ETV Bharat / state

​​​​​​​ಬೆಂಗಳೂರಲ್ಲಿ 1 ಕೆಜಿ ಚಿನ್ನ ಪಡೆದು ಪರಾರಿಯಾಗಿದ್ದ ಆರೋಪಿ ಮಹಾರಾಷ್ಟ್ರದಲ್ಲಿ ಸಿಕ್ಕಿಬಿದ್ದ

author img

By

Published : Oct 22, 2019, 9:39 AM IST

ಬೆಂಗಳೂರಿನ ದಿ ಸನ್ ಸ್ಮರ್ ಎಂಟರ್​ಪ್ರೈಸಸ್​​ ಅಂಗಡಿಯಲ್ಲಿ 1 ಕೆ.ಜಿ ಗಟ್ಟಿ ಚಿನ್ನ ಪಡೆದು ಪರಾರಿಯಾಗಿದ್ದ ಆರೋಪಿ ಸೂರಜ್ ಅನ್ನು ಮಹಾರಾಷ್ಟ್ರದ ಸತಾರಾದಲ್ಲಿ ಬಂಧಿಸಲಾಗಿದೆ. ಈತನಿಂದ 900 ಗ್ರಾಂ ಚಿನ್ನವನ್ನು ಹಲಸೂರು ಗೇಟ್​ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗಟ್ಟಿ ಚಿನ್ನ ದೋಚಿದ್ದ ಆರೋಪಿ ಬಂಧನ

ಬೆಂಗಳೂರು: ಇಲ್ಲಿನ ಹಲಸೂರುಗೇಟ್ ಠಾಣಾ ವ್ಯಾಪ್ತಿಗೆ ಬರುವ ದಿ ಸನ್ ಸ್ಮರ್ ಎಂಟರ್​ಪ್ರೈಸಸ್​​ ಅಂಗಡಿಯಿಂದ ಸುಮಾರು 1 ಕೆಜಿ ಚಿನ್ನದ ಗಟ್ಟಿಯನ್ನು ಪಡೆದು, ಹಣ ನೀಡುವುದಾಗಿ ನಂಬಿಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

Arrest of the accused for robbing 1 kg of gold in bangalore
ಗಟ್ಟಿ ಚಿನ್ನ ದೋಚಿದ್ದ ಆರೋಪಿ ಬಂಧನ

ಮಹಾರಾಷ್ಟ್ರ ಸತಾರಾ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿದ್ದ ಸೂರಜ್ ಸದಾಶಿವ (31) ಬಂಧಿತ ಆರೋಪಿ. ಈತನಿಂದ 900 ಗ್ರಾಂ ಗಟ್ಟಿ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಐಪಿಸಿ ಸೆಕ್ಷನ್ 420, 406ರ ಅಡಿ ಈತನನ್ನು ಬಂಧಿಸಲಾಗಿದೆ.

ಹಲಸೂರು ಗೇಟ್ ಪೊಲೀಸ್ ಠಾಣೆ ಇನ್​ಸ್ಪೆಕ್ಟರ್ ಹರ್ಷವರ್ಧನ್ ಹಾಗೂ ಸಿಬ್ಬಂದಿಯ ಸೇರಿದಂತೆ ವಿಶೇಷ ತಂಡ ರಚಿಸಿ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿತ್ತು.

ಬೆಂಗಳೂರು: ಇಲ್ಲಿನ ಹಲಸೂರುಗೇಟ್ ಠಾಣಾ ವ್ಯಾಪ್ತಿಗೆ ಬರುವ ದಿ ಸನ್ ಸ್ಮರ್ ಎಂಟರ್​ಪ್ರೈಸಸ್​​ ಅಂಗಡಿಯಿಂದ ಸುಮಾರು 1 ಕೆಜಿ ಚಿನ್ನದ ಗಟ್ಟಿಯನ್ನು ಪಡೆದು, ಹಣ ನೀಡುವುದಾಗಿ ನಂಬಿಸಿ ಪರಾರಿಯಾಗಿದ್ದ ಆರೋಪಿಯನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

Arrest of the accused for robbing 1 kg of gold in bangalore
ಗಟ್ಟಿ ಚಿನ್ನ ದೋಚಿದ್ದ ಆರೋಪಿ ಬಂಧನ

ಮಹಾರಾಷ್ಟ್ರ ಸತಾರಾ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿದ್ದ ಸೂರಜ್ ಸದಾಶಿವ (31) ಬಂಧಿತ ಆರೋಪಿ. ಈತನಿಂದ 900 ಗ್ರಾಂ ಗಟ್ಟಿ ಚಿನ್ನವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಐಪಿಸಿ ಸೆಕ್ಷನ್ 420, 406ರ ಅಡಿ ಈತನನ್ನು ಬಂಧಿಸಲಾಗಿದೆ.

ಹಲಸೂರು ಗೇಟ್ ಪೊಲೀಸ್ ಠಾಣೆ ಇನ್​ಸ್ಪೆಕ್ಟರ್ ಹರ್ಷವರ್ಧನ್ ಹಾಗೂ ಸಿಬ್ಬಂದಿಯ ಸೇರಿದಂತೆ ವಿಶೇಷ ತಂಡ ರಚಿಸಿ ಆರೋಪಿ ಬಂಧನಕ್ಕೆ ಬಲೆ ಬೀಸಲಾಗಿತ್ತು.

Intro:Body:ಹಣ ಕೊಡುವುದಾಗಿ ನಂಬಿಸಿ ಚಿನ್ನದ ಗಟ್ಟಿಯನ್ನು ತೆಗೆದುಕೊಂಡು ಹೋದ ಆರೋಪಿಯ ಬಂಧನ


ಬೆಂಗಳೂರು: ಹಲಸೂರುಗೇಟ್ ಠಾಣಾ ವ್ಯಾಪ್ತಿಗೆ ಬರುವ ದಿ ಸನ್ ಸ್ಮರ್ ಎಂಟರ್ಪ್ರೈಸಸ್ ಅಂಗಡಿಯಿಂದ ಸುಮಾರು 1 ಕೆಜಿ ಚಿನ್ನದ ಗಟ್ಟಿಯನ್ನು ಪಡೆದು ಬದಲಿಗೆ ಹಣ ನೀಡುವುದಾಗಿ ನಂಬಿಸಿ ಪರಾರಿಯಾದ ಆರೋಪಿ ಯನ್ನು ಪೊಲೀಸರು ಬಂಧಿಸಿದ್ದಾರೆ.


ಈ ಆರೋಪಿಯ ಪತ್ತೆಗೆ ಹಲಸೂರು ಗೇಟ್ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಹರ್ಷವರ್ಧನ್ ಹಾಗೂ ಸಿಬ್ಬಂದಿಯವರನ್ನು ನೇಮಕ ಮಾಡಲಾಗಿತ್ತು. ಬಂಧಿತ ಆರೋಪಿ 31 ವರ್ಷದ ಸೂರಜ್ ಸದಾಶಿವ, ಮಹಾರಾಷ್ಟ್ರ ರಾಜ್ಯದ ಸತಾರಾ ಜಿಲ್ಲೆಯಲ್ಲಿ ತಲೆಮರೆಸಿಕೊಂಡಿದ್ದ ಈತನನ್ನು ಪೊಲೀಸರು ಪತ್ತೆ ಹಚ್ಚಿ ಆರೋಪಿಗಳಿಂದ 900 ಗ್ರಾಂ ಗಟ್ಟಿ ಚಿನ್ನವನ್ನು ಅಮಾನತು ಪಡಿಸಿದ್ದಾರೆ. ಬಂದಿದ್ದ ಆರೋಪಿಯನ್ನು ಐಪಿಸಿ ಸೆಕ್ಷನ್ 420, 406 ರ ಅಡಿ ಬಂಧಿಸಲಾಗಿದೆ.Conclusion:

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.