ETV Bharat / state

ಗಂಡನ ಅಗಲಿಕೆಯಿಂದ ಮನನೊಂದು ನೇಣಿಗೆ ಶರಣಾದ ಹೆಂಡತಿ

author img

By

Published : Oct 1, 2019, 11:01 PM IST

ಗಂಡನ ಸಾವಿನ ನೋವು ಮರೆಯಲಾಗದೆ ಮನನೊಂದು ಹೆಂಡತಿ ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲ ತಾಲ್ಲೂಕಿನ ಹಸಿರುವಳ್ಳಿಯಲ್ಲಿ ನಡೆದಿದೆ.

ಗಂಡನ ಅಗಲಿಕೆಯಿಂದ ಮನನೊಂದು ನೇಣಿಗೆ ಶರಣಾದ ಹೆಂಡತಿ

ನೆಲಮಂಗಲ : ಗಂಡನ ಸಾವಿನ ನೋವು ಮರೆಯಲಾಗದೆ ಮನನೊಂದು ಹೆಂಡತಿ ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲ ತಾಲ್ಲೂಕಿನ ಹಸಿರುವಳ್ಳಿಯಲ್ಲಿ ನಡೆದಿದೆ.

women died
ಗಂಡನ ಅಗಲಿಕೆಯಿಂದ ಮನನೊಂದು ನೇಣಿಗೆ ಶರಣಾದ ಹೆಂಡತಿ

ಚೈತ್ರ(25) ಆತ್ಮಹತ್ಯೆಗೆ ಶರಣಾದ ಗೃಹಿಣಿ.

ಕಳೆದ ನಾಲ್ಕು ವರ್ಷಗಳ‌ ಹಿಂದೆ ಇವರು ಮದುವೆಯಾಗಿದ್ದಾರೆ. ಆದರೆ ಮೂರು ವರ್ಷಗಳ ಹಿಂದೆ ಪತಿ ಸಾವನ್ನಪ್ಪಿದ್ದು, ಈ ಸಾವಿನಿಂದ ಮಾನಸಿಕವಾಗಿ ಕುಗ್ಗಿದ್ದ ಆಕೆ ಪತಿಯ ಅಗಲಿಕೆಯ ನೋವಿನಲ್ಲೇ ನೇಣಿಗೆ ಶರಣಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ.

ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.



ನೆಲಮಂಗಲ : ಗಂಡನ ಸಾವಿನ ನೋವು ಮರೆಯಲಾಗದೆ ಮನನೊಂದು ಹೆಂಡತಿ ನೇಣಿಗೆ ಶರಣಾಗಿರುವ ಘಟನೆ ನೆಲಮಂಗಲ ತಾಲ್ಲೂಕಿನ ಹಸಿರುವಳ್ಳಿಯಲ್ಲಿ ನಡೆದಿದೆ.

women died
ಗಂಡನ ಅಗಲಿಕೆಯಿಂದ ಮನನೊಂದು ನೇಣಿಗೆ ಶರಣಾದ ಹೆಂಡತಿ

ಚೈತ್ರ(25) ಆತ್ಮಹತ್ಯೆಗೆ ಶರಣಾದ ಗೃಹಿಣಿ.

ಕಳೆದ ನಾಲ್ಕು ವರ್ಷಗಳ‌ ಹಿಂದೆ ಇವರು ಮದುವೆಯಾಗಿದ್ದಾರೆ. ಆದರೆ ಮೂರು ವರ್ಷಗಳ ಹಿಂದೆ ಪತಿ ಸಾವನ್ನಪ್ಪಿದ್ದು, ಈ ಸಾವಿನಿಂದ ಮಾನಸಿಕವಾಗಿ ಕುಗ್ಗಿದ್ದ ಆಕೆ ಪತಿಯ ಅಗಲಿಕೆಯ ನೋವಿನಲ್ಲೇ ನೇಣಿಗೆ ಶರಣಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ.

ತ್ಯಾಮಗೊಂಡ್ಲು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.



Intro:ಗಂಡನ ಅಗಲಿಕೆಯಿಂದ ಮನನೊಂದು ನೇಣಿಗೆ ಶರಣಾದ ಹೆಂಡತಿ
Body:ನೆಲಮಂಗಲ : ಗಂಡನ ಸಾವಿನ ನೋವು ಮರೆಯಲಾಗದೆ ಮನನೊಂದು ಹೆಂಡತಿ ನೇಣಿಗೆ ಶರಣಾಗಿದ್ದಾಳೆ

ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹಸಿರುವಳ್ಳಿಯಲ್ಲಿ ಘಟನೆ ನಡೆದಿದೆ. ಚೈತ್ರ(25) ಆತ್ಮಹತ್ಯೆಗೆ ಶರಣಾದ ಗೃಹಿಣಿ. ಕಳೆದ ನಾಲ್ಕು ವರ್ಷಗಳ‌ ಹಿಂದೆ ಮದುವೆಯಾಗಿದ್ದ ದಂಪತಿ. ಮೂರು ವರ್ಷಗಳ ಹಿಂದೆ ಪತಿ ಸಾವನ್ನಪ್ಪಿದ್ದರು, ಗಂಡನ ಸಾವಿನಿಂದ ಮಾನಸಿಕ ಕುಗ್ಗಿದ್ದ ಆಕೆ
ಪತಿಯ ಅಗಲಿಕೆಯ ನೋವಿನಲ್ಲೇ ಪತ್ನಿ ನೇಣಿಗೆ ಶರಣಾಗಿದ್ದಾಳೆ. ತ್ಯಾಮಗೊಂಡ್ಲು ಪೊಲೀಸ್ ಠಾಣಾಯಲ್ಲಿ ಪ್ರಕರಣ ದಾಖಲಾಗಿದೆ.



Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.