ETV Bharat / state

ಸಚಿವ ಬಿ.ಸಿ ನಾಗೇಶ್ ಮನೆಗೆ ನುಗ್ಗಿ ದಾಂಧಲೆ ನಡೆಸಿದವರ ವಿರುದ್ಧ ಕ್ರಮ: ಸಿಎಂ ಬೊಮ್ಮಾಯಿ

author img

By

Published : Jun 1, 2022, 7:56 PM IST

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಮನೆಗೆ ನುಗ್ಗಿ ದಾಂಧಲೆ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

CM Basavaraja Bommai
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

  • ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿ NSUI ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕುಕೃತ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು.@BCNagesh_bjp

    — Basavaraj S Bommai (@BSBommai) June 1, 2022 " class="align-text-top noRightClick twitterSection" data=" ">

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿದ ಎನ್​ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕೃತ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕುವೆಂಪುಗೆ ಅವಮಾನ ಆರೋಪ: ಸಚಿವ ಬಿ ಸಿ ನಾಗೇಶ್ ಮನೆ ಎದುರು ಪ್ರತಿಭಟನೆ

ಘಟನೆ: ಪರಿಷ್ಕೃತ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಕುವೆಂಪು ಅವರಿಗೆ ಅವಮಾನ ಮಾಡಿದ್ದು, ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎನ್​ಎಸ್​ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಕಾರ್ಯಕರ್ತರು ಇಂದು ತಿಪಟೂರಿನಲ್ಲಿ ಇರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು.

ಬೆಂಗಳೂರು: ಪ್ರಾಥಮಿಕ ಹಾಗು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ನಿವಾಸಕ್ಕೆ ನುಗ್ಗಿ ದಾಂಧಲೆ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

  • ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿ NSUI ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕುಕೃತ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು.@BCNagesh_bjp

    — Basavaraj S Bommai (@BSBommai) June 1, 2022 " class="align-text-top noRightClick twitterSection" data=" ">

ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರ ತಿಪಟೂರಿನ ಮನೆಯ ಆವರಣಕ್ಕೆ ನುಗ್ಗಿದ ಎನ್​ಎಸ್‌ಯುಐ ಕಾರ್ಯಕರ್ತರು ಪ್ರತಿಭಟನೆ ಮಾಡಿ ದಾಂಧಲೆ ನಡೆಸಿರುವುದು ಖಂಡನೀಯ. ಇಂತಹ ನಡೆ ವಿದ್ಯಾರ್ಥಿಗಳಿಗೆ, ಶಿಕ್ಷಣ ಪ್ರೇಮಿಗಳಿಗೆ ಶೋಭೆ ತರುವುದಿಲ್ಲ. ಈ ಕೃತ್ಯ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕುವೆಂಪುಗೆ ಅವಮಾನ ಆರೋಪ: ಸಚಿವ ಬಿ ಸಿ ನಾಗೇಶ್ ಮನೆ ಎದುರು ಪ್ರತಿಭಟನೆ

ಘಟನೆ: ಪರಿಷ್ಕೃತ ಪಠ್ಯಪುಸ್ತಕ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಕುವೆಂಪು ಅವರಿಗೆ ಅವಮಾನ ಮಾಡಿದ್ದು, ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಎನ್​ಎಸ್​ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ ನೇತೃತ್ವದಲ್ಲಿ 25ಕ್ಕೂ ಹೆಚ್ಚು ಕಾರ್ಯಕರ್ತರು ಇಂದು ತಿಪಟೂರಿನಲ್ಲಿ ಇರುವ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.