ETV Bharat / state

ಬೆಂಗಳೂರಲ್ಲಿ ವೃಕ್ಷೋತ್ಸವಕ್ಕೆ ಚಾಲನೆ ನೀಡಿದ ಸಿಎಂ ಯಡಿಯೂರಪ್ಪ

author img

By

Published : Sep 17, 2019, 11:29 AM IST

ವಿಶ್ವ ಬಿದಿರು ದಿನದ ನಿಮಿತ್ತ 2,500 ಹೆಕ್ಟೇರ್ ರೈತರ ಪ್ರದೇಶದಲ್ಲಿ ಬಿದಿರು ಬೆಳೆಸಲು ಮುಂದಾಗಿದ್ದು, ಪ್ರತಿ ಹೆಕ್ಟೇರಿಗೆ 50 ಸಾವಿರ ಬೆಂಬಲ ಬೆಲೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಬೆಂಗಳೂರಿನ ಅಗರಕೆರೆಯಲ್ಲಿ ಸಿಎಂ ಯಡಿಯೂರಪ್ಪ ಹೇಳಿದರು.

ವೃಕ್ಷೋತ್ಸವಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ಬೆಂಗಳೂರು: ವಿಶ್ವ ಬಿದಿರು ದಿನದ ನಿಮಿತ್ತ 2,500 ಹೆಕ್ಟೇರ್ ರೈತರ ಪ್ರದೇಶದಲ್ಲಿ ಬಿದಿರು ಬೆಳೆಸಲು ಮುಂದಾಗಿದ್ದು, ಪ್ರತಿ ಹೆಕ್ಟೇರಿಗೆ 50 ಸಾವಿರ ಬೆಂಬಲ ಬೆಲೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಬೆಂಗಳೂರಿನ ಅಗರಕೆರೆಯಲ್ಲಿ ಸಿಎಂ ಯಡಿಯೂರಪ್ಪ ವೃಕ್ಷೋತ್ಸವಕ್ಕೆ ಚಾಲನೆ ನೀಡಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ನಿಮಿತ್ತ ಅಶ್ವತ್ಥ್​ ಗಿಡ ನೆಟ್ಟು ಮಾತನಾಡಿದರು.

ವೃಕ್ಷೋತ್ಸವಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ಅರಣ್ಯಗಳು ಜಲಸಂರಕ್ಷಣೆಯ ವಿಚಾರದಲ್ಲಿ ಮಹತ್ತರವಾದ ಪಾತ್ರ ವಹಿಸಿದೆ. ಹೀಗಾಗಿ ನೀರಿಗಾಗಿ ಅರಣ್ಯಗಳನ್ನು ಕಾಪಾಡಬೇಕಾಗಿದೆ. ಈ ನಿಟ್ಟಿನಲ್ಲಿ ಸದ್ಗುರು ನೇತೃತ್ವದಲ್ಲಿ ನಡೆಯುತ್ತಿರುವ 'ಕಾವೇರಿ ಕೂಗು' ಅಭಿಯಾನಕ್ಕೆ ಅರಣ್ಯ ಇಲಾಖೆ ಎರಡು ಕೋಟಿ ಸಸಿಗಳನ್ನು ನೀಡಿದೆ. ಅಷ್ಟೇ ಅಲ್ಲದೆ, ವೃಕ್ಷೋದ್ಯಾನವನ್ನು ರಾಜ್ಯಾದ್ಯಂತ ಮುಂದುವರಿಸಲಾಗುವುದು ಎಂದರು.

ವೃಕ್ಷಗಳನ್ನು ನೆಟ್ಟು ಅದನ್ನು ಪೋಷಿಸುವುದು ಮಾನವಕುಲದ ಆದ್ಯ ಕರ್ತವ್ಯವಾಗಿದೆ. ಭೂಮಿತಾಯಿ ಹಸಿರುಗೊಳಿಸಲು ನಮ್ಮನ್ನು ನಾವು ಸಮರ್ಪಿಸಿಕೊಳ್ಳಬೇಕು. ಹಾಗೆಯೇ ಪ್ಲಾಸ್ಟಿಕ್​ಗೆ ಪರ್ಯಾಯವಾಗಿ ಬಳಸಬಹುದಾದ ವಸ್ತುಗಳಿಗೆ ಉತ್ತೇಜನ ನೀಡಲಾಗುವುದು ಎಂದರು.

ಅಗರಕೆರೆ ಅಭಿವೃದ್ಧಿಗಾಗಿ ಶಾಸಕರ ನಿಧಿಗೆ ಐದು ಕೋಟಿ ರೂಪಾಯಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಈ ವೇಳೆ ತಿಳಿಸಿದರು.

ಬೆಂಗಳೂರು: ವಿಶ್ವ ಬಿದಿರು ದಿನದ ನಿಮಿತ್ತ 2,500 ಹೆಕ್ಟೇರ್ ರೈತರ ಪ್ರದೇಶದಲ್ಲಿ ಬಿದಿರು ಬೆಳೆಸಲು ಮುಂದಾಗಿದ್ದು, ಪ್ರತಿ ಹೆಕ್ಟೇರಿಗೆ 50 ಸಾವಿರ ಬೆಂಬಲ ಬೆಲೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.

ಬೆಂಗಳೂರಿನ ಅಗರಕೆರೆಯಲ್ಲಿ ಸಿಎಂ ಯಡಿಯೂರಪ್ಪ ವೃಕ್ಷೋತ್ಸವಕ್ಕೆ ಚಾಲನೆ ನೀಡಿ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ನಿಮಿತ್ತ ಅಶ್ವತ್ಥ್​ ಗಿಡ ನೆಟ್ಟು ಮಾತನಾಡಿದರು.

ವೃಕ್ಷೋತ್ಸವಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ

ಅರಣ್ಯಗಳು ಜಲಸಂರಕ್ಷಣೆಯ ವಿಚಾರದಲ್ಲಿ ಮಹತ್ತರವಾದ ಪಾತ್ರ ವಹಿಸಿದೆ. ಹೀಗಾಗಿ ನೀರಿಗಾಗಿ ಅರಣ್ಯಗಳನ್ನು ಕಾಪಾಡಬೇಕಾಗಿದೆ. ಈ ನಿಟ್ಟಿನಲ್ಲಿ ಸದ್ಗುರು ನೇತೃತ್ವದಲ್ಲಿ ನಡೆಯುತ್ತಿರುವ 'ಕಾವೇರಿ ಕೂಗು' ಅಭಿಯಾನಕ್ಕೆ ಅರಣ್ಯ ಇಲಾಖೆ ಎರಡು ಕೋಟಿ ಸಸಿಗಳನ್ನು ನೀಡಿದೆ. ಅಷ್ಟೇ ಅಲ್ಲದೆ, ವೃಕ್ಷೋದ್ಯಾನವನ್ನು ರಾಜ್ಯಾದ್ಯಂತ ಮುಂದುವರಿಸಲಾಗುವುದು ಎಂದರು.

ವೃಕ್ಷಗಳನ್ನು ನೆಟ್ಟು ಅದನ್ನು ಪೋಷಿಸುವುದು ಮಾನವಕುಲದ ಆದ್ಯ ಕರ್ತವ್ಯವಾಗಿದೆ. ಭೂಮಿತಾಯಿ ಹಸಿರುಗೊಳಿಸಲು ನಮ್ಮನ್ನು ನಾವು ಸಮರ್ಪಿಸಿಕೊಳ್ಳಬೇಕು. ಹಾಗೆಯೇ ಪ್ಲಾಸ್ಟಿಕ್​ಗೆ ಪರ್ಯಾಯವಾಗಿ ಬಳಸಬಹುದಾದ ವಸ್ತುಗಳಿಗೆ ಉತ್ತೇಜನ ನೀಡಲಾಗುವುದು ಎಂದರು.

ಅಗರಕೆರೆ ಅಭಿವೃದ್ಧಿಗಾಗಿ ಶಾಸಕರ ನಿಧಿಗೆ ಐದು ಕೋಟಿ ರೂಪಾಯಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಈ ವೇಳೆ ತಿಳಿಸಿದರು.

Intro:Body:ಬೆಂಗಳೂರು: ವಿಶ್ವ ಬಿದಿರು ದಿನ ಅಂಗವಾಗಿ 2500 ಹೆಕ್ಟೇರ್ ರೈತರ ಪ್ರದೇಶದಲ್ಲಿ ಬಿದಿರು ಬೆಳೆಸಲು ಮುಂದಾಗಿದ್ದು ಪ್ರತಿ ಹೆಕ್ಟೇರಿಗೆ 50 ಸಾವಿರ ಬೆಂಬಲ ಬೆಲೆ ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದರು.
ಬೆಂಗಳೂರಿನ ಅಗರ ಕೆರೆಯಲ್ಲಿ ವೃಕ್ಷೋ ತ್ಸವಕ್ಕೆ ಹಾಗೂ ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮ ದಿನದ ಅಂಗವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅಶ್ವತ ಗಿಡ ನೆಡುವ ಮೂಲಕ ಚಾಲನೆ ನೀಡಿದರು.
ಅರಣ್ಯಗಳು ಜಲಸಂರಕ್ಷಣೆಗೆ ಮಹತ್ತರವಾದ ಪಾತ್ರ ವಹಿಸಿದೆ ಹೀಗಾಗಿ ನೀರಿಗಾಗಿ ಅರಣ್ಯಗಳನ್ನು ಕಾಪಾಡಬೇಕಾಗಿದೆ. ಈ ನಿಟ್ಟಿನಲ್ಲಿ ಸದ್ಗುರು ನೇತೃತ್ವದಲ್ಲಿ ನಡೆಯುತ್ತಿರುವ ಕಾವೇರಿ ಕೂಗು ಅಭಿಯಾನಕ್ಕೆ ಅರಣ್ಯ ಇಲಾಖೆ ಎರಡು ಕೋಟಿ ಸಸಿಗಳನ್ನು ನೀಡಿದೆ ಹಾಗೆಯೇ ಕಾವೇರಿ ಪಾತ್ರದಲ್ಲಿ ನೀಡಲು ನಿರ್ಧರಿಸಲಾಗಿದೆ. ವೃಕ್ಷೋದ್ಯಾನ ವನ್ನು ರಾಜ್ಯದ್ಯಂತ ಮುಂದುವರಿಸಲಾಗುವುದು ಎಂದು ತಿಳಿಸಿದರು.
ವೃಕ್ಷಗಳನ್ನು ನೆಟ್ಟು ಅದನ್ನು ಪೋಷಿಸುವುದು ಮಾನವಕುಲದ ಆದ್ಯ ಕರ್ತವ್ಯವಾಗಿದೆ. ಭೂಮಿತಾಯಿಯನ್ನು ಹಸಿರು ಗೊಳಿಸಲು ನಮ್ಮನ್ನು ನಾವು ಸಮರ್ಪಿಸಿ ಕೊಳ್ಳಬೇಕು ಎಂದರು. ಹಾಗೆಯೇ ಪ್ಲಾಸ್ಟಿಕ್ ಗೆ ಪರ್ಯಾಯವಾಗಿ ಬಳಸಬಹುದಾದ ಅಗತ್ಯಗಳಿಗೆ ತೇಜನ ನೀಡಲಾಗುವುದು ಎಂದರು.
ಅಗರ ಕೆರೆ ಅಭಿವೃದ್ಧಿಗೆ ಶಾಸಕರ ನಿಧಿಗೆ ಐದು ಕೋಟಿ ರೂಪಾಯಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದರು.
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.