ETV Bharat / state

ನೆಲಮಂಗಲದಲ್ಲಿ ಕಾರಿಗೆ ಲಾರಿ ಡಿಕ್ಕಿ... ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ - undefined

ನೆಲಮಂಗಲ ತಾಲೂಕಿನ ಮಹಿಮಾಪುರದ ರಾಷ್ಟ್ರೀಯ ಹೆದ್ದಾರಿ-4 ರ ಬಳಿ ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಾವಣಗೆರೆ ಮೂಲದ ವ್ಯಕ್ತಿವೋರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನೆಲಮಂಗಲದ ಬಳಿ ರಸ್ತೆ ಅಪಘಾತ
author img

By

Published : Aug 4, 2019, 7:58 PM IST

ನೆಲಮಂಗಲ: ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಾವಣಗೆರೆ ಮೂಲದ ವ್ಯಕ್ತಿವೋರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನೆಲಮಂಗಲ ತಾಲೂಕಿನ ಮಹಿಮಾಪುರದ ರಾಷ್ಟ್ರೀಯ ಹೆದ್ದಾರಿ-4 ರ ಬಳಿ ಈ ಅಪಘಾತ ಸಂಭವಿಸಿದೆ. ದಾವಣಗೆರೆ ನಿವಾಸಿ ಸ್ಯಾಮ್‌ಸನ್ (28)ಸ್ಥಳದಲ್ಲೇ ಸಾವನ್ನಪ್ಪಿದ್ದು, ಪ್ರವೀಣ್, ಸ್ವಪ್ನಿಲ್​ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನೆಲಮಂಗಲದ ಬಳಿ ರಸ್ತೆ ಅಪಘಾತ

ಗಾಯಾಳುಗಳು ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕ ನಟರಾಜ್​ ನನ್ನು ವಶಕ್ಕೆ ಪಡೆದಿದ್ದಾರೆ.

ನೆಲಮಂಗಲ: ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಾವಣಗೆರೆ ಮೂಲದ ವ್ಯಕ್ತಿವೋರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನೆಲಮಂಗಲ ತಾಲೂಕಿನ ಮಹಿಮಾಪುರದ ರಾಷ್ಟ್ರೀಯ ಹೆದ್ದಾರಿ-4 ರ ಬಳಿ ಈ ಅಪಘಾತ ಸಂಭವಿಸಿದೆ. ದಾವಣಗೆರೆ ನಿವಾಸಿ ಸ್ಯಾಮ್‌ಸನ್ (28)ಸ್ಥಳದಲ್ಲೇ ಸಾವನ್ನಪ್ಪಿದ್ದು, ಪ್ರವೀಣ್, ಸ್ವಪ್ನಿಲ್​ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನೆಲಮಂಗಲದ ಬಳಿ ರಸ್ತೆ ಅಪಘಾತ

ಗಾಯಾಳುಗಳು ತಾಲೂಕಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಲಾರಿ ಚಾಲಕ ನಟರಾಜ್​ ನನ್ನು ವಶಕ್ಕೆ ಪಡೆದಿದ್ದಾರೆ.

Intro:ಕಾರಿಗೆ ಲಾರಿ ಡಿಕ್ಕಿ ಕಾರಿನಲ್ಲಿದ್ದ ಒರ್ವ ಸಾವು ಇಬ್ಬರಿಗೆ ಗಂಭೀರ ಗಾಯ,
Body:ನೆಲಮಂಗಲ : ಕಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ದಾವಣಗೆರೆ ಮೂಲದ ವ್ಯಕ್ತಿ ಸಾವನ್ನಪ್ಪಿದ್ದಾರೆ, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಮಹಿಮಾಪುರದ ರಾಷ್ಟ್ರೀಯ ಹೆದ್ದಾರಿ4 ಮಹಿಮಾಪುರ ಗೇಟ್ ಬಳಿ ಘಟನೆ ನಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದ ದಾವಣಗೆರೆ ನಿವಾಸಿಗಳಾದ ಸ್ಯಾಮ್‌ಸನ್(28)ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪ್ರವೀಣ್,ಸುಪನಲ್ ಗಂಭೀರಗಾಯಗೊಂಡಿದ್ದು ತಾಲ್ಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಲಾರಿ ಚಾಲಕ ನಟರಾಜನ್ ಸಂಚಾರಿ ಪೋಲಿಸರ ವಶಕ್ಕೆ ಪಡೆದಿದ್ದಾರೆ. ನೆಲಮಂಗಲ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Conclusion:null

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.