ETV Bharat / state

ಒಬಿಸಿ‌ ಮೀಸಲಾತಿ: ಜಯಮೃತ್ಯುಂಜಯ ಸ್ವಾಮೀಜಿಯಿಂದ ಸಿದ್ದರಾಮಯ್ಯ ಭೇಟಿ - ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಮಹಾಪೀಠ

ಪಂಚಮಸಾಲಿ ಮಹಾಪೀಠದ ಸ್ವಾಮೀಜಿ ಈ ಹಿಂದೆ ಸಮುದಾಯಕ್ಕೆ ಮೀಸಲಾತಿ‌ ಕಲ್ಪಿಸುವಂತೆ ಸಿಎಂ ಭೇಟಿ‌ ಮಾಡಿ ಮನವಿ ಮಾಡಿದ್ದರು. ಇದೀಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದ್ದಾರೆ.

Basavajaya Myrtunjaya Swamiji meet to Siddaramaiah
ಮೃತ್ಯುಂಜಯ ಸ್ವಾಮೀಜಿಯಿಂದ ಸಿದ್ದರಾಮಯ್ಯ ಭೇಟಿ
author img

By

Published : Dec 11, 2020, 10:06 PM IST

ಬೆಂಗಳೂರು: ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಮಹಾಪೀಠದ ಜಗದ್ಗುರು ಜಯಮೃತ್ಯುಂಜಯ ಸ್ವಾಮೀಜಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಸರ್ಕಾರದ‌‌ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದರು.

ಬೆಂಗಳೂರು ನಿವಾಸದಲ್ಲಿ ಭೇಟಿಯಾಗಿ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯ ಪ್ರವರ್ಗ 2ಎಗೆ ಸೇರಿಸಲು ಸರ್ಕಾರದ ಮೇಲೆ ಒತ್ತಡ ಹೇರಿ ಎಂದು ಮನವಿ ಮಾಡಿದರು.

ಇದನ್ನೂ ಓದಿ: ಅನುಮಾನಾಸ್ಪದವಾಗಿ ನಟಿ ಆರ್ಯ ಬ್ಯಾನರ್ಜಿ ಶವ ಪತ್ತೆ

ಪಂಚಮಸಾಲಿ ಮಹಾಪೀಠದ ಸ್ವಾಮೀಜಿ ಈ ಹಿಂದೆ ಸಮುದಾಯಕ್ಕೆ ಮೀಸಲಾತಿ‌ ಕಲ್ಪಿಸುವಂತೆ ಸಿಎಂ ಭೇಟಿ‌ ಮಾಡಿ ಮನವಿ ಮಾಡಿದ್ದರು. ಇದೀಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದ್ದಾರೆ.

ಬೆಂಗಳೂರು: ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಮಹಾಪೀಠದ ಜಗದ್ಗುರು ಜಯಮೃತ್ಯುಂಜಯ ಸ್ವಾಮೀಜಿ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿ ಒಬಿಸಿ ಮೀಸಲಾತಿ ಪಟ್ಟಿಗೆ ಸೇರಿಸಲು ಸರ್ಕಾರದ‌‌ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದರು.

ಬೆಂಗಳೂರು ನಿವಾಸದಲ್ಲಿ ಭೇಟಿಯಾಗಿ ಲಿಂಗಾಯತ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಯ ಪ್ರವರ್ಗ 2ಎಗೆ ಸೇರಿಸಲು ಸರ್ಕಾರದ ಮೇಲೆ ಒತ್ತಡ ಹೇರಿ ಎಂದು ಮನವಿ ಮಾಡಿದರು.

ಇದನ್ನೂ ಓದಿ: ಅನುಮಾನಾಸ್ಪದವಾಗಿ ನಟಿ ಆರ್ಯ ಬ್ಯಾನರ್ಜಿ ಶವ ಪತ್ತೆ

ಪಂಚಮಸಾಲಿ ಮಹಾಪೀಠದ ಸ್ವಾಮೀಜಿ ಈ ಹಿಂದೆ ಸಮುದಾಯಕ್ಕೆ ಮೀಸಲಾತಿ‌ ಕಲ್ಪಿಸುವಂತೆ ಸಿಎಂ ಭೇಟಿ‌ ಮಾಡಿ ಮನವಿ ಮಾಡಿದ್ದರು. ಇದೀಗ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯರನ್ನು ಭೇಟಿಯಾಗಿ ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮನವಿ ಮಾಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.