ETV Bharat / state

ಮಂಡ್ಯ ಪೂಜಾರಿಗಳ ಹತ್ಯೆ ಪ್ರಕರಣ ; ಮೃತರಿಗೆ ತಲಾ ₹5 ಲಕ್ಷ ಪರಿಹಾರ- ಸಿಎಂ ಘೋಷಣೆ

author img

By

Published : Sep 11, 2020, 9:29 PM IST

ಪೂಜಾರಿಗಳ ಹತ್ಯೆ ಮಾಡಿ ಹುಂಡಿ ಕಳ್ಳತನ ಮಾಡಿದ ವಿಷಯ ತಿಳಿದು ಅತ್ಯಂತ ನೋವಾಗಿದೆ. ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು..

5 lakhs compensation for three priests who murderd in temple
ಸಿಎಂ ಟ್ವೀಟ್​

ಬೆಂಗಳೂರು : ಮಂಡ್ಯದ ಅರಕೇಶ್ವರ ದೇವಸ್ಥಾನದ ಪೂಜಾರಿಗಳಾಗಿದ್ದ ಗಣೇಶ್, ಪ್ರಕಾಶ್ ಮತ್ತು ಆನಂದ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ದೇವಸ್ಥಾನದ ಹುಂಡಿ ಕಳ್ಳತನ ಮಾಡಿರುವುದಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.

5 lakhs compensation for three priests who murderd in temple
ಸಿಎಂ ಟ್ವೀಟ್​
5 lakhs compensation for three priests who murderd in temple
ಸಿಎಂ ಟ್ವೀಟ್​
ಪೂಜಾರಿಗಳ ಹತ್ಯೆ ಮಾಡಿ ಹುಂಡಿ ಕಳ್ಳತನ ಮಾಡಿದ ವಿಷಯ ತಿಳಿದು ಅತ್ಯಂತ ನೋವಾಗಿದೆ. ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ಪ್ರಕಟಿಸಿದ್ದಾರೆ.

ಬೆಂಗಳೂರು : ಮಂಡ್ಯದ ಅರಕೇಶ್ವರ ದೇವಸ್ಥಾನದ ಪೂಜಾರಿಗಳಾಗಿದ್ದ ಗಣೇಶ್, ಪ್ರಕಾಶ್ ಮತ್ತು ಆನಂದ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿ ದೇವಸ್ಥಾನದ ಹುಂಡಿ ಕಳ್ಳತನ ಮಾಡಿರುವುದಕ್ಕೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಂತಾಪ ವ್ಯಕ್ತಪಡಿಸಿದ್ದಾರೆ.

5 lakhs compensation for three priests who murderd in temple
ಸಿಎಂ ಟ್ವೀಟ್​
5 lakhs compensation for three priests who murderd in temple
ಸಿಎಂ ಟ್ವೀಟ್​
ಪೂಜಾರಿಗಳ ಹತ್ಯೆ ಮಾಡಿ ಹುಂಡಿ ಕಳ್ಳತನ ಮಾಡಿದ ವಿಷಯ ತಿಳಿದು ಅತ್ಯಂತ ನೋವಾಗಿದೆ. ಹತ್ಯೆಗೊಳಗಾದ ದೇವಸ್ಥಾನದ ಪೂಜಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗುವುದು. ತಪ್ಪಿತಸ್ಥರ ವಿರುದ್ಧ ಕೂಡಲೇ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಟ್ವೀಟ್ ಮೂಲಕ ಪ್ರಕಟಿಸಿದ್ದಾರೆ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.