ETV Bharat / state

ಭಾಷೆ ಹಾಗೂ ಭಾವನೆಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್‌ ಹವಣಿಸುತ್ತಿದೆ- ಬಿಜೆಪಿ ಟ್ವೀಟ್‌ - ಅಧಿವೇಶನಕ್ಕೆ ಟ್ರ್ಯಾಕ್ಟರ್ ಮೂಲಕ ಪ್ರವೇಶಿಸಲು ಕಾಂಗ್ರೆಸ್ಸಿಗರ ಯತ್ನ

ಮಹಾರಾಷ್ಟ್ರದಲ್ಲಿ ಪುಂಡರೊಂದಿಗೆ ಸೇರಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರು. ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಮಿತ್ರಪಕ್ಷ ಎಂಇಎಸ್. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರು. ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶವಾಗಿದೆ ಎಂದು ಬಿಜೆಪಿ ಆರೋಪಿಸಿದೆ..

BJP spark against Congress
ಕೈ ವಿರುದ್ಧ ಬಿಜೆಪಿ ಕಿಡಿ
author img

By

Published : Dec 19, 2021, 10:11 PM IST

ಬೆಂಗಳೂರು : ಕೆಂಪುಕೋಟೆಗೆ ಖಲಿಸ್ತಾನಿಗಳು, ನಗರ ನಕ್ಸಲರು ದಾಳಿ ನಡೆಸಿದ ರೀತಿ ಬೆಳಗಾವಿ ಅಧಿವೇಶನಕ್ಕೆ ಟ್ರ್ಯಾಕ್ಟರ್ ಮೂಲಕ ಪ್ರವೇಶಿಸಲು ಕಾಂಗ್ರೆಸ್ಸಿಗರು ಯತ್ನಿಸಿದರು. ಒಂದೊಮ್ಮೆ ನಾಡದ್ರೋಹಿ ಕಾಂಗ್ರೆಸ್ ಪ್ರಯತ್ನ ಸಫಲವಾಗಿ, ಕಾಂಗ್ರೆಸ್ ಕಾರ್ಯಕರ್ತರ ಮುಖವಾಡ ಧರಿಸಿ ಸಮಾಜ ವಿಘಟಕರು ಗುಂಪಿನಲ್ಲಿ ಸೇರಿಸಿದ್ದರೆ ಅಧಿವೇಶನದ ಕತೆ ಏನಾಗುತ್ತಿತ್ತು? ಎಂದು ಪ್ರಶ್ನಿಸಿ ಬಿಜೆಪಿ ಟ್ವೀಟ್ ಮಾಡಿದೆ.

ರಾಜ್ಯ ಸರ್ಕಾರದ ವಿರುದ್ಧ ವಿವಿಧ ಆಯಾಮಗಳಲ್ಲಿ ಅಪಪ್ರಚಾರದ ಸಂಚು ನಡೆಸುವುದಕ್ಕಾಗಿಯೇ ಕಾಂಗ್ರೆಸ್ ಬೆಳಗಾವಿ ಅಧಿವೇಶನದ ಸಮಯ ಬಳಸಿಕೊಳ್ಳುತ್ತಿದೆ. ಮೊದಲ‌‌‌ ದಿನದಿಂದ ಈವರೆಗೆ ಕಾಂಗ್ರೆಸ್ ಪಕ್ಷ ನಡೆದುಕೊಂಡ ರೀತಿ ಹಾಗೂ ಘಟನಾವಳಿಗಳು ಇದನ್ನೇ ಹೇಳುತ್ತಿವೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಚರ್ಚೆ ನಡೆಸುವುದಕ್ಕಾಗಿ ಬೆಳಗಾವಿಯಲ್ಲಿ ಅಧಿವೇಶನ ಆಯೋಜಿಸಲಾಗಿತ್ತು.

ಆದರೆ, ನಾಡದ್ರೋಹಿ ಕಾಂಗ್ರೆಸ್ ಒಂದು ದಿನವೂ ಕಲಾಪ ನಡೆಯುವುದಕ್ಕೂ ಅವಕಾಶ ನೀಡಲಿಲ್ಲ. ಪ್ರಶ್ನೋತ್ತರ ಕಲಾಪವನ್ನೂ ತಮ್ಮ ಪ್ರತಿಷ್ಠೆಗೆ ಬಲಿ ಪಡೆಯಲು ಮುಂದಾದರು. ಉತ್ತರ ಕರ್ನಾಟಕದ ಬಗ್ಗೆ ನಿಮಗಿರುವ ಬದ್ಧತೆಯೇ ಪ್ರಶ್ನಾರ್ಹವಾಗಿದೆ ಎಂದು ಬಿಜೆಪಿ ಟೀಕಿಸಿದೆ.

ಮಹಾರಾಷ್ಟ್ರದಲ್ಲಿ ಪುಂಡರೊಂದಿಗೆ ಸೇರಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರು. ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಮಿತ್ರಪಕ್ಷ ಎಂಇಎಸ್. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರು. ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶವಾಗಿದೆ ಎಂದು ಬಿಜೆಪಿ ಆರೋಪಿಸಿದೆ.

  • ಭಾಷೆ ಹಾಗೂ ಭಾವನೆಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು @INCKarnataka ಹವಣಿಸುತ್ತಿದೆ.

    ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಸಂಯಮ ಮೆರೆಯಬೇಕಿದೆ. ಇಲ್ಲವಾದರೆ "ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ" ಎಂದು @siddaramaiah ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುವ ಅಪಾಯವಿದೆ.#ನಾಡದ್ರೋಹಿಕಾಂಗ್ರೆಸ್

    — BJP Karnataka (@BJP4Karnataka) December 19, 2021 " class="align-text-top noRightClick twitterSection" data=" ">

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ,ನಿಮ್ಮ ಹೋರಾಟಕ್ಕೆ ಜನ ಬೆಂಬಲ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಚು ರೂಪಿಸುತ್ತಿದ್ದೀರಾ? ಭಾಷೆ ಹಾಗೂ ಸ್ವಾತಂತ್ರ್ಯ ವೀರರಿಗೆ ಅಪಮಾನ ಮಾಡುವ ಷಡ್ಯಂತ್ರ ರೂಪುಗೊಂಡಿದ್ದು ಕಾಂಗ್ರೆಸ್ ವಾರ್ ರೂಮಿನಲ್ಲೇ? ಭಾಷೆ ಹಾಗೂ ಭಾವನೆಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ.

ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಸಂಯಮ ಮೆರೆಯಬೇಕಿದೆ. ಇಲ್ಲವಾದರೆ "ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ" ಎಂದು ಸಿದ್ದರಾಮಯ್ಯ ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುವ ಅಪಾಯವಿದೆ ಎಂದು ಬಿಜೆಪಿ ಆರೋಪಿಸಿ ಸರಣಿ ಟ್ವೀಟ್ ಮಾಡಿದೆ.

ಬೆಂಗಳೂರು : ಕೆಂಪುಕೋಟೆಗೆ ಖಲಿಸ್ತಾನಿಗಳು, ನಗರ ನಕ್ಸಲರು ದಾಳಿ ನಡೆಸಿದ ರೀತಿ ಬೆಳಗಾವಿ ಅಧಿವೇಶನಕ್ಕೆ ಟ್ರ್ಯಾಕ್ಟರ್ ಮೂಲಕ ಪ್ರವೇಶಿಸಲು ಕಾಂಗ್ರೆಸ್ಸಿಗರು ಯತ್ನಿಸಿದರು. ಒಂದೊಮ್ಮೆ ನಾಡದ್ರೋಹಿ ಕಾಂಗ್ರೆಸ್ ಪ್ರಯತ್ನ ಸಫಲವಾಗಿ, ಕಾಂಗ್ರೆಸ್ ಕಾರ್ಯಕರ್ತರ ಮುಖವಾಡ ಧರಿಸಿ ಸಮಾಜ ವಿಘಟಕರು ಗುಂಪಿನಲ್ಲಿ ಸೇರಿಸಿದ್ದರೆ ಅಧಿವೇಶನದ ಕತೆ ಏನಾಗುತ್ತಿತ್ತು? ಎಂದು ಪ್ರಶ್ನಿಸಿ ಬಿಜೆಪಿ ಟ್ವೀಟ್ ಮಾಡಿದೆ.

ರಾಜ್ಯ ಸರ್ಕಾರದ ವಿರುದ್ಧ ವಿವಿಧ ಆಯಾಮಗಳಲ್ಲಿ ಅಪಪ್ರಚಾರದ ಸಂಚು ನಡೆಸುವುದಕ್ಕಾಗಿಯೇ ಕಾಂಗ್ರೆಸ್ ಬೆಳಗಾವಿ ಅಧಿವೇಶನದ ಸಮಯ ಬಳಸಿಕೊಳ್ಳುತ್ತಿದೆ. ಮೊದಲ‌‌‌ ದಿನದಿಂದ ಈವರೆಗೆ ಕಾಂಗ್ರೆಸ್ ಪಕ್ಷ ನಡೆದುಕೊಂಡ ರೀತಿ ಹಾಗೂ ಘಟನಾವಳಿಗಳು ಇದನ್ನೇ ಹೇಳುತ್ತಿವೆ. ಉತ್ತರ ಕರ್ನಾಟಕ ಭಾಗದ ಸಮಸ್ಯೆ ಬಗ್ಗೆ ಚರ್ಚೆ ನಡೆಸುವುದಕ್ಕಾಗಿ ಬೆಳಗಾವಿಯಲ್ಲಿ ಅಧಿವೇಶನ ಆಯೋಜಿಸಲಾಗಿತ್ತು.

ಆದರೆ, ನಾಡದ್ರೋಹಿ ಕಾಂಗ್ರೆಸ್ ಒಂದು ದಿನವೂ ಕಲಾಪ ನಡೆಯುವುದಕ್ಕೂ ಅವಕಾಶ ನೀಡಲಿಲ್ಲ. ಪ್ರಶ್ನೋತ್ತರ ಕಲಾಪವನ್ನೂ ತಮ್ಮ ಪ್ರತಿಷ್ಠೆಗೆ ಬಲಿ ಪಡೆಯಲು ಮುಂದಾದರು. ಉತ್ತರ ಕರ್ನಾಟಕದ ಬಗ್ಗೆ ನಿಮಗಿರುವ ಬದ್ಧತೆಯೇ ಪ್ರಶ್ನಾರ್ಹವಾಗಿದೆ ಎಂದು ಬಿಜೆಪಿ ಟೀಕಿಸಿದೆ.

ಮಹಾರಾಷ್ಟ್ರದಲ್ಲಿ ಪುಂಡರೊಂದಿಗೆ ಸೇರಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದು ಕಾಂಗ್ರೆಸ್ ಕಾರ್ಯಕರ್ತರು. ರಾಯಣ್ಣ ಪ್ರತಿಮೆಗೆ ಅವಮಾನ ಮಾಡಿದ್ದು ಕಾಂಗ್ರೆಸ್ ಮಿತ್ರಪಕ್ಷ ಎಂಇಎಸ್. ಬೆಂಗಳೂರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದಿದ್ದೂ ಕಾಂಗ್ರೆಸ್ ಕಾರ್ಯಕರ್ತರು. ಶಾಂತಿ ಕದಡುವುದೇ ನಾಡದ್ರೋಹಿ ಕಾಂಗ್ರೆಸ್ ಉದ್ದೇಶವಾಗಿದೆ ಎಂದು ಬಿಜೆಪಿ ಆರೋಪಿಸಿದೆ.

  • ಭಾಷೆ ಹಾಗೂ ಭಾವನೆಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು @INCKarnataka ಹವಣಿಸುತ್ತಿದೆ.

    ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಸಂಯಮ ಮೆರೆಯಬೇಕಿದೆ. ಇಲ್ಲವಾದರೆ "ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ" ಎಂದು @siddaramaiah ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುವ ಅಪಾಯವಿದೆ.#ನಾಡದ್ರೋಹಿಕಾಂಗ್ರೆಸ್

    — BJP Karnataka (@BJP4Karnataka) December 19, 2021 " class="align-text-top noRightClick twitterSection" data=" ">

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೇ,ನಿಮ್ಮ ಹೋರಾಟಕ್ಕೆ ಜನ ಬೆಂಬಲ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಂಚು ರೂಪಿಸುತ್ತಿದ್ದೀರಾ? ಭಾಷೆ ಹಾಗೂ ಸ್ವಾತಂತ್ರ್ಯ ವೀರರಿಗೆ ಅಪಮಾನ ಮಾಡುವ ಷಡ್ಯಂತ್ರ ರೂಪುಗೊಂಡಿದ್ದು ಕಾಂಗ್ರೆಸ್ ವಾರ್ ರೂಮಿನಲ್ಲೇ? ಭಾಷೆ ಹಾಗೂ ಭಾವನೆಗಳ ಮಧ್ಯೆ ಬೆಂಕಿ ಹಚ್ಚಿ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಕಾಂಗ್ರೆಸ್ ಹವಣಿಸುತ್ತಿದೆ.

ಈ ಸಂದರ್ಭದಲ್ಲಿ ಪ್ರತಿಯೊಬ್ಬ ಕನ್ನಡಿಗನೂ ಸಂಯಮ ಮೆರೆಯಬೇಕಿದೆ. ಇಲ್ಲವಾದರೆ "ಇದು ಕ್ರಿಯೆಗೆ ತಕ್ಕ ಪ್ರತಿಕ್ರಿಯೆ" ಎಂದು ಸಿದ್ದರಾಮಯ್ಯ ಪರಿಸ್ಥಿತಿಯ ಲಾಭ ಪಡೆಯಲು ಯತ್ನಿಸುವ ಅಪಾಯವಿದೆ ಎಂದು ಬಿಜೆಪಿ ಆರೋಪಿಸಿ ಸರಣಿ ಟ್ವೀಟ್ ಮಾಡಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.