ಬೆಂಗಳೂರು: ಇಂಡಿಯನ್ ಕೌನ್ಸಿಲ್ ಫಾರ್ ಮೆಡಿಕಲ್ ರಿಸರ್ಚ್ ನೀಡಿರುವ ಇಂದಿನ ವರದಿ ಪ್ರಕಾರ ಬೆಂಗಳೂರಿನಲ್ಲಿ 4 ಕೊರೊನಾ ವೈರೈಸ್ ಸೋಂಕಿತರಿದ್ದಾರೆ ಎಂದು ಉಲ್ಲೇಖಿಸಲಾಗಿದೆ.
![AICMR report](https://etvbharatimages.akamaized.net/etvbharat/prod-images/6358180_573_6358180_1583824036785.png)
ಈ ವರದಿಯ ಪ್ರಕಾರ ಇದು ವರೆಗೂ 3,828 ಸ್ಯಾಂಪಲ್ನಲ್ಲಿ, 45 ಸ್ಯಾಂಪಲ್ಗಳಲ್ಲಿ ಸೋಂಕನ್ನು ಪಾಸಿಟಿವ್ ಕೊರೊನಾ ವೈರಸ್ ಎಂದು ಪರಿಗಣಿಸಲಾಗಿದೆ. ಕಳೆದ 24 ಗಂಟೆಯಲ್ಲಿ ಕೇರಳ ರಾಜ್ಯದಲ್ಲಿ 1, ಪುಣೆ ಹಾಗೂ ಮಹಾರಾಷ್ಟ್ರ ರಾಜ್ಯದಲ್ಲಿ 2 ಹಾಗೂ ಬೆಂಗಳೂರಿನಲ್ಲಿ 4 ಎಂದು ವರದಿಯಲ್ಲಿ ತಿಳಿಸಲಾಗಿದೆ.
ಪ್ರಸ್ತುತಪುಣೆಯ ಐಸಿಎಮ್ಆರ್ ಸೇರಿದಂತೆ ದೇಶದ 51 ವೈರಲ್ ಲ್ಯಾಬ್ ಗಳು ಕರೋನಾ ವೈರಸ್ ಪತ್ತೆಗೆ ಪರೀಕ್ಷೆ ನಡೆಸುತ್ತಿವೆ ಎಂದು ತಿಳಿಸಲಾಗಿದೆ.
ದೃಢಪಡಿಸಿದ ಆರೋಗ್ಯ ಸಚಿವರು :
-
ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ #COVID19 ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರುತ್ತೇನೆ #CoronavirusOutbreak
— B Sriramulu (@sriramulubjp) March 10, 2020 " class="align-text-top noRightClick twitterSection" data="
">ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ #COVID19 ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರುತ್ತೇನೆ #CoronavirusOutbreak
— B Sriramulu (@sriramulubjp) March 10, 2020ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ #COVID19 ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮ ವಹಿಸಿ ಸೋಂಕು ಹರಡದಂತೆ ಸಹಕರಿಸಬೇಕು ಎಂದು ಕೋರುತ್ತೇನೆ #CoronavirusOutbreak
— B Sriramulu (@sriramulubjp) March 10, 2020
ಕರ್ನಾಟಕದಲ್ಲಿ ಇದುವರೆಗೆ 4 ವ್ಯಕ್ತಿಗಳಲ್ಲಿ COVID19 ಸೋಂಕು ದೃಢಪಟ್ಟಿದ್ದು, ಅವರನ್ನು ಹಾಗೂ ಅವರ ಕುಟುಂಬ ಸದಸ್ಯರನ್ನು ಪ್ರತ್ಯೇಕವಾಗಿರಿಸಿ ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ನಾಗರಿಕರು ಮುಂಜಾಗೃತ ಕ್ರಮವಹಿಸಿ ಸೋಂಕು ಹರಡದಂತೆ ಸಹಕರಿಸಬೇಕೆಂದು ಕೋರುತ್ತೇನೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ.