಕದ ವಿಐಟಿ ಕ್ರಾಸ್ ಬಳಿ ಇರುವ ಡಾಬಾದಲ್ಲಿ ಊಟ ಪಾರ್ಸಲ್ ತೆಗೆದುಕೊಳ್ಳಲು ಬಂದಿದ್ದ ಯುವಕನ ಮೇಲೆ ಸಿಗರೇಟ್ ತಂದು ಕೊಡಲಿಲ್ಲ ಅನ್ನೋ ಕಾರಣಕ್ಕೆ 10 ಜನ ಪುಡಿ‌ರೌಡಿಗಳು ಹಲ್ಲೆ ನಡೆಸಿದ್ದಾರೆ.

ಪುಡಿರೌಡಿಗಳಿಂದ ಗ್ರಾಹಕನ ಮೇಲೆ ಹಲ್ಲೆ
author img

By

Published : Apr 30, 2019, 10:18 AM IST

ಬೆಂಗಳೂರು: ಸಿಗರೇಟ್ ತಂದು ಕೊಡಲಿಲ್ಲ ಅಂತಾ ಕುಡಿದ ಅಮಲಿನಲ್ಲಿ ಗ್ರಾಹಕನ ಮೇಲೆ 10 ಜನ ಪುಡಿರೌಡಿಗಳು ಹಲ್ಲೆ ಮಾಡಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ವಿಐಟಿ ಕ್ರಾಸ್ ಬಳಿಯ ಡಾಬಾದಲ್ಲಿ ನಡೆದಿದೆ.

ಯಲಹಂಕದ ವಿಐಟಿ ಕ್ರಾಸ್ ಬಳಿ ಇರುವ ಡಾಬಾದಲ್ಲಿ ಊಟ ಪಾರ್ಸಲ್ ತೆಗೆದುಕೊಳ್ಳಲು ಬಂದಿದ್ದ ಯುವಕನ ಮೇಲೆ ಸಿಗರೇಟ್ ತಂದು ಕೊಡಲಿಲ್ಲ ಅನ್ನೋ ಕಾರಣಕ್ಕೆ 10 ಜನ ಪುಡಿ‌ರೌಡಿಗಳು ಹಲ್ಲೆ ನಡೆಸಿದ್ದಾರೆ. ಕಳೆದ ಭಾನುವಾರ ರಾತ್ರಿ 11 ಗಂಟೆಗೆ ನಡೆದ ಘಟನೆಯ ದೃಶ್ಯ ಡಾಬಾದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪುಡಿರೌಡಿಗಳಿಂದ ಗ್ರಾಹಕನ ಮೇಲೆ ಹಲ್ಲೆ

ಯುವಕನಿಕೆ 10 ಜನರ ಗುಂಪು ಮನಬಂದಂತೆ ಹೊಡೆಯುತ್ತಿದ್ದಾರೆ. ನನ್ನನ್ನು ಬಿಟ್ಟು ಬಿಡಿ ಅಂತ ಕಾಲಿಗೆ ಬಿದ್ದು ಕೇಳಿಕೊಂಡ್ರು ಕೇಳದೆ ಮೃಗಗಳಂತೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಸಿಮೆಂಟಿನ ರಾಡ್ ಮತ್ತು ಚೇರ್​​ನಿಂದ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇನ್ನು ಹಲ್ಲೆಯಿಂದಾಗಿ ತಲೆಗೆ ತೀವ್ರ ಪೆಟ್ಟು ತಿಂದ ಯುವಕ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣವನ್ನು ದಾಖಲಿಸಿಕೊಂಡಿರುವ ಚಿಕ್ಕಜಾಲ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ಪುಡಿರೌಡಿಗಳಿಗೆ ಬಲೆ ಬೀಸಿದ್ದಾರೆ.

ಬೆಂಗಳೂರು: ಸಿಗರೇಟ್ ತಂದು ಕೊಡಲಿಲ್ಲ ಅಂತಾ ಕುಡಿದ ಅಮಲಿನಲ್ಲಿ ಗ್ರಾಹಕನ ಮೇಲೆ 10 ಜನ ಪುಡಿರೌಡಿಗಳು ಹಲ್ಲೆ ಮಾಡಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ವಿಐಟಿ ಕ್ರಾಸ್ ಬಳಿಯ ಡಾಬಾದಲ್ಲಿ ನಡೆದಿದೆ.

ಯಲಹಂಕದ ವಿಐಟಿ ಕ್ರಾಸ್ ಬಳಿ ಇರುವ ಡಾಬಾದಲ್ಲಿ ಊಟ ಪಾರ್ಸಲ್ ತೆಗೆದುಕೊಳ್ಳಲು ಬಂದಿದ್ದ ಯುವಕನ ಮೇಲೆ ಸಿಗರೇಟ್ ತಂದು ಕೊಡಲಿಲ್ಲ ಅನ್ನೋ ಕಾರಣಕ್ಕೆ 10 ಜನ ಪುಡಿ‌ರೌಡಿಗಳು ಹಲ್ಲೆ ನಡೆಸಿದ್ದಾರೆ. ಕಳೆದ ಭಾನುವಾರ ರಾತ್ರಿ 11 ಗಂಟೆಗೆ ನಡೆದ ಘಟನೆಯ ದೃಶ್ಯ ಡಾಬಾದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪುಡಿರೌಡಿಗಳಿಂದ ಗ್ರಾಹಕನ ಮೇಲೆ ಹಲ್ಲೆ

ಯುವಕನಿಕೆ 10 ಜನರ ಗುಂಪು ಮನಬಂದಂತೆ ಹೊಡೆಯುತ್ತಿದ್ದಾರೆ. ನನ್ನನ್ನು ಬಿಟ್ಟು ಬಿಡಿ ಅಂತ ಕಾಲಿಗೆ ಬಿದ್ದು ಕೇಳಿಕೊಂಡ್ರು ಕೇಳದೆ ಮೃಗಗಳಂತೆ ಅಮಾನವೀಯವಾಗಿ ಹಲ್ಲೆ ನಡೆಸಿದ್ದಾರೆ. ಸಿಮೆಂಟಿನ ರಾಡ್ ಮತ್ತು ಚೇರ್​​ನಿಂದ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇನ್ನು ಹಲ್ಲೆಯಿಂದಾಗಿ ತಲೆಗೆ ತೀವ್ರ ಪೆಟ್ಟು ತಿಂದ ಯುವಕ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಈ ಪ್ರಕರಣವನ್ನು ದಾಖಲಿಸಿಕೊಂಡಿರುವ ಚಿಕ್ಕಜಾಲ ಪೊಲೀಸರು ಸಿಸಿಟಿವಿ ದೃಶ್ಯ ಆಧರಿಸಿ ಪುಡಿರೌಡಿಗಳಿಗೆ ಬಲೆ ಬೀಸಿದ್ದಾರೆ.

Intro:KN_BNG_01_300419_pudi dowdy_script_Ambarish
Slug: ಸಿಗರೇಟ್ ತಂದು ಕೊಡದಿದ್ದಕ್ಕೆ ಪುಡಿರೌಡಿಗಳಿಂದ ಗ್ರಾಹಕನ ಮೇಲೆ ಹಲ್ಲೆ : ಹಲ್ಲೆ ದೃಷ್ಯ ಸಿಸಿ ಟಿವಿಯಲ್ಲಿ ಸೆರೆ

ಬೆಂಗಳೂರು: ಸಿಗರೇಟ್ ತಂದು ಕೊಡಲಿಲ್ಲ ಅಂತ ಕುಡಿದ ಅಮಲಿನಲ್ಲಿ ಗ್ರಾಹಕನ ಮೇಲೆ ೧೦ ಜನ ಪುಡಿ ರೌಡಿಗಳು ಹಲ್ಲೆ ಮಾಡಿರುವ ಘಟನೆ ಚಿಕ್ಕಜಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ವಿಐಟಿ ಕ್ರಾಸ್ ಬಳಿ ಇರುವ ಡಾಬಾದಲ್ಲಿ ನಡೆದಿದೆ.. ಯಲಹಂಕದ ವಿಐಟಿ ಕ್ರಾಸ್ ಬಳಿ ಇರುವ ಡಾಬಾದಲ್ಲಿ ಊಟ ಪಾರ್ಸಲ್ ತೆಗೆದುಕೊಳ್ಳಲು ಬಂದಿದ್ದ ಯುವಕನ ಮೇಲೆ ಸಿಗರೇಟ್ ತಂದುಕೊಡಲಿಲ್ಲ ಅನ್ನೋ ಕಾರಣಕ್ಕೆ ೧೦ ಜನ ಪುಡಿ‌ರೌಡಿಗಳು ಹಲ್ಲೆ ನಡೆಸಿದ್ದಾರೆ... ಕಳೆದ ಭಾನುವಾರ ರಾತ್ರಿ ೧೧ ಗಂಟೆಗೆ ನಡೆದ ಘಟನೆಯ ದೃಶ್ಯ ಡಾಬಾದ ಸಿಸಿಟಿವಿಯಲ್ಲಿ ಸೆರೆಯಗಿದೆ.. ಯುವಕನಿಕೆ ೧೦ ಜನರ ಗುಂಪು ಮನಬಂದಂತೆ ಹೊಡೆಯುತ್ತಿದ್ದಾರೆ.. ನನ್ನನ್ನು ಬಿಟ್ಟು ಬಿಡಿ ಅಂತ ಕಾಲಿಗೆ ಬಿದ್ದು ಕೇಳಿಕೊಂಡ್ರು, ಕೇಳದ ವರು ಮೃಗಗಳಂತೆ ಅಮಾನವೀಯವಾಗಿ ಹಲ್ಲೆ ನಡೆಸಿದ್ರು.. ಸಿಮೇಂಟಿನ್ ರಾಡ್ ಮತ್ತು ಚೇರ್ನಿಂದ ಹಲ್ಲೆ ಮಾಡಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.. ಇನ್ನು ಹಲ್ಲೆಯಿಂದಾಗಿ ತಲೆಗೆ ತೀವ್ರ ಪೆಟ್ಟು ತಿಂದ ಯುವಕ ಖಾಸಗಿ ಆಸ್ವತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ..‌ ಇನ್ನು ಪ್ರಕರಣವನ್ನು ದಾಖಲಿಸಿಕೊಂಡಿರುವ ಚಿಕ್ಕಜಾಲ ಪೊಲೀಸ್ ರು ಸಿಸಿಟಿವಿ ದೃಶ್ಯವನ್ನು ಆಧರಿಸಿ ಪುಡಿ ರೌಡಿಗಳಿಗೆ ಬಲ ಬೀಸಿದ್ದಾರೆ.. Body:ನೊConclusion:ನೊ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.