ETV Bharat / state

ರೈಲು ನಿಯಂತ್ರಕನ ಸಮಯ ಪ್ರಜ್ಞೆ! ತಪ್ಪಿತು ಅನಾಹುತ

ಭಾರಿ ಮಳೆ ಹಿನ್ನೆಲೆಯಲ್ಲಿ ರೈಲು ಕಂಬಿಗಳ ಮೇಲೆ ಮರಗಳು ಉರುಳಿಬಿದ್ದ ಪರಿಣಾಮ ಬೆಂಗಳೂರು-ಶಿವಮೊಗ್ಗ ರೈಲು ಮಾರ್ಗದಲ್ಲಿ ಸಂಚಾರ ವ್ಯತ್ಯಯವಾಗಿದೆ.

author img

By

Published : Jun 7, 2019, 9:55 PM IST

ರೈಲು ನಿಯಂತ್ರಕನ ಸಮಯ ಪ್ರಜ್ಞೆ ತಪ್ಪಿದ ದುರಂತ

ನೆಲಮಂಗಲ : ತಾಲೂಕಿನ ಸುತ್ತಮುತ್ತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಬೆಂಗಳೂರು-ಶಿವಮೊಗ್ಗ ರೈಲು ಮಾರ್ಗದ ಹಳಿಗಳ ಮೇಲೆ ಮರಗಳು ಉರುಳಿ ಬಿದ್ದಿವೆ. ಈ ವೇಳೆ ರೈಲು ಸಂಚರಿಸಿದ್ದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಾಗಿತ್ತು. ಆದರೆ ರೈಲು ನಿಯಂತ್ರಕನ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ.

ತಾಲೂಕಿನ ದೊಡ್ಡಬೆಲೆ ನಿಡುವಂದ ಗ್ರಾಮದ ಬಳಿಯ ರೈಲ್ವೇ ಹಳಿಗಳ ಮೇಲೆ ಮಳೆಗಾಳಿಯಿಂದ ಮರಗಳು ಉರುಳಿ ಬಿದ್ದಿವೆ. ತಕ್ಷಣವೇ ರೈಲು ನಿಯಂತ್ರಕ ಸಮಯ ಪ್ರಜ್ಞೆ ತೋರಿ ಇದೇ ಮಾರ್ಗದಲ್ಲಿ ಸಂಚರಿಸುವ ರೈಲು ನಿಲ್ಲಿಸಿ ಸಂಭವನೀಯ ಅನಾಹುತ ತಪ್ಪಿಸಿದ್ದಾರೆ.

ಬೆಂಗಳೂರು-ಶಿವಮೊಗ್ಗ ರೈಲು ಮಾರ್ಗವಾಗಿದ್ದ ಹಳಿಗಳ ಮೇಲೆ ಬಿದ್ದ ಮರಗಳನ್ನು ತೆರವುಗೊಳಿಸಲು ರೈಲು ಸಂಚಾರ ಸ್ಥಗಿತಗೊಳಿಸಲಾಗಿದ್ದು, ನಾಲ್ಕು ರೈಲುಗಳ ಸಂಚಾರವನ್ನು ತಡೆ ಹಿಡಿಯಲಾಯಿತು, ಇದರಿಂದ ರೈಲುಗಳಲ್ಲಿದ್ದ ಸಾವಿರಾರು ಪ್ರಯಾಣಿಕರು ಪರದಾಟುವಂತಾಯಿತು.

ನೆಲಮಂಗಲ : ತಾಲೂಕಿನ ಸುತ್ತಮುತ್ತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಬೆಂಗಳೂರು-ಶಿವಮೊಗ್ಗ ರೈಲು ಮಾರ್ಗದ ಹಳಿಗಳ ಮೇಲೆ ಮರಗಳು ಉರುಳಿ ಬಿದ್ದಿವೆ. ಈ ವೇಳೆ ರೈಲು ಸಂಚರಿಸಿದ್ದರೆ ದೊಡ್ಡ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚಾಗಿತ್ತು. ಆದರೆ ರೈಲು ನಿಯಂತ್ರಕನ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ.

ತಾಲೂಕಿನ ದೊಡ್ಡಬೆಲೆ ನಿಡುವಂದ ಗ್ರಾಮದ ಬಳಿಯ ರೈಲ್ವೇ ಹಳಿಗಳ ಮೇಲೆ ಮಳೆಗಾಳಿಯಿಂದ ಮರಗಳು ಉರುಳಿ ಬಿದ್ದಿವೆ. ತಕ್ಷಣವೇ ರೈಲು ನಿಯಂತ್ರಕ ಸಮಯ ಪ್ರಜ್ಞೆ ತೋರಿ ಇದೇ ಮಾರ್ಗದಲ್ಲಿ ಸಂಚರಿಸುವ ರೈಲು ನಿಲ್ಲಿಸಿ ಸಂಭವನೀಯ ಅನಾಹುತ ತಪ್ಪಿಸಿದ್ದಾರೆ.

ಬೆಂಗಳೂರು-ಶಿವಮೊಗ್ಗ ರೈಲು ಮಾರ್ಗವಾಗಿದ್ದ ಹಳಿಗಳ ಮೇಲೆ ಬಿದ್ದ ಮರಗಳನ್ನು ತೆರವುಗೊಳಿಸಲು ರೈಲು ಸಂಚಾರ ಸ್ಥಗಿತಗೊಳಿಸಲಾಗಿದ್ದು, ನಾಲ್ಕು ರೈಲುಗಳ ಸಂಚಾರವನ್ನು ತಡೆ ಹಿಡಿಯಲಾಯಿತು, ಇದರಿಂದ ರೈಲುಗಳಲ್ಲಿದ್ದ ಸಾವಿರಾರು ಪ್ರಯಾಣಿಕರು ಪರದಾಟುವಂತಾಯಿತು.

Intro:ರೈಲು ನಿಯಂತ್ರಕನ ಸಮಯ ಪ್ರಜ್ಞೆಯಿಂದ ತಪ್ಪಿದ ದುರಂತ.

ಬೆಂಗಳೂರು - ಶಿವಮೊಗ್ಗ ರೈಲು ಮಾರ್ಗದಲ್ಲಿ ವ್ಯತ್ಯಯ

Body:ನೆಲಮಂಗಲ : ತಾಲೂಕಿನ ಸುತ್ತಮುತ್ತ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು. ತಾಲೂಕಿನ ಮಧ್ಯೆ ಹಾದು ಹೋಗುವ ರೈಲು ಮಾರ್ಗದ ಹಳಿಗಳ ಮೇಲೆ ಮರಗಳು ಉರಿ ಬಿದ್ದಿದೆ. ಆದರೆ ರೈಲು ನಿಯಂತ್ರಕನ ಸಮಯ ಪ್ರಜ್ಞೆಯಿಂದ ದುರಂತ ತಪ್ಪಿದೆ.


ನೆಲಮಂಗಲ ತಾಲೂಕಿನ ದೊಡ್ಡಬೆಲೆ ನಿಡುವಂದ ಗ್ರಾಮದ ಬಳಿಯ ರೈಲ್ವೆ ಹಳಿಗಳ ಮೇಲೆ ಮಳೆಗಾಳಿಯಿಂದ ಮರಗಳು ಉರುಳಿ ಬಿದ್ದಿವೆ. ತಕ್ಷಣವೇ ರೈಲು ನಿಯಂತ್ರಕನ ಸಮಯ ಪ್ರಜ್ಞೆ ತೋರಿ ಇದೇ ಮಾರ್ಗದಲ್ಲಿ ಸಂಚರಿಸುವ ರೈಲು ನಿಲ್ಲಿಸಿ ಸಂಭವನೀಯ ಅನಾಹುತ ತಪ್ಪಿಸಿದ್ದಾರೆ.

ಬೆಂಗಳೂರು- ಶಿವಮೊಗ್ಗ ರೈಲು ಮಾರ್ಗವಾಗಿದ್ದು ಹಳಿಗಳ ಮೇಲೆ ಬಿದ್ದ ಮರಗಳನ್ನು ತೆರವುಗೊಳಿಸಲು ರೈಲು ಸಂಚಾರ ಸ್ಥಗಿತಗೊಳಿಸಲಾಯಿತು. ಇದರಿಂದ ನಾಲ್ಕು ರೈಲುಗಳಿಗೆ ತಡೆ ಮಾಡವಾಯಿತು ರೈಲುಗಳಲ್ಲಿದ್ದ ಸಾವಿರಾರು ಪ್ರಯಾಣಿಕರ ಪರದಾಟುವಂತಾಯಿತು.
ಬೆಂಗಳೂರು ಶಿವಮೊಗ್ಗ ಸಂಚಾರದಲ್ಲಿ ಕೆಲಕಾಲ ವ್ಯತ್ಯಯವಾಗಿತ್ತು.

Conclusion:null
ETV Bharat Logo

Copyright © 2024 Ushodaya Enterprises Pvt. Ltd., All Rights Reserved.