ETV Bharat / state

ಮೂಲ ಬಿಜೆಪಿ, ವಲಸಿಗ ಬಿಜೆಪಿ ಅಂತಾ ಬೇಧವಿಲ್ಲ: ಸಚಿವ ಶ್ರೀರಾಮುಲು

ಮೂಲ ಬಿಜೆಪಿ ನಾಯಕರು ಹಾಗೂ ವಲಸಿಗ ಬಿಜೆಪಿ ನಾಯಕರು ಎಂದು ಭಾರತೀಯ ಜನತಾ ಪಕ್ಷದಲ್ಲಿ ಇಲ್ಲ. ಅಂತ ಭಿನ್ನಾಭಿಪ್ರಾಯವನ್ನು ಪಕ್ಷ ಯಾವತ್ತು ಮಾಡಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

author img

By

Published : Feb 4, 2020, 6:57 PM IST

health minister shriramulu
ಆರೋಗ್ಯ ಸಚಿವ ಬಿ.ಶ್ರೀರಾಮುಲು

ಬೆಂಗಳೂರು: ಮೂಲ ಬಿಜೆಪಿ ನಾಯಕರು ಹಾಗೂ ವಲಸಿಗ ಬಿಜೆಪಿ ನಾಯಕರು ಎಂದು ಭಾರತೀಯ ಜನತಾ ಪಕ್ಷದಲ್ಲಿ ಇಲ್ಲ. ಅಂತ ಭಿನ್ನಾಭಿಪ್ರಾಯವನ್ನು ಪಕ್ಷ ಯಾವತ್ತು ಮಾಡಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಆರೋಗ್ಯ ಸಚಿವ ಬಿ.ಶ್ರೀರಾಮುಲು

ವಿಧಾನಸೌಧದಲ್ಲಿ ಮಾತನಾಡಿದ ಅವರು, ನಮ್ಮದು ಸಿದ್ಧಾಂತದ ಮೇಲೆ ನಡೆಯುವ ಪಕ್ಷ. ನಮ್ಮ ನಾಯಕರಾದ ಯಡಿಯೂರಪ್ಪನವರು ಸಮರ್ಥರಿದ್ದಾರೆ. ಫೆ. 6ರಂದು ಸಂಪುಟ ವಿಸ್ತರಣೆ ಮಾಡುವ ತೀರ್ಮಾನ ಕೈಗೊಂಡಿದ್ದಾರೆ. ಈ ಮೂಲಕ ಎಲ್ಲರನ್ನು ಸಮಾಧಾನ ಪಡಿಸುತ್ತಾರೆ ಎಂದು ಹೇಳಿದರು.

ಕೆಲವು ಶಾಸಕರು ಭಿನ್ನಾಭಿಪ್ರಾಯ ತೆಗೆದಿದ್ದಾರೆ. ಆದರೆ, ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದರು.

ದಾಸೋಹ ಯೋಜನೆ ಅಕ್ಕಿ ಕಡಿತ: ನನಗೆ ಅಕ್ಕಿ, ಗೋಧಿ ಕಡಿತ ಮಾಡಿರುವ ಮಾಹಿತಿ ಇಲ್ಲ. ಶೀಘ್ರವೇ ಮಾಹಿತಿ ಪಡೆದುಕೊಳ್ಳುತ್ತೇನೆ. ಮಠ, ಸಂಘ, ಸಂಸ್ಥೆಗಳಿಗೆ ನೀಡುವ ಯೋಜನೆಯಲ್ಲಿ ಲೋಪವಾಗದಂತೆ ಸಿಎಂ ಜೊತೆ ಚರ್ಚಿಸುತ್ತೇನೆ ಎಂದು ಭರವಸೆ ನೀಡದರು.

ಬೆಂಗಳೂರು: ಮೂಲ ಬಿಜೆಪಿ ನಾಯಕರು ಹಾಗೂ ವಲಸಿಗ ಬಿಜೆಪಿ ನಾಯಕರು ಎಂದು ಭಾರತೀಯ ಜನತಾ ಪಕ್ಷದಲ್ಲಿ ಇಲ್ಲ. ಅಂತ ಭಿನ್ನಾಭಿಪ್ರಾಯವನ್ನು ಪಕ್ಷ ಯಾವತ್ತು ಮಾಡಿಲ್ಲ ಎಂದು ಆರೋಗ್ಯ ಸಚಿವ ಬಿ.ಶ್ರೀರಾಮುಲು ಸ್ಪಷ್ಟಪಡಿಸಿದ್ದಾರೆ.

ಆರೋಗ್ಯ ಸಚಿವ ಬಿ.ಶ್ರೀರಾಮುಲು

ವಿಧಾನಸೌಧದಲ್ಲಿ ಮಾತನಾಡಿದ ಅವರು, ನಮ್ಮದು ಸಿದ್ಧಾಂತದ ಮೇಲೆ ನಡೆಯುವ ಪಕ್ಷ. ನಮ್ಮ ನಾಯಕರಾದ ಯಡಿಯೂರಪ್ಪನವರು ಸಮರ್ಥರಿದ್ದಾರೆ. ಫೆ. 6ರಂದು ಸಂಪುಟ ವಿಸ್ತರಣೆ ಮಾಡುವ ತೀರ್ಮಾನ ಕೈಗೊಂಡಿದ್ದಾರೆ. ಈ ಮೂಲಕ ಎಲ್ಲರನ್ನು ಸಮಾಧಾನ ಪಡಿಸುತ್ತಾರೆ ಎಂದು ಹೇಳಿದರು.

ಕೆಲವು ಶಾಸಕರು ಭಿನ್ನಾಭಿಪ್ರಾಯ ತೆಗೆದಿದ್ದಾರೆ. ಆದರೆ, ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಹೇಳಿದರು.

ದಾಸೋಹ ಯೋಜನೆ ಅಕ್ಕಿ ಕಡಿತ: ನನಗೆ ಅಕ್ಕಿ, ಗೋಧಿ ಕಡಿತ ಮಾಡಿರುವ ಮಾಹಿತಿ ಇಲ್ಲ. ಶೀಘ್ರವೇ ಮಾಹಿತಿ ಪಡೆದುಕೊಳ್ಳುತ್ತೇನೆ. ಮಠ, ಸಂಘ, ಸಂಸ್ಥೆಗಳಿಗೆ ನೀಡುವ ಯೋಜನೆಯಲ್ಲಿ ಲೋಪವಾಗದಂತೆ ಸಿಎಂ ಜೊತೆ ಚರ್ಚಿಸುತ್ತೇನೆ ಎಂದು ಭರವಸೆ ನೀಡದರು.

Intro:Body:KN_BNG_03_SRIRAMULU_BYTE_SCRIPT_7201951

ಬಿಜೆಪಿಯಲ್ಲಿ ಮೂಲ, ವಲಸಿಗರು ಅಂತ ಇಲ್ಲ: ಸಚಿವ ಶ್ರೀರಾಮುಲು

ಬೆಂಗಳೂರು: ಬಿಜೆಪಿಯಲ್ಲಿ ಮೂಲ ಬಿಜೆಪಿ ವಲಸಿಗ ಬಿಜೆಪಿ ಅಂತ ಭಿನ್ನಾಭಿಪ್ರಾಯ ಇಲ್ಲ ಎಂದು ಸಚಿವ ಶ್ರೀರಾಮುಲು ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಸಿದ್ಧಾಂತದ ಮೇಲೆ ನಡೆಯುವ ಪಕ್ಷ ನಮ್ಮದು. 6 ನೇ ತಾರೀಖು ಸಂಪುಟ ವಿಸ್ತರಣೆ ಮಾಡಬೇಕು ಅಂತ ತೀರ್ಮಾನ ಆಗಿದೆ. ನಮ್ಮ ನಾಯಕರಾದ ಯಡಿಯೂರಪ್ಪ ಸಮರ್ಥರಿದ್ದಾರೆ ಎಲ್ಲರನ್ನೂ ಸಮಾಧಾನ ಮಾಡುತ್ತಾರೆ ಎಂದು ವಿವರಿಸಿದರು.

ಸಿ‌.ಪಿ.ಯೋಗೇಶ್ವರ್ ಗೆ ವಿರೋಧ ಮಾಡ್ತಿರೋದು ಒಪ್ಪುತ್ತೇನೆ. ಆದರೆ ಅಂತಿಮವಾಗಿ ನಮ್ಮ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.

ದಾಸೋಹ ಯೋಜನೆ ಅಡಿಯಲ್ಲಿ ಅಕ್ಕಿ ಕಡಿತ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಮಾಹಿತಿಯನ್ನ ಪಡೆದುಕೊಳ್ಳುತ್ತೇನೆ. ಆ ರೀತಿ ಆಗಿದ್ದು ಸರಿ ಅಲ್ಲ. ಈಗಲೇ ಸಿಎಂ ಜೊತೆ ಈ ವಿಚಾರ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.