ಬೆಂಗಳೂರು : ಮುಖ್ಯಮಂತ್ರಿಗಳ ಕೋವಿಡ್-19 ತುರ್ತು ಪರಿಹಾರ ನಿಧಿಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಯಮಿತ ವತಿಯಿಂದ 1 ಕೋಟಿ ರೂ.ಗಳ ದೇಣಿಗೆ ನೀಡಲಾಯಿತು.
![BIAL submitted RS 1 crore donation to CM Relief Fund](https://etvbharatimages.akamaized.net/etvbharat/prod-images/kn-bng-05-airport-donation-script-7208080_11052020153037_1105f_1589191237_1054.jpg)
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಭೇಟಿ ನೀಡಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (ಬಿ.ಐ.ಎ.ಎಲ್) ವ್ಯವಸ್ಥಾಪಕ ನಿರ್ದೇಶಕ ಹಾಗೂ ಸಿ.ಇ.ಒ ಹರಿ ಮರಾರ್ ಅವರು 1 ಕೋಟಿ ರೂ.ಗಳ ಚೆಕ್ ಅನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪವರಿಗೆ ಹಸ್ತಾಂತರ ಮಾಡಿದರು.