ETV Bharat / state

ಗಾಳಿ ಸುದ್ದಿಗೆ ತೆರೆ ಎಳೆದ ಪೊಲೀಸರು: ‌ಮೆಟ್ರೋದಲ್ಲಿದ್ದ ಅನುಮಾನಾಸ್ಪದ ವ್ಯಕ್ತಿ ಮೌಲ್ವಿಯಂತೆ!

author img

By

Published : May 11, 2019, 4:38 AM IST

Updated : May 11, 2019, 6:11 AM IST

ಮೆಜೆಸ್ಟಿಕ್ ಮೆಟ್ರೊ‌ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದ ಅನುಮಾನಾಸ್ಪದ ವ್ಯಕ್ತಿ ಮೌಲ್ವಿ ಎಂದು ಉಪ್ಪಾರಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಮೆಟ್ರೊದಲ್ಲಿದ್ದ ಅನುಮಾನಾಸ್ಪದ ವ್ಯಕ್ತಿ

ಬೆಂಗಳೂರು: ಮೆಜೆಸ್ಟಿಕ್ ಮೆಟ್ರೊ‌ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದ ಅನುಮಾನಾಸ್ಪದ ವ್ಯಕ್ತಿಯನ್ನು ಉಪ್ಪಾರಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಆತ ಹಲಸೂರಿನ ಪೊಲೀಸ್ ಠಾಣಾ ವ್ಯಾಪ್ತಿಯ ಮಸೀದಿಯೊಂದರಲ್ಲಿ ಮೌಲ್ವಿಯಾಗಿದ್ದು, ಆರ್.ಟಿ.ನಗರ ನಿವಾಸಿಯಾಗಿದ್ದಾರೆ. ಮೌಲ್ವಿಯನ್ನ ವಶಕ್ಕೆ ಪಡೆದಿದ್ದ ಉಪ್ಪಾರಪೇಟೆ ಪೊಲೀಸರು ವಿಚಾರಣೆಗೊಳಪಡಿಸಿದ್ದರು.

Bangalore
ಮೆಟ್ರೊದಲ್ಲಿದ್ದ ಅನುಮಾನಾಸ್ಪದ ವ್ಯಕ್ತಿ

ಮೇ 6 ರಂದು ಮೆಟ್ರೋ ನಿಲ್ದಾಣದಲ್ಲಿ ಅನುಮಾನಸ್ಪದವಾಗಿ ವರ್ತನೆ ತೋರಿದ್ದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿತ್ತು. ಈ ಪೈಕಿ ಓರ್ವ ಗಾಂಧಿನಗರದಲ್ಲಿ ವಾಚ್ ಅಂಗಡಿ ಇಟ್ಟುಕೊಂಡಿದ್ದ ರಿಯಾಜ್ ಅಹಮದ್ ಎಂದು ತಿಳಿದು ಬಂದಿತ್ತು. ಬಳಿಕ ಮತ್ತೋರ್ವ ವ್ಯಕ್ತಿಗಾಗಿ ವಿಶೇಷ ತಂಡ ರಚಿಸಿ ಪೊಲೀಸರು ಹುಡುಕಾಟ ನಡೆಸಿದ್ದರು. ಇದೀಗ ಮೌಲ್ವಿ ಉಪ್ಪಾರಪೇಟೆ ಪೊಲೀಸರ ವಶದಲ್ಲಿದ್ದು, ಸದ್ಯ ಎಲ್ಲ ಆತಂಕಗಳಿಗೂ ತೆರೆಬಿದ್ದಿದೆ.

ಬೆಂಗಳೂರು: ಮೆಜೆಸ್ಟಿಕ್ ಮೆಟ್ರೊ‌ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದ ಅನುಮಾನಾಸ್ಪದ ವ್ಯಕ್ತಿಯನ್ನು ಉಪ್ಪಾರಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಆತ ಹಲಸೂರಿನ ಪೊಲೀಸ್ ಠಾಣಾ ವ್ಯಾಪ್ತಿಯ ಮಸೀದಿಯೊಂದರಲ್ಲಿ ಮೌಲ್ವಿಯಾಗಿದ್ದು, ಆರ್.ಟಿ.ನಗರ ನಿವಾಸಿಯಾಗಿದ್ದಾರೆ. ಮೌಲ್ವಿಯನ್ನ ವಶಕ್ಕೆ ಪಡೆದಿದ್ದ ಉಪ್ಪಾರಪೇಟೆ ಪೊಲೀಸರು ವಿಚಾರಣೆಗೊಳಪಡಿಸಿದ್ದರು.

Bangalore
ಮೆಟ್ರೊದಲ್ಲಿದ್ದ ಅನುಮಾನಾಸ್ಪದ ವ್ಯಕ್ತಿ

ಮೇ 6 ರಂದು ಮೆಟ್ರೋ ನಿಲ್ದಾಣದಲ್ಲಿ ಅನುಮಾನಸ್ಪದವಾಗಿ ವರ್ತನೆ ತೋರಿದ್ದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿತ್ತು. ಈ ಪೈಕಿ ಓರ್ವ ಗಾಂಧಿನಗರದಲ್ಲಿ ವಾಚ್ ಅಂಗಡಿ ಇಟ್ಟುಕೊಂಡಿದ್ದ ರಿಯಾಜ್ ಅಹಮದ್ ಎಂದು ತಿಳಿದು ಬಂದಿತ್ತು. ಬಳಿಕ ಮತ್ತೋರ್ವ ವ್ಯಕ್ತಿಗಾಗಿ ವಿಶೇಷ ತಂಡ ರಚಿಸಿ ಪೊಲೀಸರು ಹುಡುಕಾಟ ನಡೆಸಿದ್ದರು. ಇದೀಗ ಮೌಲ್ವಿ ಉಪ್ಪಾರಪೇಟೆ ಪೊಲೀಸರ ವಶದಲ್ಲಿದ್ದು, ಸದ್ಯ ಎಲ್ಲ ಆತಂಕಗಳಿಗೂ ತೆರೆಬಿದ್ದಿದೆ.

ಶಂಕಿತ ಎಂಬ ಗಾಳಿ ಸುದ್ದಿಗೆ ತೆರೆ ಎಳೆದ ಪೊಲೀಸರು: ಮತ್ತೊಬ್ಬ ಅನುಮಾನಾಸ್ಪದ ‌ಮೆಟ್ರೊ ವ್ಯಕ್ತಿ ಮೌಲ್ವಿಯಂತೆ

ಬೆಂಗಳೂರು: ಮೆಜೆಸ್ಟಿಕ್ ಮೆಟ್ರೊ‌ ನಿಲ್ದಾಣದಲ್ಲಿ ಕಾಣಿಸಿಕೊಂಡಿದ್ದು  ಅನುಮಾನಾಸ್ಪದ ವ್ಯಕ್ತಿಯನ್ನು ಉಪ್ಪಾರಪೇಟೆ ಪೊಲೀಸರು ಪತ್ತೆ ಹಚ್ಚಿದ್ದಾರೆ..
ಹಲಸೂರಿನ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮಸೀದಿಯೊಂದರಲ್ಲಿ ಮೌಲ್ವಿಯಾಗಿದ್ದು ಆರ್.ಟಿ.ನಗರ ನಿವಾಸಿಯಾಗಿದ್ದಾರೆ. ಸದ್ಯ ಮೌಲ್ವಿಯನ್ನ ವಶಕ್ಕೆ ಪಡೆದ ಉಪ್ಪಾರಪೇಟೆ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದಾರೆ. ಮೇ 6 ರಂದು ಮೆಟ್ರೊ ನಿಲ್ದಾಣದಲ್ಲಿ ಅನುಮಾನಸ್ಪದವಾಗಿ ವರ್ತನೆ ತೋರಿದ್ದು ಸಿಸಿಟಿವಿಯಲ್ಲಿ ರೆಕಾರ್ಡ್ ಆಗಿತ್ತು.. ಈ ಪೈಕಿ ಓರ್ವ ಗಾಂಧಿ ನಗರದಲ್ಲಿ ವಾಚ್ ಅಂಗಡಿ ಇಟ್ಟುಕೊಂಡಿದ್ದ ರಿಯಾಜ್ ಅಹಮದ್ ಪತ್ತೆಯಾದರೆ‌ ಮೊತ್ತೊಬ್ಬನಿಗಾಗ ವಿಶೇಷ ತಂಡ ರಚಿಸಿ ಪೊಲೀಸರು ಹುಡುಕಾಟ ನಡೆಸಿದ್ದರು.. ಇದೀಗ ಮೌಲ್ವಿ ಉಪ್ಪಾರಪೇಟೆ ಪೊಲೀಸರ ವಶದಲ್ಲಿದ್ದು, ಸದ್ಯ ಎಲ್ಲಾ ಆತಂಕಗಳಿಗೂ ತೆರೆಬಿದ್ದಿದೆ.

Last Updated : May 11, 2019, 6:11 AM IST

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.