ETV Bharat / state

ಮತ್ತೆ ಮೂವರು ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ

ನಿನ್ನೆ ರಾಜ್ಯ ಸರ್ಕಾರ ಇಬ್ಬರು ಹಿರಿಯ ಆಧಿಕಾರಿಗಳಿಗೆ ಬಡ್ತಿ ನೀಡಿ ಒಟ್ಟು ಮೂವರನ್ನು ವರ್ಗಾವಣೆಗೊಳಿಸಿತ್ತು. ಈ ಬೆನ್ನಲ್ಲೇ ಇಂದು ಕೂಡ ಮತ್ತೆ ಮೂವರು ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

author img

By

Published : Oct 29, 2020, 9:02 PM IST

vidhana soudha
ವಿಧಾನಸೌಧ

ಬೆಂಗಳೂರು: ಮತ್ತೆ ರಾಜ್ಯದ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ತರಬೇತಿ ವಿಭಾಗದ ಡಿಜಿಪಿಯಾಗಿ ಪದಮ್ ಕುಮಾರ್ ಗರ್ಗ್, ಅಪರಾಧ ತನಿಖಾದಳ ಮತ್ತು ಆರ್ಥಿಕ ಅಪರಾಧ ವಿಭಾಗದ ಡಿಜಿಪಿಯಾಗಿ ಪಿ.ಎಸ್.ಸಂಧು, ಗೃಹ ರಕ್ಷಕ ದಳದ ಕಮಾಂಡೆಂಟ್ ಮತ್ತು ನಾಗರಿಕ ರಕ್ಷಣಾ, ಅಗ್ನಿಶಾಮಕ ದಳದ ಇಲಾಖೆಯ ಡಿಜಿಪಿಯಾಗಿ ಅಮರ್ ಕುಮಾರ್ ಪಾಂಡೆ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

order copy
ಆದೇಶ ಪ್ರತಿ

ನಿನ್ನೆ ಸಹ ರಾಜ್ಯ ಸರ್ಕಾರ ಇಬ್ಬರು ಹಿರಿಯ ಆಧಿಕಾರಿಗಳಿಗೆ ಬಡ್ತಿ ನೀಡಿ ಒಟ್ಟು ಮೂವರನ್ನು ವರ್ಗಾವಣೆಗೊಳಿಸಿತ್ತು.

ಬೆಂಗಳೂರು: ಮತ್ತೆ ರಾಜ್ಯದ ಮೂವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ತರಬೇತಿ ವಿಭಾಗದ ಡಿಜಿಪಿಯಾಗಿ ಪದಮ್ ಕುಮಾರ್ ಗರ್ಗ್, ಅಪರಾಧ ತನಿಖಾದಳ ಮತ್ತು ಆರ್ಥಿಕ ಅಪರಾಧ ವಿಭಾಗದ ಡಿಜಿಪಿಯಾಗಿ ಪಿ.ಎಸ್.ಸಂಧು, ಗೃಹ ರಕ್ಷಕ ದಳದ ಕಮಾಂಡೆಂಟ್ ಮತ್ತು ನಾಗರಿಕ ರಕ್ಷಣಾ, ಅಗ್ನಿಶಾಮಕ ದಳದ ಇಲಾಖೆಯ ಡಿಜಿಪಿಯಾಗಿ ಅಮರ್ ಕುಮಾರ್ ಪಾಂಡೆ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

order copy
ಆದೇಶ ಪ್ರತಿ

ನಿನ್ನೆ ಸಹ ರಾಜ್ಯ ಸರ್ಕಾರ ಇಬ್ಬರು ಹಿರಿಯ ಆಧಿಕಾರಿಗಳಿಗೆ ಬಡ್ತಿ ನೀಡಿ ಒಟ್ಟು ಮೂವರನ್ನು ವರ್ಗಾವಣೆಗೊಳಿಸಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.