ETV Bharat / state

ಬೆಳಗಾವಿಯಿಂದ-ಬೆಂಗಳೂರಿಗೆ ಒಂದೇ ವಿಮಾನದಲ್ಲಿ ಆಗಮಿಸಿದ ಸಿಎಂ-ಮಾಜಿ ಸಿಎಂ

author img

By

Published : Dec 6, 2020, 8:36 AM IST

Updated : Dec 6, 2020, 8:44 AM IST

ರಾತ್ರಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಬೆಳಗಾವಿಯಿಂದ ಬೆಂಗಳೂರಿಗೆ ಒಂದೇ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ಬಿಜೆಪಿ ಪಕ್ಷದ ಆರ್ ಅಶೋಕ್, ಅರವಿಂದ ಲಿಂಬಾವಳಿ ಮತ್ತು ಕಾಂಗ್ರೆಸ್ ಪಕ್ಷದ ಡಿ ಕೆ ಶಿವಕುಮಾರ್ ಒಂದೇ ವಿಮಾನದಲ್ಲಿ ಆಗಮಿಸಿದ್ದಾರೆ..

yadiyurappa and siddaramaih came to bangalore by same airoplane
ಬೆಳಗಾವಿಯಿಂದ-ಬೆಂಗಳೂರಿಗೆ ಒಂದೇ ವಿಮಾನದಲ್ಲಿ ಆಗಮಿಸಿದ ಸಿಎಂ-ಮಾಜಿ ಸಿಎಂ

ದೇವನಹಳ್ಳಿ : ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಂದೇ ವಿಮಾನದಲ್ಲಿ ಸಿಎಂ ಬಿ ಎಸ್​​ ಯಡಿಯೂರಪ್ಪ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಬಂದಿಳಿದಿದ್ದಾರೆ.

ಒಂದೇ ವಿಮಾನದಲ್ಲಿ ಆಗಮಿಸಿದ ಸಿಎಂ-ಮಾಜಿ ಸಿಎಂ

ಬೆಳಗಾವಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬಿ ಎಸ್​​ ಯಡಿಯೂರಪ್ಪ ಭಾಗವಹಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ, ಮಹಿಳಾ ಪ್ರತಿನಿಧಿಯ ಮೇಲೆ ಸಿದ್ದು ಸವದಿಯವರ ದುವರ್ತನೆಯ ವಿರುದ್ಧ ಕಾಂಗ್ರೆಸ್ ಪಕ್ಷ ಮಹಾಲಿಂಗಪುರದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿಯನ್ನೂ ಓದಿ: ಬೆಳಗಾವಿ ಪ್ರವಾಸ ಅಂತ್ಯ: ಬೆಂಗಳೂರಿಗೆ ಸಿಎಂ ಬಿಎಸ್​ವೈ, ಅರುಣ್ ಸಿಂಗ್ ಪ್ರಯಾಣ

ರಾತ್ರಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಬೆಳಗಾವಿಯಿಂದ ಬೆಂಗಳೂರಿಗೆ ಒಂದೇ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ಬಿಜೆಪಿ ಪಕ್ಷದ ಆರ್ ಅಶೋಕ್, ಅರವಿಂದ ಲಿಂಬಾವಳಿ ಮತ್ತು ಕಾಂಗ್ರೆಸ್ ಪಕ್ಷದ ಡಿ ಕೆ ಶಿವಕುಮಾರ್ ಒಂದೇ ವಿಮಾನದಲ್ಲಿ ಆಗಮಿಸಿದ್ದಾರೆ. ವಿಐಪಿ ಲಾಂಚ್ ಕಡೆಯಿಂದ ಸಿಎಂ ಯಡಿಯೂರಪ್ಪ ಆಗಮಿಸಿದ್ದಾರೆ, ಸಾಮಾನ್ಯ ಪ್ರವೇಶ ದ್ವಾರದಲ್ಲಿ ಉಳಿದ ನಾಯಕರು ಆಗಮಿಸಿದರು.

ದೇವನಹಳ್ಳಿ : ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಒಂದೇ ವಿಮಾನದಲ್ಲಿ ಸಿಎಂ ಬಿ ಎಸ್​​ ಯಡಿಯೂರಪ್ಪ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ಬಂದಿಳಿದಿದ್ದಾರೆ.

ಒಂದೇ ವಿಮಾನದಲ್ಲಿ ಆಗಮಿಸಿದ ಸಿಎಂ-ಮಾಜಿ ಸಿಎಂ

ಬೆಳಗಾವಿಯಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಸಿಎಂ ಬಿ ಎಸ್​​ ಯಡಿಯೂರಪ್ಪ ಭಾಗವಹಿಸಿದ್ದರು. ಮಾಜಿ ಸಿಎಂ ಸಿದ್ದರಾಮಯ್ಯ, ಮಹಿಳಾ ಪ್ರತಿನಿಧಿಯ ಮೇಲೆ ಸಿದ್ದು ಸವದಿಯವರ ದುವರ್ತನೆಯ ವಿರುದ್ಧ ಕಾಂಗ್ರೆಸ್ ಪಕ್ಷ ಮಹಾಲಿಂಗಪುರದಲ್ಲಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಈ ಸುದ್ದಿಯನ್ನೂ ಓದಿ: ಬೆಳಗಾವಿ ಪ್ರವಾಸ ಅಂತ್ಯ: ಬೆಂಗಳೂರಿಗೆ ಸಿಎಂ ಬಿಎಸ್​ವೈ, ಅರುಣ್ ಸಿಂಗ್ ಪ್ರಯಾಣ

ರಾತ್ರಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಬೆಳಗಾವಿಯಿಂದ ಬೆಂಗಳೂರಿಗೆ ಒಂದೇ ವಿಮಾನದಲ್ಲಿ ಪ್ರಯಾಣ ಬೆಳೆಸಿದ್ದರು. ಬಿಜೆಪಿ ಪಕ್ಷದ ಆರ್ ಅಶೋಕ್, ಅರವಿಂದ ಲಿಂಬಾವಳಿ ಮತ್ತು ಕಾಂಗ್ರೆಸ್ ಪಕ್ಷದ ಡಿ ಕೆ ಶಿವಕುಮಾರ್ ಒಂದೇ ವಿಮಾನದಲ್ಲಿ ಆಗಮಿಸಿದ್ದಾರೆ. ವಿಐಪಿ ಲಾಂಚ್ ಕಡೆಯಿಂದ ಸಿಎಂ ಯಡಿಯೂರಪ್ಪ ಆಗಮಿಸಿದ್ದಾರೆ, ಸಾಮಾನ್ಯ ಪ್ರವೇಶ ದ್ವಾರದಲ್ಲಿ ಉಳಿದ ನಾಯಕರು ಆಗಮಿಸಿದರು.

Last Updated : Dec 6, 2020, 8:44 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.