ETV Bharat / state

ರೌಡಿಶೀಟರ್​ನನ್ನು ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ...

author img

By

Published : Oct 12, 2020, 4:16 PM IST

ಕಮೀಷನರ್ ಆದೇಶದಂತೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಅಂಬರೀಶ್​ನನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಲು ಪಿಎಸ್ಐ ಸೇರಿದಂತೆ ಮಹಿಳಾ ಸಿಬ್ಬಂದಿ ತೆರಳಿದ್ದರು. ಆಗ ಅಂಬರೀಶ್ ಪತ್ನಿ ಜಯಲಕ್ಷ್ಮೀ ಹಾಗೂ ನಾದಿನಿ ಪವಿತ್ರಾ ಪೊಲೀಸರ ಬರುವಿಕೆ ಕುರಿತು ಪ್ರಶ್ನಿಸಿ‌ ಅವಾಜ್‌ ಹಾಕಿದ್ದಾರೆ. ಅಷ್ಟೇ ಅಲ್ಲದೆ ಪೇದೆಗಳ ಸಮವಸ್ತ್ರ ಎಳೆದಾಡಿ ಬೆದರಿಕೆ ಹಾಕಿರುವ ಘಟನೆ ನಡೆದಿದೆ.

Attack on police personnel who went to arrest Rowdi sheeter ...
ರೌಡಿಶೀಟರ್ ನನ್ನು ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ...

ಬೆಂಗಳೂರು: ರೌಡಿಶೀಟರ್ ನನ್ನು ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆಯೇ ಆತನ ಕುಟುಂಬಸ್ಥರು ಹಲ್ಲೆ ಮಾಡಿರುವ ಘಟನೆ ನಗರದ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಜನತಾ ಕಾಲೋನಿ ಬಳಿ ನಡೆದಿದೆ.

ಕಮೀಷನರ್ ಆದೇಶದಂತೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಅಂಬರೀಶ್​ನನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಲು ಪಿಎಸ್ಐ ಸೇರಿದಂತೆ ಮಹಿಳಾ ಸಿಬ್ಬಂದಿ ತೆರಳಿದ್ದರು. ಆಗ ಅಂಬರೀಶ್ ಪತ್ನಿ ಜಯಲಕ್ಷ್ಮೀ ಹಾಗೂ ನಾದಿನಿ ಪವಿತ್ರಾ ಪೊಲೀಸರ ಬರುವಿಕೆ ಕುರಿತು ಪ್ರಶ್ನಿಸಿ‌ ಅವಾಜ್‌ ಹಾಕಿದ್ದಾರೆ. ಅಷ್ಟೇ ಅಲ್ಲದೆ ಪೇದೆಗಳ ಸಮವಸ್ತ್ರ ಎಳೆದಾಡಿ ಬೆದರಿಕೆ ಹಾಕಿದ್ದಾರೆ.

ಸದ್ಯ ಆರೋಪಿಗಳ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ರೌಡಿಶೀಟರ್ ಅಂಬರೀಶ್​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಬೆಂಗಳೂರು: ರೌಡಿಶೀಟರ್ ನನ್ನು ಬಂಧಿಸಲು ತೆರಳಿದ್ದ ಪೊಲೀಸ್ ಸಿಬ್ಬಂದಿ ಮೇಲೆಯೇ ಆತನ ಕುಟುಂಬಸ್ಥರು ಹಲ್ಲೆ ಮಾಡಿರುವ ಘಟನೆ ನಗರದ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ಜನತಾ ಕಾಲೋನಿ ಬಳಿ ನಡೆದಿದೆ.

ಕಮೀಷನರ್ ಆದೇಶದಂತೆ ಹುಳಿಮಾವು ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿಶೀಟರ್ ಅಂಬರೀಶ್​ನನ್ನು ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿಸಲು ಪಿಎಸ್ಐ ಸೇರಿದಂತೆ ಮಹಿಳಾ ಸಿಬ್ಬಂದಿ ತೆರಳಿದ್ದರು. ಆಗ ಅಂಬರೀಶ್ ಪತ್ನಿ ಜಯಲಕ್ಷ್ಮೀ ಹಾಗೂ ನಾದಿನಿ ಪವಿತ್ರಾ ಪೊಲೀಸರ ಬರುವಿಕೆ ಕುರಿತು ಪ್ರಶ್ನಿಸಿ‌ ಅವಾಜ್‌ ಹಾಕಿದ್ದಾರೆ. ಅಷ್ಟೇ ಅಲ್ಲದೆ ಪೇದೆಗಳ ಸಮವಸ್ತ್ರ ಎಳೆದಾಡಿ ಬೆದರಿಕೆ ಹಾಕಿದ್ದಾರೆ.

ಸದ್ಯ ಆರೋಪಿಗಳ ವಿರುದ್ಧ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ರೌಡಿಶೀಟರ್ ಅಂಬರೀಶ್​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.