ETV Bharat / state

ಸರ್ಕಾರದಿಂದ ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ

author img

By

Published : Jul 2, 2019, 4:44 PM IST

ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಸರ್ಕಾರಿಂದ ಈ ಬಗ್ಗೆ ಆದೇಶ ಹೊರಡಿಸಲಾಗಿದೆ.

ಐಎಎಸ್

ಬೆಂಗಳೂರು : ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿಗಳಾಗಿದ್ದ ಐಎಎಸ್ ಅಧಿಕಾರಿಗಳಿಬ್ಬರನ್ನು ವರ್ಗಾಯಿಸಲಾಗಿದೆ. ಡಾ. ಕೆ.ಜಿ.ಜಗದೀಶ್ ಅವರನ್ನ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಹುದ್ದೆಗೆ ಹಾಗೂ ಕೆ.ಎನ್. ರಮೇಶ್ ಅವರನ್ನು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಬೆಂಗಳೂರು : ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ರಾಜ್ಯ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿಗಳಾಗಿದ್ದ ಐಎಎಸ್ ಅಧಿಕಾರಿಗಳಿಬ್ಬರನ್ನು ವರ್ಗಾಯಿಸಲಾಗಿದೆ. ಡಾ. ಕೆ.ಜಿ.ಜಗದೀಶ್ ಅವರನ್ನ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಹುದ್ದೆಗೆ ಹಾಗೂ ಕೆ.ಎನ್. ರಮೇಶ್ ಅವರನ್ನು ಪ್ರವಾಸೋದ್ಯಮ ಇಲಾಖೆ ನಿರ್ದೇಶಕರನ್ನಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

Intro:ಬೆಂಗಳೂರು : ಇಬ್ಬರು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.Body:ರಾಜ್ಯ ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿಗಳಾಗಿದ್ದ ಐಎಎಸ್ ಅಧಿಕಾರಿಗಳಿಬ್ಬರನ್ನು ಅವರ ಹೆಸರುಗಳ ಮುಂದಿರುವ ಸ್ಥಳಗಳಿಗೆ ವರ್ಗಾಯಿಸಲಾಗಿದೆ.
ಡಾ. ಕೆ.ಜಿ.ಜಗದೀಶ್ - ಆಯುಕ್ತರು, ಸಾರ್ವಜನಿಕ ಶಿಕ್ಷಣ ಇಲಾಖೆ.
ಕೆ.ಎನ್. ರಮೇಶ್ - ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ.


Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.