ETV Bharat / state

ನಾವಿಕನೇ ಇಲ್ಲದ ಪಕ್ಷ ಕಾಂಗ್ರೆಸ್.. ನಳಿನ್‌ಕುಮಾರ್‌ ಕಟೀಲ್ ವ್ಯಂಗ್ಯ - ನಳಿನ್ ಕುಮಾರ್ ಕಟೀಲ್

ಸಚಿವ ಸಂಪುಟ ವಿಸ್ತರಣೆ ವಿಳಂಬ ಕುರಿತು ಕಾಂಗ್ರೆಸ್ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೂರು ತಿಂಗಳಿಂದ ನಾವಿಕನಿಲ್ಲದ ಪಕ್ಷ. ಅಧ್ಯಕ್ಷರನ್ನೇ ಮಾಡೋಕೆ ಆಗದ ಕಾಂಗ್ರೆಸ್‌ನವರು ನಮ್ಗೆ ಹೇಳ್ತಾರೆ. ನಮ್ಮ ವಿಚಾರವನ್ನ ನಾವು ಮಾಡ್ತೇವೆ. ಸಚಿವ ಸಂಪುಟ ವಿಸ್ತರಣೆ ವಿಚಾರ ಮುಖ್ಯಮಂತ್ರಿಗೆ ಬಿಟ್ಟದ್ದು, ಅವರು ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ತಾರೆ ಎಂದರು.

BJP president Nalin Kumar Katil
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
author img

By

Published : Jan 26, 2020, 11:07 AM IST

ಬೆಂಗಳೂರು: ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಳಂಬ ಕುರಿತು ಕಾಂಗ್ರೆಸ್ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮೂರು ತಿಂಗಳಿಂದ ನಾವಿಕನಿಲ್ಲದ ಪಕ್ಷ. ಅಧ್ಯಕ್ಷರನ್ನೇ ಮಾಡೋಕೆ ಆಗದ ಕಾಂಗ್ರೆಸ್‌ನವರು ನಮ್ಗೆ ಹೇಳ್ತಾರೆ. ನಮ್ಮ ವಿಚಾರ ನಾವು ಮಾಡ್ತೇವೆ. ಸಚಿವ ಸಂಪುಟ ವಿಸ್ತರಣೆ ವಿಚಾರ ಮುಖ್ಯಮಂತ್ರಿಗೆ ಬಿಟ್ಟದ್ದು, ಅವರು ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ತಾರೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್..

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ಮಾತನಾಡಿದ ಅವರು, ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು. ಅಧಿಕಾರ ಕಳೆದುಕೊಂಡ ನಂತರ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಮಂಗಳೂರು ಬಾಂಬ್ ಪ್ರಕರಣದಲ್ಲಿ ಪೊಲೀಸರನ್ನೇ ಅನುಮಾನಿಸುವಂತೆ ಮಾತನಾಡಿದ್ರು. ಕೊನೆಗೆ ಆರ್​ಎಸ್ಎಸ್​ ಮತ್ತು ಬಿಜೆಪಿ ಕಾರಣ ಎಂಬ ರೀತಿ ಮಾತಾಡ್ತಿದ್ದಾರೆ. ಅನುಮಾನ ಇದ್ದರೆ ಸರ್ಕಾರಕ್ಕೆ ಹೇಳಲಿ. ನಾವು ಬೇಕಾದರೆ ತನಿಖೆ ಮಾಡಿಸೋಣ ಎಂದರು.

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್, ಕುಮಾರಸ್ವಾಮಿ ಮನಸೋ ಇಚ್ಛೆ ಮಾತಾಡ್ತಿದಾರೆ ಅಂತಾ ಕಿಡಿಕಾರಿದರು.

ಬೆಂಗಳೂರು: ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಳಂಬ ಕುರಿತು ಕಾಂಗ್ರೆಸ್ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮೂರು ತಿಂಗಳಿಂದ ನಾವಿಕನಿಲ್ಲದ ಪಕ್ಷ. ಅಧ್ಯಕ್ಷರನ್ನೇ ಮಾಡೋಕೆ ಆಗದ ಕಾಂಗ್ರೆಸ್‌ನವರು ನಮ್ಗೆ ಹೇಳ್ತಾರೆ. ನಮ್ಮ ವಿಚಾರ ನಾವು ಮಾಡ್ತೇವೆ. ಸಚಿವ ಸಂಪುಟ ವಿಸ್ತರಣೆ ವಿಚಾರ ಮುಖ್ಯಮಂತ್ರಿಗೆ ಬಿಟ್ಟದ್ದು, ಅವರು ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ತಾರೆ ಎಂದರು.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್..

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ಮಾತನಾಡಿದ ಅವರು, ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು. ಅಧಿಕಾರ ಕಳೆದುಕೊಂಡ ನಂತರ ಮಾನಸಿಕ ಸ್ಥಿಮಿತ ಕಳೆದುಕೊಂಡಿದ್ದಾರೆ. ಮಂಗಳೂರು ಬಾಂಬ್ ಪ್ರಕರಣದಲ್ಲಿ ಪೊಲೀಸರನ್ನೇ ಅನುಮಾನಿಸುವಂತೆ ಮಾತನಾಡಿದ್ರು. ಕೊನೆಗೆ ಆರ್​ಎಸ್ಎಸ್​ ಮತ್ತು ಬಿಜೆಪಿ ಕಾರಣ ಎಂಬ ರೀತಿ ಮಾತಾಡ್ತಿದ್ದಾರೆ. ಅನುಮಾನ ಇದ್ದರೆ ಸರ್ಕಾರಕ್ಕೆ ಹೇಳಲಿ. ನಾವು ಬೇಕಾದರೆ ತನಿಖೆ ಮಾಡಿಸೋಣ ಎಂದರು.

ಇದೇ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್, ಕುಮಾರಸ್ವಾಮಿ ಮನಸೋ ಇಚ್ಛೆ ಮಾತಾಡ್ತಿದಾರೆ ಅಂತಾ ಕಿಡಿಕಾರಿದರು.

Intro:Body:ನಾವಿಕನಿಲ್ಲದ ಕಾಂಗ್ರೆಸ್ ನಮ್ಮ ಬಗ್ಗೆ ಹೇಳ್ತಾರೆ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್


ಬೆಂಗಳೂರು: ಬಿಜೆಪಿ ಕೇಂದ್ರ ಕಛೇರಿಯಲ್ಲಿ ಇಂದು ಗಣರಾಜ್ಯೋತ್ಸವವನ್ನು ಆಚರಿಸಲಾಯಿತು, ಈ ಸಂದರ್ಭದಲ್ಲಿ ಸಚಿವ ಸಂಪುಟ ವಿಸ್ತರಣೆ ವಿಳಂಬ ಕುರಿತು ಕಾಂಗ್ರೆಸ್ ಟೀಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮೂರು ತಿಂಗಳಿಂದ ನಾವಿಕನಿಲ್ಲದ ಪಕ್ಷ , ಅಧ್ಯಕ್ಷರನ್ನೇ ಮಾಡೋಕೆ ಆಗದ ಕಾಂಗ್ರೆಸ್ ನವ್ರು ನಮಗೆ ಹೇಳ್ತೆರೆ.ನಮ್ಮ ವಿಚಾರವನ್ನ ನಾವ್ ಮಾಡ್ತೆವೆ,ಯಾವಾಗ ಏನ್ ಮಾಡ್ಬೇಕೋ, ಅದನ್ನ ಮಾಡ್ತೇವೆ ಎಂದು ಹೇಳಿದರು.


ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಬಗ್ಗೆ ಮಾತನ್ನಾಡಿದ ಕಟೀಲ್, ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು, ಅಧಿಕಾರ ಕಳೆದುಕೊಂಡ ನಂತ್ರ ಮಾನಸಿಕ ಸ್ಥಿಮಿತ ಕಳೆದು ಕೊಂಡಿದ್ದಾರೆ.ಮಂಗಳೂರು ಬಾಂಬ್ ಪ್ರಕರಣದಲ್ಲಿ ಪೋಲೀಸರನ್ನೇ ಅನುಮಾನಿಸುವಂತೆ ಮಾತನಾಡಿದ್ರು.ಕೊಲೆಗೆ ಆರೆಸೆಸ್ ಮತ್ತು ಬಿಜೆಪಿ ಕಾರಣ ಎಂಬ ರೀತಿ ಮಾತಾಡ್ತಿದಾರೆ.ಅಂತಾ ಅನುಮಾನ ಇದ್ದರೆ ಸರ್ಕಾರಕ್ಕೆ ಹೇಳಲಿ, ನಾವು ಬೇಕಾದರೆ ತನಿಖೆ ಮಾಡಿಸೋಣ ಎಂದು ಟೀಕಿಸಿದರು.
ಇನ್ನು ಸಚಿವ ಸಂಪುಟ ವಿಸ್ತರಣೆ ವಿಚಾರ ಮುಖ್ಯಮಂತ್ರಿಗೆ ಬಿಟ್ಟದ್ದು,ಅವರು ಸೂಕ್ತ ಕಾಲದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ತಾರೆ ಎಂದು ಹೇಳಿದರು.


ಇದೆ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್, ಕುಮಾರಸ್ವಾಮಿ ಮನಸೋ ಇಚ್ಚೆ ಮಾತಾಡ್ತಿದಾರೆ.
ಬಾಂಬ್ ನಿಷ್ಕ್ರಿಯ ಮಾಡಿದ್ದಕ್ಕೆ ಪೋಲೀಸ್ ಇಲಾಖೆಯನ್ನು ಅಭಿನಂದಿಸಬೇಕಿತ್ತು,ಆದರೆ ಅವರನ್ನು ಅನುಮಾನಿಸುವ ಕೆಲಸ ಮಾಡಿದ್ದಾರೆ. ಮಿಣಿಮಿಣಿ ಖ್ಯಾತಿಯ ಕುಮಾರಸ್ವಾಮಿ ಗೆ ಇದು ಶೋಭೆ ತರಲ್ಲ ಎಂದು ವ್ಯಂಗ್ಯವಾಡಿದರು.


ಕೊಲೆ ಬೆದರಿಕೆ ಇದ್ದರೆ ಸರ್ಕಾರಕ್ಕೆ ದೂರು ನೀಡಲಿ,ಸರ್ಕಾರ ಅವರಿಗೆ ಸೂಕ್ತ ಭದ್ರತೆ ಕೊಡುತ್ತೆ. ಈ ರೀತಿಯ ಮಾತುಗಳನ್ನು ಆಡುತ್ತಿರುವುದರಿಂದಲೇ ಅವರು ಒಂದು ಸ್ಥಾನ ಗೆಲ್ಲಲಿಲ್ಲ.ಹೀಗೇ ಮಾತಾಡ್ತಾ ಹೋದರೆ ಜೆಡಿಎಸ್ ನೆಲಕಚ್ಚಿ ಹೋಗುತ್ತೆ.ಅವರು ರಾಜ್ಯದ ಘನತೆ ಎತ್ತಿ ಹಿಡಿಯುವ ಮಾತನ್ನಾಡಲಿ.ಮಿಣಿಮಿಣಿ ಪೌಡರ್ ಅನ್ನೋದು, ಹದಿನೈದು ದಿನಕ್ಕೊಮ್ಮೆ ಸಿಡಿ ಬಿಡುಗಡೆ ಮಾಡೋದು ಬಿಡಲಿ ಎಂದು ತಿರುಗೇಟು ನೀಡಿದರು.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.