ETV Bharat / state

ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳ: ಜನರ ಕೈಗೆ ಸಿಕ್ಕವನಿಗೆ ಬಿತ್ತು ಗೂಸ - undefined

ಅಂಗಡಿಯಿಂದ ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನ ಬೆನ್ನಟ್ಟಿ ಹಿಡಿದು, ಕಂಬಕ್ಕೆ ಕಟ್ಟಿ ಗೂಸ ನೀಡಿದ ಘಟನೆ ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆಯ ಬಾಣವಾರದಲ್ಲಿ ನಡೆದಿದೆ.

ಅಂಗಡಿಯಿಂದ ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳ
author img

By

Published : Jul 24, 2019, 5:16 PM IST

ನೆಲಮಂಗಲ: ಅಂಗಡಿಯಲ್ಲಿದ್ದ ಪೆಟ್ಟಿಗೆಯಿಂದ ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನ ಹಿಡಿದ ಜನರು ಕಂಬಕ್ಕೆ ಕಟ್ಟಿ ಗೂಸ ನೀಡಿರುವ ಘಟನೆ ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆಯ ಬಾಣವಾರದಲ್ಲಿ ನಡೆದಿದೆ.

ಹೆಸರಘಟ್ಟ ರಸ್ತೆಯ ಬಾಣವಾರದ ಸುರೇಶ ಎಂಬುವರ ಅಂಗಡಿಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿದ ರೇಣುಕೇಶ್ ಎಂಬ ವ್ಯಕ್ತಿ ಗಲ್ಲಪೆಟ್ಟಿಗೆಯಿಂದ ಹಣ ಕದ್ದು ಪರಾರಿಯಾಗುತ್ತಿದ್ದ. ನಂತರ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಹಣ ಕದ್ದಿರೋದು ಖಚಿತವಾಗಿದೆ. ಆರೋಪಿ ಬಾಣವಾರ ಬಳಿಯ ಚಿಕ್ಕಸಂದ್ರದ ನಿವಾಸಿಯಾಗಿದ್ದಾನೆ.

ಅಂಗಡಿಯಿಂದ ಹಣ ಕದ್ದು ಪರಾರಿಯಾಗುತ್ತಿದ್ದ ಆರೋಪಿ

ತಕ್ಷಣವೇ ಕಳ್ಳನನ್ನು ಬೆನ್ನಟ್ಟಿದ್ದ ಸ್ಥಳೀಯರು ಹಾಗೂ ಮಾಲೀಕ ಆತನನ್ನು ಹಿಡಿದು ಕಂಬಕ್ಕೆ ಕಟ್ಟಿ ಗೂಸ ಕೊಟ್ಟಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನೆಲಮಂಗಲ: ಅಂಗಡಿಯಲ್ಲಿದ್ದ ಪೆಟ್ಟಿಗೆಯಿಂದ ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನ ಹಿಡಿದ ಜನರು ಕಂಬಕ್ಕೆ ಕಟ್ಟಿ ಗೂಸ ನೀಡಿರುವ ಘಟನೆ ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆಯ ಬಾಣವಾರದಲ್ಲಿ ನಡೆದಿದೆ.

ಹೆಸರಘಟ್ಟ ರಸ್ತೆಯ ಬಾಣವಾರದ ಸುರೇಶ ಎಂಬುವರ ಅಂಗಡಿಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿದ ರೇಣುಕೇಶ್ ಎಂಬ ವ್ಯಕ್ತಿ ಗಲ್ಲಪೆಟ್ಟಿಗೆಯಿಂದ ಹಣ ಕದ್ದು ಪರಾರಿಯಾಗುತ್ತಿದ್ದ. ನಂತರ ಸಿಸಿಟಿವಿ ಕ್ಯಾಮೆರಾ ಪರಿಶೀಲಿಸಿದಾಗ ಹಣ ಕದ್ದಿರೋದು ಖಚಿತವಾಗಿದೆ. ಆರೋಪಿ ಬಾಣವಾರ ಬಳಿಯ ಚಿಕ್ಕಸಂದ್ರದ ನಿವಾಸಿಯಾಗಿದ್ದಾನೆ.

ಅಂಗಡಿಯಿಂದ ಹಣ ಕದ್ದು ಪರಾರಿಯಾಗುತ್ತಿದ್ದ ಆರೋಪಿ

ತಕ್ಷಣವೇ ಕಳ್ಳನನ್ನು ಬೆನ್ನಟ್ಟಿದ್ದ ಸ್ಥಳೀಯರು ಹಾಗೂ ಮಾಲೀಕ ಆತನನ್ನು ಹಿಡಿದು ಕಂಬಕ್ಕೆ ಕಟ್ಟಿ ಗೂಸ ಕೊಟ್ಟಿದ್ದಾರೆ. ಬಾಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Intro:ಅಂಗಡಿಯಿಂದ ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳ

ಕಳ್ಳನನ್ನ ಬೆನ್ನಟ್ಟಿ ಹಿಡಿದು ಕಂಬಕ್ಕೆ ಕಟ್ಟಿ ಗೂಸ ನೀಡಿದ ಜನ

ಕಳ್ಳತನ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ
Body:ನೆಲಮಂಗಲ : ಅಂಗಡಿಯ ಗಲ್ಲಪೆಟ್ಟಿಗೆಯಿಂದ ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳನನ್ನ ಹಿಡಿದ ಜನರು ಕಳ್ಳನನ್ನು ಕಂಬಕ್ಕೆ ಕಟ್ಟಿ ಗೂಸ ಕೊಟ್ಟಿದ್ದಾರೆ.


ಬೆಂಗಳೂರು ಹೊರವಲಯದ ಹೆಸರಘಟ್ಟ ರಸ್ತೆಯ ಬಾಣವಾರದ ಸುರೇಶ್ರವರ ಅಂಗಡಿಯಲ್ಲಿ ಘಟನೆ ನಡೆದಿದೆ. ಅಂಗಡಿಯಲ್ಲಿ ಯಾರು ಇಲ್ಲದ್ದನ್ನು ಗಮನಿಸಿದ ಕಳ್ಳ ಗಲ್ಲಪೆಟ್ಟಿಗೆಯಿಂದ ಹಣ ಕದ್ದು ಪರಾರಿಯಾಗುತ್ತಿದ್ದ. ಸಿಸಿ ಟಿವಿಕ್ಯಾಮೆರಾ ಪರಿಶೀಲನೆ ನಡೆಸಿದಾಗ. ಹಣ ಕದ್ದಿರೋದು ಖಚಿತವಾಗಿತು. ತಕ್ಷಣವೇ ಕಳ್ಳನನ್ನು ಬೆನ್ನಟ್ಟಿ ಹಿಡಿದು ಕಂಬಕ್ಕೆ ಕಟ್ಟಿ ಗೂಸ ಕೊಟ್ಟಿದ್ದಾರೆ.

ಬೆಂಗಳೂರಿನ ಬಾಣಾವರ ಬಳಿಯ ಚಿಕ್ಕಸಂದ್ರದ ರೇಣುಕೇಶ್ ಜನರ ಸೆರೆ ಸಿಕ್ಕ ಕಾರ್. ಥಳಿತಕ್ಕೋಳಗಾಗಿದ್ದ ಕಳ್ಳನನ್ನ ಪೊಲೀಸರು ಠಾಣೆಗೆ ಕರೆದೊಯ್ದಿದ್ದಾರೆ.
ಬಾಗಲಗುಂಟೆ ಪೋಲಿಸ್ ಠಾಣೆಯಲ್ಲಿ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

01a-ಬೈಟ್ - ಸುರೇಶ್, ಅಂಗಡಿ ಮಾಲೀಕ
Conclusion:

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.