ETV Bharat / state

ಮನೆಗೆ ನುಗ್ಗಿ ಚಿನ್ನದ ಸರ ಕದಿಯುತ್ತಿದ್ದ ಆರೋಪಿಗಳು ಅರೆಸ್ಟ್​: 333 ಗ್ರಾಂ ಚಿನ್ನಾಭರಣ ಪೊಲೀಸ್​ ವಶಕ್ಕೆ - Accused arrested for stealing money in Bengaluru

ಮಾಗಡಿ ರಸ್ತೆಯ ಪೊಲೀಸ್ ಇನ್ಸ್​ಪೆಕ್ಟರ್ ಶ್ರೀನಿವಾಸ್ ನೇತೃತ್ವದ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿ ಬರೋಬ್ಬರಿ ಎಂಟು ಮನೆಯಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ರಮೇಶ್, ಕೃಷ್ಣಮೂರ್ತಿ ಹಾಗು ವೆಂಕಟರಮಣ ಎಂಬುವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

accused-arrested-for-stealing-money-in-bengaluru
ಚಿನ್ನದ ಸರ ಕದಿಯುತ್ತಿದ್ದ ಆರೋಪಿಗಳ ಬಂಧನ
author img

By

Published : Jan 11, 2022, 3:09 PM IST

ಬೆಂಗಳೂರು: ನಗರದ ಪಶ್ಚಿಮ ವಿಭಾಗದ ಮಾಗಡಿ ರಸ್ತೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಗೆ ನುಗ್ಗಿ ಚಿನ್ನದ ಸರ ಕದಿಯುತ್ತಿದ್ದ ಮೂವರು ಅಂತಾರಾಜ್ಯ ಖದೀಮರನ್ನು ಬಂಧಿಸಿದ್ದಾರೆ.

accused-arrested-for-stealing-money-in-bengaluru
ಕಳ್ಳತನವಾಗಿದ್ದ ಚಿನ್ನದ ಸರ ವಶಕ್ಕೆ ಪಡೆದ ಪೊಲೀಸರು

ಮಾಗಡಿ ರಸ್ತೆಯ ಪೊಲೀಸ್ ಇನ್ಸ್​ಪೆಕ್ಟರ್ ಶ್ರೀನಿವಾಸ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬರೋಬ್ಬರಿ ಎಂಟು ಮನೆಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ರಮೇಶ್, ಕೃಷ್ಣಮೂರ್ತಿ ಹಾಗು ವೆಂಕಟರಮಣ ಎನ್ನುವವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರಿಂದ 16 ಲಕ್ಷ 65 ಸಾವಿರ ಮೌಲ್ಯದ 333 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಓದಿ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್​ಗೆ ಕೊರೊನಾ; ಐಸಿಯುಗೆ ದಾಖಲು

ಬೆಂಗಳೂರು: ನಗರದ ಪಶ್ಚಿಮ ವಿಭಾಗದ ಮಾಗಡಿ ರಸ್ತೆಯ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಮನೆಗೆ ನುಗ್ಗಿ ಚಿನ್ನದ ಸರ ಕದಿಯುತ್ತಿದ್ದ ಮೂವರು ಅಂತಾರಾಜ್ಯ ಖದೀಮರನ್ನು ಬಂಧಿಸಿದ್ದಾರೆ.

accused-arrested-for-stealing-money-in-bengaluru
ಕಳ್ಳತನವಾಗಿದ್ದ ಚಿನ್ನದ ಸರ ವಶಕ್ಕೆ ಪಡೆದ ಪೊಲೀಸರು

ಮಾಗಡಿ ರಸ್ತೆಯ ಪೊಲೀಸ್ ಇನ್ಸ್​ಪೆಕ್ಟರ್ ಶ್ರೀನಿವಾಸ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿ ಬರೋಬ್ಬರಿ ಎಂಟು ಮನೆಗಳಲ್ಲಿ ಚಿನ್ನಾಭರಣ ಕಳ್ಳತನ ಮಾಡಿದ್ದ ರಮೇಶ್, ಕೃಷ್ಣಮೂರ್ತಿ ಹಾಗು ವೆಂಕಟರಮಣ ಎನ್ನುವವರನ್ನು ಬಂಧನಕ್ಕೆ ಒಳಪಡಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಬಂಧಿತರಿಂದ 16 ಲಕ್ಷ 65 ಸಾವಿರ ಮೌಲ್ಯದ 333 ಗ್ರಾಂ ಚಿನ್ನ ವಶಪಡಿಸಿಕೊಳ್ಳಲಾಗಿದೆ. ಮಾಗಡಿ ರಸ್ತೆ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಓದಿ: ಖ್ಯಾತ ಗಾಯಕಿ ಲತಾ ಮಂಗೇಶ್ಕರ್​ಗೆ ಕೊರೊನಾ; ಐಸಿಯುಗೆ ದಾಖಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.