ETV Bharat / state

ಅತೃಪ್ತರ ನಿರ್ಧಾರ ನಿಮ್ಮ ಹಾಗೂ ರಾಜ್ಯದ ಭವಿಷ್ಯಕ್ಕೆ ಮಾರಕ: ಹೆಚ್​​ಡಿಕೆ ಕಿಡಿ

author img

By

Published : Jul 10, 2019, 8:18 PM IST

Updated : Jul 10, 2019, 8:58 PM IST

ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಾಗಲುಗುಂಟೆಯಲ್ಲಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಸಮುದಾಯ ಭವನದ ಉದ್ಫಾಟನೆ ಹಾಗೂ ವಿವಿಧ ಭದ್ರತಾ ಯೋಜನೆ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಸಮಾರಂಭದಲ್ಲಿ ಸಿಎಂ ಕುಮಾರಸ್ವಾಮಿ ಭಾಗಿಯಾಗಿದ್ದರು.

ಮುಖ್ಯಮಂತ್ರಿ ಕುಮಾರಸ್ವಾಮಿ

ನೆಲಮಂಗಲ : ಅತೃಪ್ತ ಶಾಸಕರು ತೆಗೆದುಕೊಳ್ಳುತ್ತಿರುವ ನಿರ್ಧಾರ ನಿಮ್ಮ ಹಾಗೂ ರಾಜ್ಯದ ಭವಿಷ್ಯಕ್ಕೆ ಮಾರಕವಾಗಲಿದೆ. ನಿಮ್ಮ ನಿಲುವನ್ನು ನೀವೇ ಯೋಚಿಸಿ ಎಂದು ವಿರೋಧ ಪಕ್ಷ ಮತ್ತು ಅತೃಪ್ತ ಶಾಸಕರ ವಿರುದ್ಧ ಸಿಎಂ ಕುಮಾರಸ್ವಾಮಿ ಕಿಡಿಕಾರಿದರು.

ರಾಜಕೀಯ ಜಂಜಾಟದ ನಡುವೆಯೂ ಸಿಎಂ ಕುಮಾರಸ್ವಾಮಿ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯ ನೂತನ ಕಟ್ಟಡ ಹಾಗೂ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಸಮುದಾಯ ಭವನದ ಉದ್ಫಾಟನೆ ಹಾಗೂ ವಿವಿಧ ಭದ್ರತಾ ಯೋಜನೆ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಸಮಾರಂಭದಲ್ಲಿ ಭಾಗಿಯಾದರು.


ಮುಖ್ಯಮಂತ್ರಿ ಕುಮಾರಸ್ವಾಮಿ
ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಗೆ ನಾನು ಪ್ರತಿಕ್ರಿಯೆ ನೀಡಿಲ್ಲ. ಅದರ ಅವಶ್ಯಕತೆ ನನಗಿಲ್ಲ. ರಾಜಕೀಯ ವಿಚಾರದಲ್ಲಿ ಚರ್ಚೆಗಳು ನಡೆಯಬೇಕಿರುವುದು ವಿಧಾನಸಭೆಯಲ್ಲಿ. ಇದರ ಬಗ್ಗೆ ಇದೇ ತಿಂಗಳ 12ರಂದು ಚರ್ಚೆ ನಡೆಯಲಿದೆ. ವಿರೊಧ ಪಕ್ಷದ ನಾಯಕರು ಕೀಳು ಮಾತುಗಳನ್ನಾಡುತ್ತಿದ್ದಾರೆ. ರಾಜಕೀಯದ ಬಗ್ಗೆ ಅಂದು ಚರ್ಚೆ ಮಾಡಲಾಗುವುದು ಎಂದರು.

ನೆಲಮಂಗಲ : ಅತೃಪ್ತ ಶಾಸಕರು ತೆಗೆದುಕೊಳ್ಳುತ್ತಿರುವ ನಿರ್ಧಾರ ನಿಮ್ಮ ಹಾಗೂ ರಾಜ್ಯದ ಭವಿಷ್ಯಕ್ಕೆ ಮಾರಕವಾಗಲಿದೆ. ನಿಮ್ಮ ನಿಲುವನ್ನು ನೀವೇ ಯೋಚಿಸಿ ಎಂದು ವಿರೋಧ ಪಕ್ಷ ಮತ್ತು ಅತೃಪ್ತ ಶಾಸಕರ ವಿರುದ್ಧ ಸಿಎಂ ಕುಮಾರಸ್ವಾಮಿ ಕಿಡಿಕಾರಿದರು.

ರಾಜಕೀಯ ಜಂಜಾಟದ ನಡುವೆಯೂ ಸಿಎಂ ಕುಮಾರಸ್ವಾಮಿ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯ ನೂತನ ಕಟ್ಟಡ ಹಾಗೂ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಸಮುದಾಯ ಭವನದ ಉದ್ಫಾಟನೆ ಹಾಗೂ ವಿವಿಧ ಭದ್ರತಾ ಯೋಜನೆ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಸಮಾರಂಭದಲ್ಲಿ ಭಾಗಿಯಾದರು.


ಮುಖ್ಯಮಂತ್ರಿ ಕುಮಾರಸ್ವಾಮಿ
ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ, ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಗೆ ನಾನು ಪ್ರತಿಕ್ರಿಯೆ ನೀಡಿಲ್ಲ. ಅದರ ಅವಶ್ಯಕತೆ ನನಗಿಲ್ಲ. ರಾಜಕೀಯ ವಿಚಾರದಲ್ಲಿ ಚರ್ಚೆಗಳು ನಡೆಯಬೇಕಿರುವುದು ವಿಧಾನಸಭೆಯಲ್ಲಿ. ಇದರ ಬಗ್ಗೆ ಇದೇ ತಿಂಗಳ 12ರಂದು ಚರ್ಚೆ ನಡೆಯಲಿದೆ. ವಿರೊಧ ಪಕ್ಷದ ನಾಯಕರು ಕೀಳು ಮಾತುಗಳನ್ನಾಡುತ್ತಿದ್ದಾರೆ. ರಾಜಕೀಯದ ಬಗ್ಗೆ ಅಂದು ಚರ್ಚೆ ಮಾಡಲಾಗುವುದು ಎಂದರು.
Intro:ವಿರೋಧ ಪಕ್ಷದ ವಿರುದ್ಧ ಕಿಡಿಕಾರಿದ ಮುಖ್ಯಮಂತ್ರಿ.

ವಿರೊಧ ಪಕ್ಷದ ನಾಯಕರು ಕೀಳು ಮಾತುಗಳನ್ನಾಡುತ್ತಿದ್ದಾರೆ

ರಾಜಕೀಯ ವಿಚಾರದಲ್ಲಿ ಚರ್ಚೆಗಳು ನಡೆಯಬೇಕಿರುವುದು ವಿಧಾನಸಭೆಯಲ್ಲಿ
Body:ನೆಲಮಂಗಲ : ಸಮ್ಮಿಶ್ರ ಸರ್ಕಾರ ಪತನದ ಭಯದಲ್ಲಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ರಾಜಕೀಯ ಜಂಜಾಟದಲ್ಲೂ ಕರ್ನಾಟಕ ರಾಜ್ಯ ಕಾರ್ಮಿಕ ಅಧ್ಯಯನ ಸಂಸ್ಥೆಯ ನೂತನ ಕಟ್ಟಡ ಹಾಗೂ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಸಮುದಾಯ ಭವನದ ಉದ್ಫಾಟನೆ ಹಾಗೂ ವಿವಿಧ ಭದ್ರತಾ ಯೋಜನೆ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿದರು.

ಬೆಂಗಳೂರಿನ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಬಗಲುಗುಂಟೆಯಲ್ಲಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಸಮುದಾಯ ಭವನದ ಉದ್ಫಾಟನೆ ಹಾಗೂ ವಿವಿಧ ಭದ್ರತಾ ಯೋಜನೆ ಫಲಾನುಭವಿಗಳಿಗೆ ಸೌಲಭ್ಯ ವಿತರಣಾ ಸಮಾರಂಭದಲ್ಲಿ ಭಾಗಿಯಾಗಿದರು.
ಜ್ಯೋತಿ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಕಟ್ಟಡದ ಶಿಲಾನ್ಯಾಸಾ ಉದ್ಘಾಟಿಸಿದ ಕುಮಾರಸ್ವಾಮಿ
ಕಾರ್ಮಿಕ‌ ಇಲಾಖೆಗೆ ಸಂಬಂಧಿಸಿದ ವಿವಿಧ ವೆಬ್ ಪೋರ್ಟಲ್‌ಗೆ ಚಾಲನೆ ನೀಡಿದರು ಜೊತೆಗೆ ಕಾರ್ಮಿಕ ಇಲಾಖೆಗೆ ಸಂಬಂಧಿಸಿದಂತೆ ವಿವಿಧ ಫಲಾನುಭವಿಗಳಿಗೆ ಚೆಕ್ ವಿತರಣೆ ಮಾತನಾಡಿದರು.

ಸಮಾರಂಭದ ವೇದಿಕೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಕುಮಾರಸ್ವಾಮಿ 4ನೇ ತಾರೀಕು ನಿಗದಿಯಾಗಿತ್ತು ಈ ಕಾರ್ಯಕ್ರಮ
ಅಮೇರಿಕಾಗೆ ಹೋಗಿದ್ದರಿಂದ ಕಾರ್ಯಕ್ರಮ ಇಂದು ನಡೆಯುತ್ತಿದೆ. ಅಸಂಘಟಿತ ವರ್ಗ, ಶ್ರಮ ಜೀವಿಗಳ ಸಮಸ್ಯೆ ಬಗೆಹರಿಸಲು ಈ ಸಂಸ್ಥೆ ನಿರ್ಮಾಣವಾಗಿದೆ.
ಈ ಸಂಸ್ಥೆ ಶ್ರಮಿಕರ ಬದುಕಿಗೆ ಆಶ್ರಯವಾಗಲಿದೆ. ಕಾರ್ಮಿಕರ ಸಮಸ್ಯೆಗಳನ್ನು ಅರಿತು ಹಲವಾರು ಸಮಸ್ಯೆಗಳನ್ನು ಅರಿತು ಈ ಸಂಸ್ಥೆ ನಿರ್ಮಾಣ ಮಾಡಲಾಗಿದೆ.ವಿಕಸನ ಹೆಸರಿನಲ್ಲಿ ಕೈಪಿಡಿ ಬಿಡುಗಡೆ ಮಾಡಲಾಗಿ ಕಾರ್ಮಿಕರ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವ ವಿಚಾರ ಈ ಪುಸ್ತಕದಲ್ಲಿದೆ. ಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ‌ಒತ್ತು ನೀಡಿ, ವಿಶೇಷ ತರಬೇತಿಗಳನ್ನು ನೀಡಲಾಗುವುದು.
ತಮ್ಮ ಕುಟುಂಬದ ಆರ್ಥಿಕ ಅಭಿವೃಧ್ದಿಗೆ ಈ ಎಲ್ಲಾ ಯೋಜನೆಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಕಾರ್ಮಿಕರಿಗೆ ಕಿವಿಮಾತು ಹೇಳಿದರು.


ಕೆಳ ಹಂತದ ಕಾರ್ಮಿಕರಿಗೆ ಮೈತ್ರಿ ಸರ್ಕಾರ ಹಲವು ಯೋಜನೆ ತರಲು ಮುಂದಾಗಿದೆ.
ಕೇವಲ ರೈತರ ಹಾಗೂ ಬಂಡವಾಳಶಾಹಿಗಳ ಪರ ಇರುವ ಪಕ್ಷವಲ್ಲ. ಇದು ಬಡವರ ಶ್ರಮಿಕರ ಕಾರ್ಮಿಕರ ಪರವಾದ ಪಕ್ಷವೆಂದು ಹೇಳಿದರು.

ವಿರೋಧ ಪಕ್ಷಗಳ ವಿರುದ್ಧ ಮುಖ್ಯಮಂತ್ರಿ ಕಿಡಿ

ರಾಜ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಗೆ ನಾನು ಪ್ರತಿಕ್ರಿಯೆ ನೀಡಿಲ್ಲ ಅದರ ಅವಶ್ಯಕತೆ ನನಗಿಲ್ಲ.ರಾಜಕೀಯ ವಿಚಾರದಲ್ಲಿ ಚರ್ಚೆಗಳು ನಡೆಯಬೇಕಿರುವುದು ವಿಧಾನಸಭೆಯಲ್ಲಿ ಇದರ ಬಗ್ಗೆ ಚರ್ಚೆ ಇದೇ ತಿಂಗಳ 12ರಂದು ನಡೆಯಲಿದೆ.

ವಿರೊಧ ಪಕ್ಷದ ನಾಯಕರು ಕೀಳು ಮಾತುಗಳನ್ನಾಡುತ್ತಿದ್ದಾರೆ, ರಾಜಕೀಯದ ಬಗ್ಗೆ ಅಂದು ಚರ್ಚೆ ಮಾಡಲಾಗುವುದು
ಅತೃಪ್ತ ಶಾಸಕರು ತೆಗೆದುಕೊಳ್ಳುತ್ತಿರುವ ನಿರ್ಧಾರ ನಿಮ್ಮ ಭವಿಷ್ಯದ ಮೇಲು, ಹಾಗೂ ರಾಜ್ಯದ ಭವಿಷ್ಯಕ್ಕೆ ಮಾರಕವಾಗಲಿದೆ.
ನಿಮ್ಮ ನಿಲುವನ್ನು ನೀವೆ ಯೋಚಿಸಿಯೆಂದು ವಿರೋಧ ಪಕ್ಷ ಮತ್ತು ಅತೃಪ್ತ ಶಾಸಕರ ವಿರುದ್ಧ ಕಿಡಿಕಾರಿದರು
Conclusion:
Last Updated : Jul 10, 2019, 8:58 PM IST

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.