ETV Bharat / state

ಜೆಕ್ ರಿಪಬ್ಲಿಕ್ ಕಾನ್ಸುಲೇಟ್‌ನಿಂದ 70 ವೆಂಟಿಲೇಟರ್ ಕೊಡುಗೆ..

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಪೆರು ಕಾನ್ಸುಲೇಟ್ ಕಚೇರಿಯ ವಿಕ್ರಂ ವಿಶ್ವನಾಥ್, ರುವಾಂಡಾ ಹಾನರರಿ ಕೌನ್ಸಿಲ್ ಮೋಹನ್ ಸುರೇಶ್ ಉಪಸ್ಥಿತರಿದ್ದರು..

author img

By

Published : May 3, 2021, 12:10 PM IST

70 Ventilator Contribution from the Czech Republic Consulate
ಜೆಕ್ ರಿಪಬ್ಲಿಕ್ ಕಾನ್ಸುಲೇಟ್ ನಿಂದ 70 ವೆಂಟಿಲೇಟರ್ ಕೊಡುಗೆ

ಬೆಂಗಳೂರು : ನಗರದ ಜೆಕ್ ರಿಪಬ್ಲಿಕ್ ಕಾನ್ಸುಲೇಟ್ ಕಚೇರಿಯ ವತಿಯಿಂದ ರಾಜ್ಯಕ್ಕೆ 70 ವೆಂಟಿಲೇಟರ್​​ಗಳನ್ನು ಕೊಡುಗೆಯಾಗಿ ನೀಡಲು ಮುಂದಾಗಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಭೇಟಿ ಮಾಡಿದ ಜೆಕ್ ರಿಪಬ್ಲಿಕ್‌ನ ಕಾನ್ಸಲ್ ಸಿ.ಎಸ್.ಪ್ರಾಕಾಶ್, ಮೈಕೋ ಮೆಡಿಕಲ್ ಎಸ್‌ಆರ್‌ಒ ಸಂಸ್ಥೆಯು ಈ ವೆಂಟಿಲೇಟರ್​​ಗಳನ್ನು ರಾಜ್ಯದಲ್ಲಿ ಕೋವಿಡ್ -19 ಸೋಂಕಿತರ ನೆರವಿಗೆಂದು ಕೊಡುಗೆಯಾಗಿ ನೀಡುತ್ತಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಪೆರು ಕಾನ್ಸುಲೇಟ್ ಕಚೇರಿಯ ವಿಕ್ರಂ ವಿಶ್ವನಾಥ್, ರುವಾಂಡಾ ಹಾನರರಿ ಕೌನ್ಸಿಲ್ ಮೋಹನ್ ಸುರೇಶ್ ಉಪಸ್ಥಿತರಿದ್ದರು.

ಇದನ್ನೂ ಓದಿ : ಚಾಮರಾಜನಗರದಲ್ಲಿ ಭೀಕರ ದುರಂತ: 24 ಸಾವು, ಆಕ್ಸಿಜನ್‌ ಸಿಗದೆ 12 ಮಂದಿ ಕೊನೆಯುಸಿರು

ಬೆಂಗಳೂರು : ನಗರದ ಜೆಕ್ ರಿಪಬ್ಲಿಕ್ ಕಾನ್ಸುಲೇಟ್ ಕಚೇರಿಯ ವತಿಯಿಂದ ರಾಜ್ಯಕ್ಕೆ 70 ವೆಂಟಿಲೇಟರ್​​ಗಳನ್ನು ಕೊಡುಗೆಯಾಗಿ ನೀಡಲು ಮುಂದಾಗಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಇಂದು ಭೇಟಿ ಮಾಡಿದ ಜೆಕ್ ರಿಪಬ್ಲಿಕ್‌ನ ಕಾನ್ಸಲ್ ಸಿ.ಎಸ್.ಪ್ರಾಕಾಶ್, ಮೈಕೋ ಮೆಡಿಕಲ್ ಎಸ್‌ಆರ್‌ಒ ಸಂಸ್ಥೆಯು ಈ ವೆಂಟಿಲೇಟರ್​​ಗಳನ್ನು ರಾಜ್ಯದಲ್ಲಿ ಕೋವಿಡ್ -19 ಸೋಂಕಿತರ ನೆರವಿಗೆಂದು ಕೊಡುಗೆಯಾಗಿ ನೀಡುತ್ತಿರುವುದಾಗಿ ತಿಳಿಸಿದರು.

ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ಪೆರು ಕಾನ್ಸುಲೇಟ್ ಕಚೇರಿಯ ವಿಕ್ರಂ ವಿಶ್ವನಾಥ್, ರುವಾಂಡಾ ಹಾನರರಿ ಕೌನ್ಸಿಲ್ ಮೋಹನ್ ಸುರೇಶ್ ಉಪಸ್ಥಿತರಿದ್ದರು.

ಇದನ್ನೂ ಓದಿ : ಚಾಮರಾಜನಗರದಲ್ಲಿ ಭೀಕರ ದುರಂತ: 24 ಸಾವು, ಆಕ್ಸಿಜನ್‌ ಸಿಗದೆ 12 ಮಂದಿ ಕೊನೆಯುಸಿರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.