ETV Bharat / state

ಬಿಜೆಪಿಯಲ್ಲಿ ಮತ್ತೆ ಮೂಲ-ವಲಸಿಗ ಸಂಘರ್ಷ.. ಬೆಂಗಳೂರಿನ ಕಚೇರಿಗೆ ಕಾರ್ಯಕರ್ತರ ಮುತ್ತಿಗೆ

ಕಾಂಗ್ರೆಸ್‌ನಿಂದ ವಲಸೆ ಬಂದಿರುವ ಚಿತ್ರದುರ್ಗದ ಶ್ರೀನಿವಾಸ್​ ಅವರಿಗೆ ಚಳ್ಳಕೆರೆ ಬಿಜೆಪಿ ಮಂಡಲದ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ತಾಲೂಕಿನ ಬಿಜೆಪಿ ಕಾರ್ಯಕರ್ತರು ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದಾರೆ.

author img

By

Published : Dec 30, 2019, 5:12 PM IST

protest
ಪ್ರತಿಭಟನೆ

ಬೆಂಗಳೂರು: ಚಿತ್ರದುರ್ಗದ ಚಳ್ಳಕೆರೆ ಮಂಡಲಕ್ಕೆ ಬಿಜೆಪಿ ಅಧ್ಯಕ್ಷರ ಆಯ್ಕೆ ವಿರೋಧಿಸಿ ಬಿಜೆಪಿ ತಾಲೂಕು ಕಾರ್ಯಕರ್ತರು ಹಾಗೂ ಮುಖಂಡರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ಬಿಜೆಪಿ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು..

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಚಳ್ಳಕೆರೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಶ್ರೀನಿವಾಸ್​ಗೆ ಚಳ್ಳಕೆರೆ ಮಂಡಲಕ್ಕೆ ಅಧ್ಯಕ್ಷ ಸ್ಥಾನ ಕೊಟ್ಟಿದ್ದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದರು.

ಶ್ರೀನಿವಾಸ್ ಕಾಂಗ್ರೆಸ್‌ನಿಂದ ವಲಸೆ ಬಂದಿದ್ದಾರೆ. ಆದರೂ ಅವರಿಗೆ ಅಧ್ಯಕ್ಷ ಸ್ಥಾನ ಕೊಡಲಾಗಿದೆ. ಇದನ್ನು ರದ್ದು ಮಾಡಿ, ಮೂಲ ಬಿಜೆಪಿಗರಿಗೇ ಚಳ್ಳಕೆರೆ ಮಂಡಲ ಅಧ್ಯಕ್ಷ ಸ್ಥಾನ ಕೊಡಿ ಎಂದು ಆಗ್ರಹಿಸಿದರು. ಇದೊಂದೇ ಅಲ್ಲದೇ ಕೆಲವೆಡೆ ಜಿಲ್ಲಾ ಮತ್ತು ಮಂಡಲ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ವಿರೋಧ ಕೇಳಿ ಬಂದಿದೆ.

ಬೆಂಗಳೂರು: ಚಿತ್ರದುರ್ಗದ ಚಳ್ಳಕೆರೆ ಮಂಡಲಕ್ಕೆ ಬಿಜೆಪಿ ಅಧ್ಯಕ್ಷರ ಆಯ್ಕೆ ವಿರೋಧಿಸಿ ಬಿಜೆಪಿ ತಾಲೂಕು ಕಾರ್ಯಕರ್ತರು ಹಾಗೂ ಮುಖಂಡರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು.

ಬಿಜೆಪಿ ಕೇಂದ್ರ ಕಚೇರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು..

ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಚಳ್ಳಕೆರೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಶ್ರೀನಿವಾಸ್​ಗೆ ಚಳ್ಳಕೆರೆ ಮಂಡಲಕ್ಕೆ ಅಧ್ಯಕ್ಷ ಸ್ಥಾನ ಕೊಟ್ಟಿದ್ದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದರು.

ಶ್ರೀನಿವಾಸ್ ಕಾಂಗ್ರೆಸ್‌ನಿಂದ ವಲಸೆ ಬಂದಿದ್ದಾರೆ. ಆದರೂ ಅವರಿಗೆ ಅಧ್ಯಕ್ಷ ಸ್ಥಾನ ಕೊಡಲಾಗಿದೆ. ಇದನ್ನು ರದ್ದು ಮಾಡಿ, ಮೂಲ ಬಿಜೆಪಿಗರಿಗೇ ಚಳ್ಳಕೆರೆ ಮಂಡಲ ಅಧ್ಯಕ್ಷ ಸ್ಥಾನ ಕೊಡಿ ಎಂದು ಆಗ್ರಹಿಸಿದರು. ಇದೊಂದೇ ಅಲ್ಲದೇ ಕೆಲವೆಡೆ ಜಿಲ್ಲಾ ಮತ್ತು ಮಂಡಲ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ವಿರೋಧ ಕೇಳಿ ಬಂದಿದೆ.

Intro:ಬಿಜೆಪಿಯಲ್ಲಿ ಮತ್ತೆ ಮೂಲ - ವಲಸಿಗ ಸಂಘರ್ಷ- ಬಿಜೆಪಿ ಕಚೇರಿಗೆ ಮುತ್ತಿಗೆ


ಬೆಂಗಳೂರು: ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಗೆ ಚಳ್ಳಕೆರೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಚಿತ್ರದುರ್ಗದ ಚಳ್ಳಕೆರೆ ಮಂಡಲಕ್ಕೆ ಬಿಜೆಪಿ ಅಧ್ಯಕ್ಷ ಆಯ್ಕೆ ವಿರೋಧಿಸಿ ಬಿಜೆಪಿ ತಾಲೂಕು ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದರು. ಶ್ರೀನಿವಾಸ್ ಗೆ ಚಳ್ಳಕೆರೆ ಮಂಡಲಕ್ಕೆ ಅಧ್ಯಕ್ಷ ಸ್ಥಾನ ಕೊಟ್ಟಿದ್ದಕ್ಕೆ ಭಾರೀ ವಿರೋಧ ವ್ಯಕ್ತಪಡಿಸಿದರು.
ಶ್ರೀನಿವಾಸ್ ಕಾಂಗ್ರೆಸ್ ನಿಂದ ವಲಸೆ ಬಂದಿದ್ದು, ಅಧ್ಯಕ್ಷ ಸ್ಥಾನ ಕೊಡಲಾಗಿದೆ. ಇದನ್ನು ರದ್ದು ಮಾಡಿ, ಮೂಲ ಬಿಜೆಪಿಗರಿಗೇ ಚಳ್ಳಕೆರೆ ಮಂಡಲ ಅಧ್ಯಕ್ಷ ಸ್ಥಾನ ಕೊಡಲು ಆಗ್ರಹಿಸಿದರು.
ಇದೊಂದೇ ಅಲ್ಲದೆ ಕೆಲವೆಡೆ ಜಿಲ್ಲಾ ಮತ್ತು ಮಂಡಲ ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ವಿರೋಧ ಕೇಳಿಬಂದಿದೆ.
ಸೌಮ್ಯಶ್ರೀ
Kn_Bng_03_BJP_protest_7202707

Kn_Bng_03_BJP_protest_7202707Body:.Conclusion:..
ETV Bharat Logo

Copyright © 2024 Ushodaya Enterprises Pvt. Ltd., All Rights Reserved.