ETV Bharat / state

ಹಣ ತೋಳ್ಬಲದಿಂದ ಬಿಜೆಪಿ ಈ ಉಪಚುನಾವಣೆ ಗೆದ್ದಿದೆ : ಸಲೀಂ ಅಹ್ಮದ್

author img

By

Published : Nov 10, 2020, 7:10 PM IST

ಇಂದಿನ ಫಲಿತಾಂಶದ ಕುರಿತು ರಾಜ್ಯ ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು ಹಣಬಲ, ತೋಳ್ಬಲ, ಅಧಿಕಾರ ಬಲದಿಂದ ಗೆದ್ದ ಮಾತ್ರಕ್ಕೆ ಅಹಂ ತಲೆಗೇರಿಸಿಕೊಳ್ಳಬೇಡಿ. ಇಂತಹ ಅಹಂಕಾರಗಳನ್ನ ಬಿಟ್ಟು ಕೊರೊನಾದಿಂದ ಕಂಗೆಟ್ಟ ಜನತೆಯ ಕಷ್ಟಕ್ಕೆ ಸ್ಪಂದಿಸಿ ಎಂದಿದೆ..

BJP has won the by-election with the money power: KPCC Working President Saleem Ahmed
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಟ್ವೀಟ್

ಬೆಂಗಳೂರು : ಪ್ರಸಕ್ತ ವಿಧಾನಸಭೆ ಉಪಚುನಾವಣೆಯನ್ನು ರಾಜ್ಯ ಸರ್ಕಾರ ತನ್ನ ಹಣ, ತೋಳ್ಬಲದಿಂದ ಗೆದ್ದಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

  • ಕಾಂಗ್ರೆಸ್ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಧನ್ಯವಾದಗಳು.ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಗೆ ಎಲ್ಲರೂ ಸಜ್ಜಾಗೋಣ. 1/2

    — Saleem Ahmed (@SaleemAhmadINC) November 10, 2020 " class="align-text-top noRightClick twitterSection" data=" ">

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದು, "ಆರ್.ಆರ್. ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಗೆಲುವು ಪ್ರಜಾಪ್ರಭುತ್ವದ ಗೆಲುವಲ್ಲ, ಭ್ರಷ್ಟಾಚಾರದ ಹಣದ ಗೆಲುವಾಗಿದೆ. ಬಿಜೆಪಿ ಪಕ್ಷವು ತಮ್ಮ ಸರ್ಕಾರದ ಅಧಿಕಾರದ ದುರುಪಯೋಗದಿಂದ, ಆಮಿಷಗಳಿಂದ, ಭ್ರಷ್ಟಾಚಾರದ ಹಣದಿಂದ ಹಾಗೂ ನಕಲಿ ಮತಗಳಿಂದ ಗೆದ್ದಿದೆ ಎಂದು ಆರೋಪಿಸಿದ್ದಾರೆ.

  • " ಆರ್.ಆರ್.ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಗೆಲುವು ಇದು ಪ್ರಜಾಪ್ರಭುತ್ವದ ಗೆಲುವಲ್ಲ ಭ್ರಷ್ಟಾಚಾರದ ಹಣದ ಗೆಲುವಾಗಿದೆ."
    ಬಿಜೆಪಿ ಪಕ್ಷವು ತಮ್ಮ ಸರ್ಕಾರದ ಅಧಿಕಾರದ ದುರುಪಯೋಗದಿಂದ, ಆಮಿಷಗಳಿಂದ, ಭ್ರಷ್ಟಾಚಾರದ ಹಣದಿಂದ , ಹಾಗೂ ನಕಲಿ ಮತಗಳಿಂದ ಗೆದ್ದಿದೆ. 1/

    — Saleem Ahmed (@SaleemAhmadINC) November 10, 2020 " class="align-text-top noRightClick twitterSection" data=" ">

ಈ ಸೋಲಿಗೆ ಧೃತಿಗೆಡದೆ ಇದನ್ನು ಸವಾಲಾಗಿ ಸ್ವೀಕರಿಸಿ, ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಗೆ ಹಾಗೂ ಹೋರಾಟಕ್ಕೆ ನಾವೆಲ್ಲರೂ ಸಜ್ಜಾಗೋಣ ಎಂದು ರಾಜರಾಜೇಶ್ವರಿ ನಗರ ಸೇರಿದಂತೆ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.

  • ಈ ಸೋಲಿಗೆ ಧೃತಿಗೆಡದೆ ಇದನ್ನು ಸವಾಲಾಗಿ ಸ್ವೀಕರಿಸಿ, ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಗೆ ಹಾಗೂ ಹೋರಾಟಕ್ಕೆ ನಾವೆಲ್ಲರೂ ಸಜ್ಜಾಗೋಣ. 1/2

    — Saleem Ahmed (@SaleemAhmadINC) November 10, 2020 " class="align-text-top noRightClick twitterSection" data=" ">

ರಾಜ್ಯ ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಹಣಬಲ, ತೋಳ್ಬಲ, ಅಧಿಕಾರ ಬಲದಿಂದ ಗೆದ್ದ ಮಾತ್ರಕ್ಕೆ ಅಹಂ ತಲೆಗೇರಿಸಿಕೊಳ್ಳಬೇಡಿ. ಇಂತಹ ಅಹಂಕಾರಗಳನ್ನ ಬಿಟ್ಟು ಕೊರೊನಾದಿಂದ ಕಂಗೆಟ್ಟ ಜನತೆಯ ಕಷ್ಟಕ್ಕೆ ಸ್ಪಂದಿಸಿ, ಜಿಎಸ್ಟಿ ಪಾಲು ತರಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ಶೋಚನೀಯವಾಗಿದೆ, ಅದರತ್ತ ಗಮನಿಸಿ. ಗಾಂಭೀರ್ಯತೆ ಅರಿಯದ ನಿಮ್ಮ ಅಧ್ಯಕ್ಷ ನಳಿನ್ ಕುಮಾರ್ ಕಟೀಲರಿಗೆ ಪ್ರಜ್ಞಾವಂತಿಕೆಯ ಟ್ಯೂಷನ್ ಕೊಡಿಸಿ ಎಂದಿದೆ.

BJP has won the by-election with the money power: KPCC Working President Saleem Ahmed
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್

ಬೆಂಗಳೂರು : ಪ್ರಸಕ್ತ ವಿಧಾನಸಭೆ ಉಪಚುನಾವಣೆಯನ್ನು ರಾಜ್ಯ ಸರ್ಕಾರ ತನ್ನ ಹಣ, ತೋಳ್ಬಲದಿಂದ ಗೆದ್ದಿದೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

  • ಕಾಂಗ್ರೆಸ್ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಧನ್ಯವಾದಗಳು.ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಗೆ ಎಲ್ಲರೂ ಸಜ್ಜಾಗೋಣ. 1/2

    — Saleem Ahmed (@SaleemAhmadINC) November 10, 2020 " class="align-text-top noRightClick twitterSection" data=" ">

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದು, "ಆರ್.ಆರ್. ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಗೆಲುವು ಪ್ರಜಾಪ್ರಭುತ್ವದ ಗೆಲುವಲ್ಲ, ಭ್ರಷ್ಟಾಚಾರದ ಹಣದ ಗೆಲುವಾಗಿದೆ. ಬಿಜೆಪಿ ಪಕ್ಷವು ತಮ್ಮ ಸರ್ಕಾರದ ಅಧಿಕಾರದ ದುರುಪಯೋಗದಿಂದ, ಆಮಿಷಗಳಿಂದ, ಭ್ರಷ್ಟಾಚಾರದ ಹಣದಿಂದ ಹಾಗೂ ನಕಲಿ ಮತಗಳಿಂದ ಗೆದ್ದಿದೆ ಎಂದು ಆರೋಪಿಸಿದ್ದಾರೆ.

  • " ಆರ್.ಆರ್.ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಗೆಲುವು ಇದು ಪ್ರಜಾಪ್ರಭುತ್ವದ ಗೆಲುವಲ್ಲ ಭ್ರಷ್ಟಾಚಾರದ ಹಣದ ಗೆಲುವಾಗಿದೆ."
    ಬಿಜೆಪಿ ಪಕ್ಷವು ತಮ್ಮ ಸರ್ಕಾರದ ಅಧಿಕಾರದ ದುರುಪಯೋಗದಿಂದ, ಆಮಿಷಗಳಿಂದ, ಭ್ರಷ್ಟಾಚಾರದ ಹಣದಿಂದ , ಹಾಗೂ ನಕಲಿ ಮತಗಳಿಂದ ಗೆದ್ದಿದೆ. 1/

    — Saleem Ahmed (@SaleemAhmadINC) November 10, 2020 " class="align-text-top noRightClick twitterSection" data=" ">

ಈ ಸೋಲಿಗೆ ಧೃತಿಗೆಡದೆ ಇದನ್ನು ಸವಾಲಾಗಿ ಸ್ವೀಕರಿಸಿ, ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಗೆ ಹಾಗೂ ಹೋರಾಟಕ್ಕೆ ನಾವೆಲ್ಲರೂ ಸಜ್ಜಾಗೋಣ ಎಂದು ರಾಜರಾಜೇಶ್ವರಿ ನಗರ ಸೇರಿದಂತೆ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಕಾರ್ಯಕರ್ತರಿಗೆ ಕರೆ ಕೊಟ್ಟಿದ್ದಾರೆ.

  • ಈ ಸೋಲಿಗೆ ಧೃತಿಗೆಡದೆ ಇದನ್ನು ಸವಾಲಾಗಿ ಸ್ವೀಕರಿಸಿ, ಮುಂಬರುವ ದಿನಗಳಲ್ಲಿ ಪಕ್ಷ ಸಂಘಟನೆಗೆ ಹಾಗೂ ಹೋರಾಟಕ್ಕೆ ನಾವೆಲ್ಲರೂ ಸಜ್ಜಾಗೋಣ. 1/2

    — Saleem Ahmed (@SaleemAhmadINC) November 10, 2020 " class="align-text-top noRightClick twitterSection" data=" ">

ರಾಜ್ಯ ಕಾಂಗ್ರೆಸ್ ಪಕ್ಷ ತನ್ನ ಅಧಿಕೃತ ಖಾತೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಹಣಬಲ, ತೋಳ್ಬಲ, ಅಧಿಕಾರ ಬಲದಿಂದ ಗೆದ್ದ ಮಾತ್ರಕ್ಕೆ ಅಹಂ ತಲೆಗೇರಿಸಿಕೊಳ್ಳಬೇಡಿ. ಇಂತಹ ಅಹಂಕಾರಗಳನ್ನ ಬಿಟ್ಟು ಕೊರೊನಾದಿಂದ ಕಂಗೆಟ್ಟ ಜನತೆಯ ಕಷ್ಟಕ್ಕೆ ಸ್ಪಂದಿಸಿ, ಜಿಎಸ್ಟಿ ಪಾಲು ತರಲಾಗದೆ ರಾಜ್ಯದ ಆರ್ಥಿಕ ಸ್ಥಿತಿ ಶೋಚನೀಯವಾಗಿದೆ, ಅದರತ್ತ ಗಮನಿಸಿ. ಗಾಂಭೀರ್ಯತೆ ಅರಿಯದ ನಿಮ್ಮ ಅಧ್ಯಕ್ಷ ನಳಿನ್ ಕುಮಾರ್ ಕಟೀಲರಿಗೆ ಪ್ರಜ್ಞಾವಂತಿಕೆಯ ಟ್ಯೂಷನ್ ಕೊಡಿಸಿ ಎಂದಿದೆ.

BJP has won the by-election with the money power: KPCC Working President Saleem Ahmed
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್
ETV Bharat Logo

Copyright © 2024 Ushodaya Enterprises Pvt. Ltd., All Rights Reserved.