ETV Bharat / state

ರೆಸಾರ್ಟ್ ರಾಜಕಾರಣದ ವಿರುದ್ಧ ಪ್ರತಿಭಟನೆ; ಬಂಧನ - undefined

ತಾಜ್ ವಿವಾಂತ ಹೋಟೆಲ್ ಗೇಟ್​​ ಬಳಿ ಸಗಣಿ ಹಾಕಿ ವಿನೂತನ ಪ್ರತಿಭಟನೆಗೆ ಮುಂದಾದ ಕನ್ನಡ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ರೆಸಾರ್ಟ್
author img

By

Published : Jul 13, 2019, 7:49 PM IST

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ವೈಖರಿ, ವಿರೋಧ ಪಕ್ಷಗಳ ಶಾಸಕರ ರೆಸಾರ್ಟ್ ವಾಸ್ತವ್ಯ ವಿರೋಧಿಸಿ, ಕಾಂಗ್ರೆಸ್ ಶಾಸಕರು ತಂಗಿರುವ ತಾಜ್ ವಿವಾಂತ ಹೋಟೆಲ್‌ ಮುಂದೆ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾದ್ರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಬಂದಿಸಿದ್ರು.

ತಾಜ್ ವಿವಾಂತ ಹೋಟೆಲ್ ಗೇಟ್​​ ಬಳಿ ಸಗಣಿ ಹಾಕುವ ಮೂಲಕ ವಿನೂತನ ಪ್ರತಿಭಟನೆಗೆ ಸಂಘಟನೆ ಅಧ್ಯಕ್ಷ ನಾಗೇಶ್ ನೇತೃತ್ವದಲ್ಲಿ ಸಿದ್ಧತೆ ನಡೆಸಲಾಗಿತ್ತು. ಆದರೆ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. ಹೀಗಾಗಿ ಪ್ರತಿಭಟನೆ ನಡೆಯಲಿಲ್ಲ.

ಪ್ರತಿಭಟನೆಗೆ ಮುಂದಾದವರ ಬಂಧನ

ಈ ಬಗ್ಗೆ ಈಟಿವಿ ಭಾರತ ಜೊತೆ ಮಾತನಾಡಿದ ಪ್ರತಿಭಟನಾಕಾರ ಲಿಂಗರಾಜಗೌಡ, ಶಾಸಕರು ಸಚಿವರು ರೆಸಾರ್ಟ್​​ನಲ್ಲಿರುವ ಬದಲು ವಿಧಾನಸೌಧ ಅಥವಾ ತಮ್ಮ ತಮ್ಮ ಕ್ಷೇತ್ರಗಳಿಗೆ ಮರಳಬೇಕು ಎಂದು ಆಗ್ರಹಿಸಿದರು.

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ವೈಖರಿ, ವಿರೋಧ ಪಕ್ಷಗಳ ಶಾಸಕರ ರೆಸಾರ್ಟ್ ವಾಸ್ತವ್ಯ ವಿರೋಧಿಸಿ, ಕಾಂಗ್ರೆಸ್ ಶಾಸಕರು ತಂಗಿರುವ ತಾಜ್ ವಿವಾಂತ ಹೋಟೆಲ್‌ ಮುಂದೆ ಕನ್ನಡ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಲು ಮುಂದಾದ್ರು. ಈ ವೇಳೆ ಪ್ರತಿಭಟನಾಕಾರರನ್ನು ಪೊಲೀಸರು ಬಂದಿಸಿದ್ರು.

ತಾಜ್ ವಿವಾಂತ ಹೋಟೆಲ್ ಗೇಟ್​​ ಬಳಿ ಸಗಣಿ ಹಾಕುವ ಮೂಲಕ ವಿನೂತನ ಪ್ರತಿಭಟನೆಗೆ ಸಂಘಟನೆ ಅಧ್ಯಕ್ಷ ನಾಗೇಶ್ ನೇತೃತ್ವದಲ್ಲಿ ಸಿದ್ಧತೆ ನಡೆಸಲಾಗಿತ್ತು. ಆದರೆ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಪೊಲೀಸರು ಪ್ರತಿಭಟನಾಕಾರರನ್ನು ಬಂಧಿಸಿದರು. ಹೀಗಾಗಿ ಪ್ರತಿಭಟನೆ ನಡೆಯಲಿಲ್ಲ.

ಪ್ರತಿಭಟನೆಗೆ ಮುಂದಾದವರ ಬಂಧನ

ಈ ಬಗ್ಗೆ ಈಟಿವಿ ಭಾರತ ಜೊತೆ ಮಾತನಾಡಿದ ಪ್ರತಿಭಟನಾಕಾರ ಲಿಂಗರಾಜಗೌಡ, ಶಾಸಕರು ಸಚಿವರು ರೆಸಾರ್ಟ್​​ನಲ್ಲಿರುವ ಬದಲು ವಿಧಾನಸೌಧ ಅಥವಾ ತಮ್ಮ ತಮ್ಮ ಕ್ಷೇತ್ರಗಳಿಗೆ ಮರಳಬೇಕು ಎಂದು ಆಗ್ರಹಿಸಿದರು.

Intro:ಶಾಸಕರ ರೆಸಾರ್ಟ್ ರಾಜಕಾರಣದ ವಿರುದ್ಧ ನಡೆಯಬೇಕಾದ ಸಗಣಿ ಪ್ರತಿಭಟನೆ ಫ್ಲಾಪ್ !


ಬೆಂಗಳೂರು- ರಾಜ್ಯ ಸರ್ಕಾರದ ಆಡಳಿತ, ವಿರೋಧ ಪಕ್ಷಗಳ ಶಾಸಕರ ರೆಸಾರ್ಟ್ ವಾಸ್ತವ್ಯವನ್ನು ವಿರೋಧಿಸಿ, ಕಾಂಗ್ರೆಸ್ ಶಾಸಕರು ತಂಗಿರುವ ತಾಜ್ ವಿವಾಂತ ರೆಸಾರ್ಟ್ ಮುಂದೆ ಇಂದು ಕರ್ನಾಟಕ ಸಂಘಟನೆಗಳ ಒಕ್ಕೂಟ ಸಗಣಿ ಪ್ರತಿಭಟನೆಯನ್ನು ಹಮ್ಮಿಕೊಂಡಿತ್ತು. .ತಾಜ್ ವಿವಾಂತ ಹೋಟೇಲ್ ಗೇಟಿನ ಬಳಿ ಸಗಣಿ ಹಾಕುವ ಮೂಲಕ ವಿನೂತನ ಪ್ರತಿಭಟನೆಗೆ ಸಂಘಟನೆ ಅಧ್ಯಕ್ಷ ನಾಗೇಶ್ ನೇತೃತ್ವದಲ್ಲಿ ಸಿದ್ಧತೆ ನಡೆಸಲಾಗಿತ್ತು. ಆದ್ರೆ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದರು. ಹೀಗಾಗಿ ಪ್ರತಿಭಟನೆ ಫ್ಲಾಪ್ ಆಯಿತು. ಬಳಿಕ ಎಪಿಎಮ್ ಸಿ ಪೊಲೀಸ್ ಠಾಣೆಯಲ್ಲಿ ಬಂಧಿಸಲಾಯಿತು.
ಬಳಿಕ ಈಟಿವಿ ಭಾರತ್ ಜೊತೆ ಮಾತನಾಡಿದ ಪ್ರತಿಭಟನಾಕಾರ ಲಿಂಗರಾಜಗೌಡ, ಶಾಸಕರು ಸಚಿವರು ರೆಸಾರ್ಟ್ ನಲ್ಲಿರುವ ಬದಲು ವಿಧಾನಸೌಧ ಅಥವಾ ತಮ್ಮ ತಮ್ಮ ಕ್ಷೇತ್ರಗಳಿಗೆ ಮರಳಬೇಕು ಎಂದು ಆಗ್ರಹಿಸಿದರು.


ಸೌಮ್ಯಶ್ರೀ
Kn_Bng_03_protest_taj_7202707

Kn_Bng_03_protest_taj_7202707Body:Kn_Bng_03_protest_taj_7202707Conclusion:Kn_Bng_03_protest_taj_7202707

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.