ETV Bharat / state

ಅಂಗಾಂಗ ದಾನ ಮಾಡಿ‌ ಸಾವಿನಲ್ಲೂ ಸಾರ್ಥಕತೆ ಮೆರೆದ ಹಾಸನದ ಯುವ ರೈತ!

author img

By

Published : Dec 14, 2019, 7:58 AM IST

ಇತ್ತೀಚೆಗೆ ಬ್ರೈನ್ ಹೆಮರೇಜ್​​​ನಿಂದಾಗಿ ಕೋಮಾಗೆ ತಲುಪಿ ಮೆದುಳು ನಿಷ್ಕ್ರಿಯವಾಗಿದ್ದ ವಿಕಾಸ್ ಎಂಬ ರೈತನ ಅಂಗಾಂಗಳನ್ನು ಪೋಷಕರು ದಾನ ಮಾಡಿದ್ದಾರೆ.

farmer
ಅಂಗಾಂಗ ದಾನ ಮಾಡಿ‌ ಸಾವಿನಲ್ಲೂ ಸಾರ್ಥಕತೆ

ಬೆಂಗಳೂರು: ಇತ್ತೀಚೆಗೆ ಬ್ರೈನ್ ಹೆಮರೇಜ್​​ನಿಂದಾಗಿ ಕೋಮಾಗೆ ತಲುಪಿ ಮೆದುಳು ನಿಷ್ಕ್ರಿಯವಾಗಿದ್ದ ವಿಕಾಸ್ ಎಂಬುವರ ಅಂಗಾಂಗಗಳನ್ನು ಪೋಷಕರು ದಾನ ಮಾಡಿದ್ದಾರೆ.

farmer
ಅಂಗಾಂಗ ದಾನ ಮಾಡಿ‌ ಸಾವಿನಲ್ಲೂ ಸಾರ್ಥಕತೆ

ಈ ಮೂಲಕ 30 ವರ್ಷದ ಯುವಕ ವಿಕಾಸ್ ಮೃತಪಟ್ಟರೂ ಆರು ಜನರಿಗೆ ಮರುಜೀವ ನೀಡಿದ್ದಾರೆ. ವಿಕಾಸ್ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ಹೊಸಹಳ್ಳಿ ಗ್ರಾಮದ ಪುಟ್ಟಸ್ವಾಮಿಗೌಡ ಹಾಗೂ ದಿ. ಶಶಿಕಲಾ ಅವರ ಪುತ್ರ. ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಅಂಗಾಂಗಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 'ಜೀವ ಸಾರ್ಥಕತೆ' ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಗೊರಗುಂಟೆ ಪಾಳ್ಯದಲ್ಲಿರುವ ಖಾಸಗಿ ಆಸ್ಪತ್ರೆಗೆ ವಿಕಾಸ್​​ರನ್ನು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಕೋಮಾಗೆ ತಲುಪಿದ್ದರು. ಎಷ್ಟೇ ಸೂಕ್ತ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ಅಂಗಾಂಗ ದಾನ ಮಾಡಿ‌ ಸಾವಿನಲ್ಲೂ ಸಾರ್ಥಕತೆ

ಬೆಂಗಳೂರು: ಇತ್ತೀಚೆಗೆ ಬ್ರೈನ್ ಹೆಮರೇಜ್​​ನಿಂದಾಗಿ ಕೋಮಾಗೆ ತಲುಪಿ ಮೆದುಳು ನಿಷ್ಕ್ರಿಯವಾಗಿದ್ದ ವಿಕಾಸ್ ಎಂಬುವರ ಅಂಗಾಂಗಗಳನ್ನು ಪೋಷಕರು ದಾನ ಮಾಡಿದ್ದಾರೆ.

farmer
ಅಂಗಾಂಗ ದಾನ ಮಾಡಿ‌ ಸಾವಿನಲ್ಲೂ ಸಾರ್ಥಕತೆ

ಈ ಮೂಲಕ 30 ವರ್ಷದ ಯುವಕ ವಿಕಾಸ್ ಮೃತಪಟ್ಟರೂ ಆರು ಜನರಿಗೆ ಮರುಜೀವ ನೀಡಿದ್ದಾರೆ. ವಿಕಾಸ್ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆತ್ತೂರು ಹೋಬಳಿಯ ಹೊಸಹಳ್ಳಿ ಗ್ರಾಮದ ಪುಟ್ಟಸ್ವಾಮಿಗೌಡ ಹಾಗೂ ದಿ. ಶಶಿಕಲಾ ಅವರ ಪುತ್ರ. ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಅಂಗಾಂಗಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 'ಜೀವ ಸಾರ್ಥಕತೆ' ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಗೊರಗುಂಟೆ ಪಾಳ್ಯದಲ್ಲಿರುವ ಖಾಸಗಿ ಆಸ್ಪತ್ರೆಗೆ ವಿಕಾಸ್​​ರನ್ನು ಚಿಕಿತ್ಸೆಗೆ ದಾಖಲಿಸಲಾಗಿತ್ತು. ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಕೋಮಾಗೆ ತಲುಪಿದ್ದರು. ಎಷ್ಟೇ ಸೂಕ್ತ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಸಾವನ್ನಪ್ಪಿದ್ದರು.

ಅಂಗಾಂಗ ದಾನ ಮಾಡಿ‌ ಸಾವಿನಲ್ಲೂ ಸಾರ್ಥಕತೆ
Intro:Body:Byte: krishnamurthy, ಜೀವ ಸಾರ್ಥಕತೆ' ಅಧಿಕಾರಿ

ಅಂಗಾಂಗ ದಾನ ಮಾಡಿ‌ ಸಾವಿನಲ್ಲೂ ಸಾರ್ಥಕತೆ ಮೆರೆದ ರೈತ..!

ಬೆಂಗಳೂರು: ಇತ್ತೀಚೆಗೆ ಬ್ರೈನ್ ಹೆಮರೇಜ್ ನಿಂದಾಗಿ ಕೋಮಾಗೆ ತಲುಪಿ ಮೆದುಳು ನಿಷ್ಕ್ರಿಯವಾಗಿದ್ದ ವಿಕಾಸ್ ಅವರ ಅಂಗಾಂಗಗಳನ್ನು ಪೋಷಕರು ದಾನ ಮಾಡಿದ್ದಾರೆ. ಈ ಮೂಲಕ 30 ವರ್ಷದ ಯುವಕ ವಿಕಾಸ್ ಮೃತಪಟ್ಟರೂ ಆರು ಜನರಿಗೆ ಜೀವ ನೀಡಿದ್ದಾರೆ.
ವಿಕಾಸ್ ಸಕಲೇಶಪುರ ತಾಲ್ಲೂಕಿನ ಹೆತ್ತೂರು ಹೋಬಳಿಯ ಹೊಸಹಳ್ಳಿ ಗ್ರಾಮದ ಪುಟ್ಟಸ್ವಾಮಿಗೌಡ ಹಾಗೂ ದಿ.ಶಶಿಕಲಾ ಅವರ ಪುತ್ರ.
ಬೆಂಗಳೂರಿನ ಸ್ಪರ್ಶ ಆಸ್ಪತ್ರೆಯಲ್ಲಿ ಅಂಗಾಂಗಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ,'ಜೀವ ಸಾರ್ಥಕತೆ' ಅಧಿಕಾರಿಗಳು ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಗೊರಗುಂಟೆ ಪಾಳ್ಯದಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು... ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಕೋಮಾಗೆ ತಲುಪಿದ್ದ.. ಎಷ್ಟೇ ಸೂಕ್ತ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಸಾವನ್ನಪ್ಪಿದ್ದರು.. Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.