ETV Bharat / state

ಆಯುಧ ಪೂಜೆ ಸಂಭ್ರಮದ ನಡುವೆ ಬಿಜೆಪಿ ಆಂತರಿಕ ಸಭೆ.! ಕುತೂಹಲ ಕೆರಳಿಸಿದ ಮೀಟಿಂಗ್​ - ಆಯುಧ ಪೂಜೆ ಸಂಭ್ರಮದ ನಡುವೆ ಬಿಜೆಪಿ ಆಂತರಿಕ ಸಭೆ

ಆಯುಧ ಪೂಜಾ ಸಡಗರ, ಸಂಭ್ರಮದ ನಡುವೆಯೂ ಆರ್​ಎಸ್​ಎಸ್ ಕಚೇರಿ ಕೇಶವ ಕೃಪಾದಲ್ಲಿ ಇಂದು ಬೆಳಗ್ಗೆ ಬೆಂಗಳೂರಿನ ಸಚಿವರು ಮತ್ತು ಬಿಜೆಪಿ ಶಾಸಕರ ಆಂತರಿಕ ಸಭೆ ನಡೆಯಿತು.

ಆಯುಧ ಪೂಜೆ ಸಂಭ್ರಮದ ನಡುವೆ ಬಿಜೆಪಿ ಆಂತರಿಕ ಸಭೆ
author img

By

Published : Oct 7, 2019, 6:00 PM IST

ಬೆಂಗಳೂರು: ಆಯುಧ ಪೂಜೆಯ ಸಡಗರ, ಸಂಭ್ರಮದ ನಡುವೆಯೂ ಆರ್​ಎಸ್​ಎಸ್ ಕಚೇರಿ ಕೇಶವ ಕೃಪಾದಲ್ಲಿ ಇಂದು ಬೆಳಗ್ಗೆ ಬೆಂಗಳೂರಿನ ಸಚಿವರು ಮತ್ತು ಬಿಜೆಪಿ ಶಾಸಕರ ಆಂತರಿಕ ಸಭೆ ನಡೆಯಿತು.

ಚಾಮರಾಜಪೇಟೆಯಲ್ಲಿರುವ ಆರ್​ಎಸ್​ಎಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ‌ ಡಿಸಿಎಂ ಡಾ.ಅಶ್ವಥ ನಾರಾಯಣ, ಸಚಿವರಾದ ಆರ್.ಅಶೋಕ, ಸುರೇಶ್​ ಕುಮಾರ್, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಸೇರಿದಂತೆ ಬೆಂಗಳೂರಿನ ಬಿಜೆಪಿ ಶಾಸಕರು ಭಾಗಿಯಾಗಿದ್ದರು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಆರ್​ಎಸ್​ಎಸ್ ಮುಖಂಡರಾದ ದತ್ತಾತ್ರೇಯ ಹೊಸಬಾಳೆ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಬೆಂಗಳೂರಿನ ಚೆನ್ನೇನಹಳ್ಳಿಯಲ್ಲಿ ಸೆಂಟರ್ ಫಾರ್ ಎಜ್ಯುಕೇಷನ್ ಎಕ್ಸ್​ಲೆನ್ಸ್ ಸ್ಥಾಪನೆ ಸಂಬಂಧವಾಗಿ ಆಂತರಿಕ ಸಭೆ ನಡೆಸಲಾಯಿತು ಎಂದು ತಿಳಿದುಬಂದಿದೆ.

ಬೆಂಗಳೂರು: ಆಯುಧ ಪೂಜೆಯ ಸಡಗರ, ಸಂಭ್ರಮದ ನಡುವೆಯೂ ಆರ್​ಎಸ್​ಎಸ್ ಕಚೇರಿ ಕೇಶವ ಕೃಪಾದಲ್ಲಿ ಇಂದು ಬೆಳಗ್ಗೆ ಬೆಂಗಳೂರಿನ ಸಚಿವರು ಮತ್ತು ಬಿಜೆಪಿ ಶಾಸಕರ ಆಂತರಿಕ ಸಭೆ ನಡೆಯಿತು.

ಚಾಮರಾಜಪೇಟೆಯಲ್ಲಿರುವ ಆರ್​ಎಸ್​ಎಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ‌ ಡಿಸಿಎಂ ಡಾ.ಅಶ್ವಥ ನಾರಾಯಣ, ಸಚಿವರಾದ ಆರ್.ಅಶೋಕ, ಸುರೇಶ್​ ಕುಮಾರ್, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಸೇರಿದಂತೆ ಬೆಂಗಳೂರಿನ ಬಿಜೆಪಿ ಶಾಸಕರು ಭಾಗಿಯಾಗಿದ್ದರು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್, ಆರ್​ಎಸ್​ಎಸ್ ಮುಖಂಡರಾದ ದತ್ತಾತ್ರೇಯ ಹೊಸಬಾಳೆ ಉಪಸ್ಥಿತಿಯಲ್ಲಿ ಸಭೆ ನಡೆಯಿತು. ಬೆಂಗಳೂರಿನ ಚೆನ್ನೇನಹಳ್ಳಿಯಲ್ಲಿ ಸೆಂಟರ್ ಫಾರ್ ಎಜ್ಯುಕೇಷನ್ ಎಕ್ಸ್​ಲೆನ್ಸ್ ಸ್ಥಾಪನೆ ಸಂಬಂಧವಾಗಿ ಆಂತರಿಕ ಸಭೆ ನಡೆಸಲಾಯಿತು ಎಂದು ತಿಳಿದುಬಂದಿದೆ.

Intro:


ಬೆಂಗಳೂರು:ಆಯುಧ ಪೂಜೆ ಸಡಗರ ಸಂಭ್ರಮದ ನಡುವೆಯೂ ಆರ್ ಎಸ್ ಎಸ್ ಕಚೇರಿ ಕೇಶವಕೃಪಾದಲ್ಲಿ ಇಂದು ಬೆಳಗ್ಗೆ ಬೆಂಗಳೂರಿನ ಸಚಿವರು ಮತ್ತು ಬಿಜೆಪಿ ಶಾಸಕರ ಆಂತರಿಕ ಸಭೆ ನಡೆಸಲಾಯಿತು.

ಚಾಮರಾಜಪೇಟೆಯಲ್ಲಿರುವ ಆರ್ ಎಸ್ ಎಸ್ ಕಚೇರಿಯಲ್ಲಿ ನಡೆದ ಸಭೆಯಲ್ಲಿ‌ ಡಿಸಿಎಂ ಡಾ. ಅಶ್ವಥ್ ನಾರಾಯಣ್, ಸಚಿವರಾದ ಆರ್. ಅಶೋಕ್, ಸುರೇಶ್ ಕುಮಾರ್, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಸೇರಿದಂತೆ ಬೆಂಗಳೂರಿನ ಬಿಜೆಪಿ ಶಾಸಕರು ಭಾಗಿಯಾಗಿದ್ದರು.

ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್, ಆರ್ ಎಸ್ ಮುಖಂಡರಾದ ದತ್ತಾತ್ರೇಯ ಹೊಸಬಾಳೆ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ
ಬೆಂಗಳೂರಿನ ಚೆನ್ನೇನಹಳ್ಳಿಯಲ್ಲಿ ಸೆಂಟರ್ ಫಾರ್ ಎಜ್ಯುಕೇಶನ್ ಎಕ್ಸಲೆನ್ಸ್ ಸ್ಥಾಪನೆ ಸಂಬಂಧವಾಗಿ ಆಂತರಿಕ ಸಭೆ ನಡೆಸಲಾಯಿತು ಎಂದು ತಿಳಿದುಬಂದಿದೆ.Body:.Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.