ಬೆಂಗಳೂರು: ಈಗಾಗಲೇ ರಾಜ್ಯಾದ್ಯಂತ ನಿಷೇಧಗೊಂಡಿರುವ ಆಫ್ರಿಕನ್ ಕ್ಯಾಟ್ ಫಿಶ್ ಅನ್ನು ಅಕ್ರಮವಾಗಿ ಸಾಕಾಣಿಕೆ ಮಾಡುತ್ತಿದ್ದ ಅಡ್ಡೆ ಮೇಲೆ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ನೇತೃತ್ವದ ತಂಡ ದಾಳಿ ನಡೆಸಿದೆ.
ಅಕ್ರಮ ಕ್ಯಾಟ್ ಫಿಶ್ ಸಾಕಾಣೆ ಅಡ್ಡೆ ಮೇಲೆ ಎಸ್ಪಿ ರವಿ ಚನ್ನಣ್ಣನವರ್ ದಾಳಿ
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನಲ್ಲಿ ಆಫ್ರಿಕನ್ ಕ್ಯಾಟ್ ಫಿಶ್ ಅನ್ನು ಅಕ್ರಮವಾಗಿ ಸಾಕಾಣಿಕೆ ಮಾಡಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಜೆಸಿಬಿಗಳ ಮುಖಾಂತರ ಆಫ್ರಿಕನ್ ಸಾಕಾಣೆ ಹೊಂಡಗಳನ್ನು ತೆರವುಗೊಳಿಸಿದರು.
ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಬೈಲನರಸಾಪುರ, ಬಂಡಹಳ್ಳಿ, ಹೊಸಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ 25 ಕ್ಕೂ ಹೆಚ್ಚು ಕಡೆ ಅಕ್ರಮವಾಗಿ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿ ಸುಮಾರು 30ಕ್ಕೂ ಹೆಚ್ಚು ಮೀನು ಸಾಕಾಣಿಕೆ ಹೊಂಡವನ್ನು ತೆರವುಗೊಳಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ತಾಲೂಕು ಆಡಳಿತ ಹಾಗೂ ಜಿಲ್ಲಾ ಮೀನುಗಾರಿಕೆ ಸೇರಿದಂತೆ ಪಂಚಾಯತಿ ಅಧಿಕಾರಿಗಳ ತಂಡವೂ ಭಾಗವಹಿಸಿತ್ತು.
ನಿಷೇಧ ಗೊಂಡಿದ್ದರು ಸಾಕಾಣಿಕೆ ಮುಂದುವರೆಸಿದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಈ ವೇಳೆ ತಿಳಿಸಿದರು.
ಬೆಂಗಳೂರು: ಈಗಾಗಲೇ ರಾಜ್ಯಾದ್ಯಂತ ನಿಷೇಧಗೊಂಡಿರುವ ಆಫ್ರಿಕನ್ ಕ್ಯಾಟ್ ಫಿಶ್ ಅನ್ನು ಅಕ್ರಮವಾಗಿ ಸಾಕಾಣಿಕೆ ಮಾಡುತ್ತಿದ್ದ ಅಡ್ಡೆ ಮೇಲೆ ಬೆಂಗಳೂರು ಗ್ರಾಮಾಂತರ ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ನೇತೃತ್ವದ ತಂಡ ದಾಳಿ ನಡೆಸಿದೆ.
ಹೊಸಕೋಟೆ ತಾಲೂಕಿನ ನಂದಗುಡಿ ಹೋಬಳಿಯ ಬೈಲನರಸಾಪುರ, ಬಂಡಹಳ್ಳಿ, ಹೊಸಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ 25 ಕ್ಕೂ ಹೆಚ್ಚು ಕಡೆ ಅಕ್ರಮವಾಗಿ ನಡೆಸುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿ ಸುಮಾರು 30ಕ್ಕೂ ಹೆಚ್ಚು ಮೀನು ಸಾಕಾಣಿಕೆ ಹೊಂಡವನ್ನು ತೆರವುಗೊಳಿಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ತಾಲೂಕು ಆಡಳಿತ ಹಾಗೂ ಜಿಲ್ಲಾ ಮೀನುಗಾರಿಕೆ ಸೇರಿದಂತೆ ಪಂಚಾಯತಿ ಅಧಿಕಾರಿಗಳ ತಂಡವೂ ಭಾಗವಹಿಸಿತ್ತು.
ನಿಷೇಧ ಗೊಂಡಿದ್ದರು ಸಾಕಾಣಿಕೆ ಮುಂದುವರೆಸಿದಲ್ಲಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಸ್ಪಿ ಈ ವೇಳೆ ತಿಳಿಸಿದರು.
ರಾಜ್ಯಾದ್ಯಂತ ನಿಷೇಧ ಹೇರಿರುವ ಆಫ್ರಿಕನ್ ಕ್ಯಾಟ್ ಫಿಶ್ ಅನ್ನು ಅಕ್ರಮ ಸಾಕಾಣಿಕೆ ಮಾಡಲಾಗುತ್ತಿತ್ತು.
ಖಚಿತ ಮಾಹಿತಿ ಮೇರೆಗೆ ಬೆಂಗಳೂರು ಗ್ರಾಮಾಂತರ ವರಿಷ್ಠಾಧಿಕಾರಿ ರವಿ ಡಿ. ಚನ್ನಣ್ಣನವರ್ ನೇತೃತ್ವದಲ್ಲಿ
ಜೆಸಿಬಿಗಳ ಮುಖಾಂತರ ತೆರವುಗೊಳಿಸಲಾಯಿತು.
ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನ ನಂದಗುಡಿ ಹೋಬಳಿಯ ಬೈಲನರಸಾಪುರ, ಬಂಡಹಳ್ಳಿ, ಹೊಸಹಳ್ಳಿ ಸೇರಿದಂತೆ ಹಲವು ಗ್ರಾಮಗಳಲ್ಲಿ 25 ಕ್ಕೂ ಹೆಚ್ಚು ಕಡೆ ಅಕ್ರಮವಾಗಿ ಸಾಕಾಣಿಕೆ ಮಾಡುತ್ತಿದ್ದ ನಿಷೇಧಿತ ಆಫ್ರಿಕನ್ ಫಿಶ್ ತೆರವಿಗೆ ಕಾರ್ಯಚರಣೆ ನಡೆಸಲಾಗಿದೆ. ಕಾರ್ಯಚರಣೆಯಲ್ಲಿ ತಾಲ್ಲೂಕು ಆಡಳಿತ ಹಾಗು ಜಿಲ್ಲಾ ಮೀನುಗಾರಿಕೆ ಸೇರಿದಂತೆ ಪಂಚಾಯತಿ ಅಧಿಕಾರಿಗಳ ತಂಡ ತೆರವುಗೊಳಿಸಿತು.
Body:ಹೋಸಕೋಟೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಕಾರ್ಯಾಚರಣೆ ನಡೆಸಿ ಸುಮಾರು ಮೂವತ್ತಕ್ಕೂ ಹೆಚ್ಚು ಹೊಂಡಗಳನ್ನು ಧ್ವಂಸಗೊಳಿಸಿದರು.
ಯಾರದರೂ ಇಂತಹ ಚಟುವಟಿಕೆಗಳಲ್ಲಿ ಭಾಗವಹಿಸಿದ್ದರು ಅವರನ್ನು ಸುಮ್ಮಮ್ನೆ ಬಿಡುವ ಪ್ರಶ್ನೆ ಇಲ್ಲ ಅಂತ ಖಡಕ್ ಎಚ್ಚರಿಕೆ ನೀಡಿದರು.
Conclusion:
ಕಾರ್ಯಚರಣೆಯ ನೇತೃತ್ವವನ್ನು ಬೆಂಗಳೂರು ಗ್ರಾಮಾಂತರ ಎಸ್ಪಿ ರವಿ ಚನ್ನಣ್ಣನವರ್ ಹಾಗು ಸಿಬ್ಬಂದಿ ವರ್ಗ ವಹಿಸಿಕೊಂಡಿತ್ತು.