ETV Bharat / state

ವಲಸೆ ಕಾರ್ಮಿಕರಿಗೆ ಬಿಬಿಎಂಪಿಯಿಂದ ಸಿಹಿ ಸುದ್ದಿ

ಲಾಕ್​​ಡೌನ್ ಹಿನ್ನೆಲೆ ತಮ್ಮೂರುಗಳಿಗೆ ತೆರಳಲಾಗದೆ ಸಂಕಷ್ಟದಲ್ಲಿರುವ ವಲಸೆ ಕಾರ್ಮಿಕರಿಗೆ ಬಿಬಿಎಂಪಿ ಸಿಹಿ ಸುದ್ದಿ ನೀಡಿದೆ. ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲು ಬಿಬಿಎಂಪಿ ವ್ಯವಸ್ಥೆ ಕಲ್ಪಿಸಿದ್ದು, ಎಲ್ಲಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.

author img

By

Published : Jun 16, 2020, 7:32 PM IST

BBMP
BBMP

ಬೆಂಗಳೂರು: ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸಿಕೊಡಲು ಬಿಬಿಎಂಪಿ ವ್ಯವಸ್ಥೆ ಕಲ್ಪಿಸಿದೆ.

Bbmp
ಬಿಬಿಎಂಪಿ ಆಯುಕ್ತರಿಂದ ಮಾಹಿತಿ​

ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ವಲಸೆ ಕಾರ್ಮಿಕರಿಗೆ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಕ್ಯಾಂಪ್ ಮಾಡಲಾಗಿದೆ. ಟ್ರೈನ್ ಇರುವ ದಿನದವರೆಗೆ ತ್ರಿಪುರ ವಾಸಿನಿಯಲ್ಲೇ ಇರಬಹುದು. ಊಟ, ವಸತಿ ವ್ಯವಸ್ಥೆಯನ್ನು ಬಿಬಿಎಂಪಿ ನೋಡಿಕೊಳ್ಳಲಿದೆ. ರೈಲಿನ ಪ್ರಯಾಣದ ವೆಚ್ಚ ಕೂಡಾ ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

ಬೆಂಗಳೂರು: ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸಿಕೊಡಲು ಬಿಬಿಎಂಪಿ ವ್ಯವಸ್ಥೆ ಕಲ್ಪಿಸಿದೆ.

Bbmp
ಬಿಬಿಎಂಪಿ ಆಯುಕ್ತರಿಂದ ಮಾಹಿತಿ​

ಬಿಬಿಎಂಪಿ ಆಯುಕ್ತ ಬಿ.ಹೆಚ್.ಅನಿಲ್ ಕುಮಾರ್ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದು, ವಲಸೆ ಕಾರ್ಮಿಕರಿಗೆ ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಕ್ಯಾಂಪ್ ಮಾಡಲಾಗಿದೆ. ಟ್ರೈನ್ ಇರುವ ದಿನದವರೆಗೆ ತ್ರಿಪುರ ವಾಸಿನಿಯಲ್ಲೇ ಇರಬಹುದು. ಊಟ, ವಸತಿ ವ್ಯವಸ್ಥೆಯನ್ನು ಬಿಬಿಎಂಪಿ ನೋಡಿಕೊಳ್ಳಲಿದೆ. ರೈಲಿನ ಪ್ರಯಾಣದ ವೆಚ್ಚ ಕೂಡಾ ಸಂಪೂರ್ಣವಾಗಿ ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.