ETV Bharat / state

ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ರಾಜ್ಯಪಾಲ,ಸ್ಪೀಕರ್‌ ಭೇಟಿಗೆ ನಿರ್ಧಾರ - undefined

ಇಂದು ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡಿದ್ದೇವೆ. ಹಾಗೇ ನಾಳೆ ಎಲ್ಲಾ ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ 11:30ಕ್ಕೆ ಪ್ರತಿಭಟನೆ ಮಾಡುತ್ತೇವೆ. ಸಿಎಂ ತಕ್ಷಣ ರಾಜೀನಾಮೆ ನೀಡಬೇಕು ಎನ್ನುವ ಒತ್ತಾಯ ಮಾಡುತ್ತೇವೆ ಎಂದರು.

ಉನ್ನತ ಮಟ್ಟದ ನಿಯೋಗದಿಂದ ರಾಜ್ಯಪಾಲರು, ಸ್ಪೀಕರ್ ಭೇಟಿ:
author img

By

Published : Jul 9, 2019, 8:05 PM IST

Updated : Jul 9, 2019, 8:23 PM IST

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ವಿಳಂಬ ಸಂಬಂಧ ರಾಜ್ಯಪಾಲರು ಹಾಗೂ ಸ್ಪೀಕರ್ ಭೇಟಿ ಮಾಡಿ ಮಾತುಕತೆ ನಡೆಸಬೇಕು ಎಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿರ್ಣಯ ಕೈಗೊಂಡಿದೆ.

ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ನಾಳೆ ಮತ್ತೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದೆ. ತಕ್ಷಣ ರಾಜೀನಾಮೆ ನೀಡಬೇಕು ಎನ್ನುವ ಒತ್ತಾಯ ಮಾಡಿ ಇಂದು ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡಿದ್ದೇವೆ. ಹಾಗೇ ನಾಳೆ ಎಲ್ಲಾ ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ 11:30ಕ್ಕೆ ಪ್ರತಿಭಟನೆ ಮಾಡುತ್ತೇವೆ. ಸಿಎಂ ತಕ್ಷಣ ರಾಜೀನಾಮೆ ನೀಡಬೇಕು ಎನ್ನುವ ಒತ್ತಾಯ ಮಾಡುತ್ತೇವೆ ಎಂದರು.

ಉನ್ನತ ಮಟ್ಟದ ನಿಯೋಗದಿಂದ ರಾಜ್ಯಪಾಲರು, ಸ್ಪೀಕರ್ ಭೇಟಿ

ಮಧ್ಯಾಹ್ನ 1 ಗಂಟೆಗೆ ಪಕ್ಷದ ಉನ್ನತ ಮಟ್ಟದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಲಿದೆ. ರಾಜಕೀಯ ವಿದ್ಯಮಾನ ಗಮನಿಸುತ್ತಿರುವ ಈ ಸಂದರ್ಭದಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡುವಂತೆ ನಿಯೋಗ ಒತ್ತಾಯ ಮಾಡಲಿದೆ. ನಂತರ ಮಧ್ಯಾಹ್ನ 3 ಗಂಟೆಗೆ ಪಕ್ಷದ ಉನ್ನತ ಮಟ್ಟದ ನಿಯೋಗದಿಂದ ಸ್ಪೀಕರ್ ಭೇಟಿ ಮಾಡಿ, ಶಾಸಕರ ರಾಜೀನಾಮೆ ಪರಿಶೀಲಿಸಿ ತಕ್ಷಣ ಅಂಗೀಕಾರ ಮಾಡುವ ಒತ್ತಾಯ ಮಾಡಲಿದ್ದೇವೆ ಎಂದು ಮಾಹಿತಿ ನೀಡಿದರು.

ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ವಿಳಂಬ ಸಂಬಂಧ ರಾಜ್ಯಪಾಲರು ಹಾಗೂ ಸ್ಪೀಕರ್ ಭೇಟಿ ಮಾಡಿ ಮಾತುಕತೆ ನಡೆಸಬೇಕು ಎಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿರ್ಣಯ ಕೈಗೊಂಡಿದೆ.

ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ, ನಾಳೆ ಮತ್ತೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ. ಮೈತ್ರಿ ಸರ್ಕಾರ ಬಹುಮತ ಕಳೆದುಕೊಂಡಿದೆ. ತಕ್ಷಣ ರಾಜೀನಾಮೆ ನೀಡಬೇಕು ಎನ್ನುವ ಒತ್ತಾಯ ಮಾಡಿ ಇಂದು ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ ಮಾಡಿದ್ದೇವೆ. ಹಾಗೇ ನಾಳೆ ಎಲ್ಲಾ ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ 11:30ಕ್ಕೆ ಪ್ರತಿಭಟನೆ ಮಾಡುತ್ತೇವೆ. ಸಿಎಂ ತಕ್ಷಣ ರಾಜೀನಾಮೆ ನೀಡಬೇಕು ಎನ್ನುವ ಒತ್ತಾಯ ಮಾಡುತ್ತೇವೆ ಎಂದರು.

ಉನ್ನತ ಮಟ್ಟದ ನಿಯೋಗದಿಂದ ರಾಜ್ಯಪಾಲರು, ಸ್ಪೀಕರ್ ಭೇಟಿ

ಮಧ್ಯಾಹ್ನ 1 ಗಂಟೆಗೆ ಪಕ್ಷದ ಉನ್ನತ ಮಟ್ಟದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಲಿದೆ. ರಾಜಕೀಯ ವಿದ್ಯಮಾನ ಗಮನಿಸುತ್ತಿರುವ ಈ ಸಂದರ್ಭದಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡುವಂತೆ ನಿಯೋಗ ಒತ್ತಾಯ ಮಾಡಲಿದೆ. ನಂತರ ಮಧ್ಯಾಹ್ನ 3 ಗಂಟೆಗೆ ಪಕ್ಷದ ಉನ್ನತ ಮಟ್ಟದ ನಿಯೋಗದಿಂದ ಸ್ಪೀಕರ್ ಭೇಟಿ ಮಾಡಿ, ಶಾಸಕರ ರಾಜೀನಾಮೆ ಪರಿಶೀಲಿಸಿ ತಕ್ಷಣ ಅಂಗೀಕಾರ ಮಾಡುವ ಒತ್ತಾಯ ಮಾಡಲಿದ್ದೇವೆ ಎಂದು ಮಾಹಿತಿ ನೀಡಿದರು.

Intro:



ಬೆಂಗಳೂರು: ಅತೃಪ್ತ ಶಾಸಕರ ರಾಜೀನಾಮೆ ಅಂಗೀಕಾರ ವಿಳಂಬ ಸಂಬಂಧ ರಾಜ್ಯಪಾಲರು ಹಾಗು ಸ್ಪೀಕರ್ ಭೇಟಿ ಮಾಡಿ ಮಾತುಕತೆ ನಡೆಸಬೇಕು ಎಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಮಹತ್ವದ ನಿರ್ಣಯ ಕೈಗೊಂಡಿದೆ.

ಮಲ್ಲೇಶ್ವರಂ ನಲ್ಲಿರುವ ಪಕ್ಷದ ಕಚೇರಿಯಲ್ಲಿ ಶಾಸಕಾಂಗ ಪಕ್ಷದ ಸಭೆ ಬಳಿಕ ಮಾತನಾಡಿದ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ನಾಳೆ ಮತ್ತೆ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ, ಸಿಎಂ ಬಹುಮತ ಕಳದುಕೊಂಡಿದ್ದಾರೆ ತಕ್ಷಣ ರಾಜೀನಾಮೆ ನೀಡಬೇಕು ಎನ್ನುವ ಒತ್ತಾಯ ಮಾಡಿ ಇಂದು ಎಲ್ಲಾ ಜಿಲ್ಲಾ ಕೇಂದ್ರದಲ್ಲಿ ಪ್ರತಿಭಟನೆ, ಮಾಡಿದ್ದೇವೆ,ನಾಳೆ ಎಲ್ಲಾ ಶಾಸಕರು ವಿಧಾನಸೌಧದ ಗಾಂಧಿ ಪ್ರತಿಮೆ ಮುಂದೆ 11.30 ಕ್ಕೆ ಪ್ರತಿಭಟನೆ ಮಾಡುತ್ತೇವೆ ಸಿಎಂ ತಕ್ಷಣ ರಾಜೀನಾಮೆ ನೀಡಬೇಕು ಎನ್ನುವ ಒತ್ತಾಯ ಮಾಡುತ್ತೇವೆ ಎಂದರು.

ಮಧ್ಯಾಹ್ನ 1 ಗಂಟೆಗೆ ಪಕ್ಷದ ಉನ್ನತ ಮಟ್ಟದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಲಿದೆ.ರಾಜಕೀಯ ವಿದ್ಯಮಾನ ಗಮನಿಸುತ್ತಿರುವ ಈ ಸಂದರ್ಭದಲ್ಲಿ ರಾಜ್ಯಪಾಲರು ಮಧ್ಯಪ್ರವೇಶ ಮಾಡುವಂತೆ ನಿಯೋಗ ಒತ್ತಾಯ ಮಾಡಲಿದೆ.ನಂತರ ಮಧ್ಯಾಹ್ನ 3 ಗಂಟೆಗೆ ಒಕ್ಷದ ಉನ್ನತ ಮಟ್ಟದ ನಿಯೋಗ ಸ್ಪೀಕರ್ ಭೇಟಿ ಮಾಡಿ ಶಾಸಕರ ರಾಜೀನಾಮೆ ಪರಿಶೀಲಿಸಿ ತಕ್ಷಣ ಅಂಗೀಕಾರ ಮಾಡುವ ಒತ್ತಾಯ ಮಾಡಲಿದ್ದೇವೆ ಎಂದರು.

ರಾಜೀನಾಮೆ ಕೊಡುವುದಕ್ಕೂ ನಮಗೂ ಸಂಬಂಧ ಇಲ್ಲ ಆದರೆ ರಾಜೀನಾಮೆ ಕೊಟ್ಟರೆ ಸರ್ಕಾರ ಅಲ್ಪಮತಕ್ಕೆ ಕುಸಿಯಲಿದೆ ಹೀಗಾದಾಗ ಸದನ ಹೇಗೆ ನಡೆಯಲಿದೆ,ಶಾಸಕರ ರಾಜೀನಾಮೆ ಅಂಗೀಕಾರ ವಿಳಂಬವಾದರೆ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಠಿಯಾಗಲಿದೆ ಹಾಗಾಗಿ ರಾಜ್ಯಪಾಲರ ಮಧ್ಯಪ್ರವೇಶಕ್ಕೆ ಆಗ್ರಹಿಸಲಿದ್ದೇವೆ ಎಂದರು.

ನಮಗೆ ನಮ್ಮ ಶಾಸಕರ ಮೇಲೆ ವಿಶ್ವಾಸ ಇದೆ, ಎಲ್ಲಾ ಶಾಸಕರೂ ನಮ್ಮ ಸಂಪರ್ಕದಲ್ಲಿ ಇದ್ದಾರೆ, ಹಾಗಾಗಿ ರಿವರ್ಸ್ ಆಪರೇಷನ್ ಭಯ ಇಲ್ಲ, ಬಹಿರಂಗವಾಗಿ ಕುದುರೆ ವ್ಯಾಪಾರ ಮಾಡುತ್ತಿರುವ ಸರ್ಕಾರ ಬಿಜೆಪಿ ಶಾಸಕರನ್ನು ಸೆಳೆಯಲು ಯತ್ನಿಸಿರಬಹುದು‌ ಆದರೆ ರಿವರ್ಸ್ ಆಪರೇಷನ್ ಆಗಲ್ಲ, ಸಂಪರ್ಕ ಮಾಡಲು ಬಂದವರಿಗೆ ನಮ್ಮವರು ಅವರಿಗೆ ಸರಿಯಾದ ಉತ್ತರ ನೀಡಿದ್ದಾರೆ ಎಂದರು.

ಅವಿಶ್ವಾಸ ನಿರ್ಣಯ ಮಂಡನೆ ಮಾಡುವ ಚಿಂತನೆ ಇಲ್ಲ ಆದರೆ ಮುಂದಿನ ಎಲ್ಲಾ ನಿರ್ಧಾರವನ್ನು ನಾಳೆ ಕೈಗೊಳ್ಳಲಿದ್ದೇವೆ ಎಂದರು.
Body:.Conclusion:null
Last Updated : Jul 9, 2019, 8:23 PM IST

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.