ETV Bharat / state

ಯಡಿಯೂರಪ್ಪ ಭೇಟಿಯಾದ ಕಟೀಲ್ : ರಾಜ್ಯ ಪ್ರವಾಸ ಸೇರಿ ಪಕ್ಷ ಸಂಘಟನೆ ಬಗ್ಗೆ ಚರ್ಚೆ! - ಮಾಜಿ ಸಿಎಂ ಯಡಿಯೂರಪ್ಪ

ಈ ಸಂಬಂಧ ಟ್ವೀಟ್ ಮಾಡಿರುವ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಸೌಹಾರ್ದ ಭೇಟಿ ಮಾಡಿ ಪಕ್ಷ ಸಂಘಟನೆಯ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು ಎಂದಿದ್ದಾರೆ..

ಯಡಿಯೂರಪ್ಪ ಭೇಟಿಯಾದ ಕಟೀಲ್
ಯಡಿಯೂರಪ್ಪ ಭೇಟಿಯಾದ ಕಟೀಲ್
author img

By

Published : Sep 11, 2021, 10:52 PM IST

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ರಾಜ್ಯ ಪ್ರವಾಸ ನಡೆಸಲು ಉದ್ದೇಶಿಸಿರುವ ಹಿನ್ನೆಲೆ ಕಟೀಲ್ ಭೇಟಿ ಕುತೂಹಲ ಮೂಡಿಸಿದೆ.

  • ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರನ್ನು ಇಂದು ಬೆಂಗಳೂರಿನಲ್ಲಿ ಸೌಹಾರ್ದ ಭೇಟಿ ಮಾಡಿ ಪಕ್ಷ ಸಂಘಟನೆಯ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. pic.twitter.com/7i7AJ4grQT

    — Nalinkumar Kateel (@nalinkateel) September 11, 2021 " class="align-text-top noRightClick twitterSection" data=" ">

ಕಾವೇರಿ ನಿವಾಸದಲ್ಲಿ ಬಿಎಸ್​​​ವೈ ಭೇಟಿ ಮಾಡಿದ ಕಟೀಲ್, ರಾಜ್ಯ ಪ್ರವಾಸ ಕುರಿತು ಚರ್ಚೆ ನಡೆಸಿದ್ದಾರೆ. ಅಧಿವೇಶನ ಬಳಿಕ ಯಡಿಯೂರಪ್ಪ ರಾಜ್ಯ ಪ್ರವಾಸ ಹೊರಡಲಿದ್ದಾರೆ. ಜೊತೆಗೆ ಪ್ರಸಕ್ತ ವಿದ್ಯಮಾನಗಳ ಬಗ್ಗೆಯೂ ಚರ್ಚಿಸಲಾಗಿದೆ. ಪಕ್ಷ ಸಂಘಟನೆ ಸಂಬಂಧ ಯಡಿಯೂರಪ್ಪ ಜೊತೆ ಕಟೀಲ್ ಸಮಾಲೋಚನೆ ನಡೆಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಸೌಹಾರ್ದ ಭೇಟಿ ಮಾಡಿ ಪಕ್ಷ ಸಂಘಟನೆಯ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು ಎಂದಿದ್ದಾರೆ.

ಇದನ್ನೂ ಓದಿ : ವಿಧಾನಪರಿಷತ್​​​ ಸಭಾನಾಯಕನಾಗಿ ಕೋಟಾ ಶ್ರೀನಿವಾಸ ಪೂಜಾರಿ ನಾಮನಿರ್ದೇಶನ

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಇಂದು ಮಾಜಿ ಸಿಎಂ ಯಡಿಯೂರಪ್ಪರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿದ್ದಾರೆ. ಮಾಜಿ ಸಿಎಂ ಯಡಿಯೂರಪ್ಪ ರಾಜ್ಯ ಪ್ರವಾಸ ನಡೆಸಲು ಉದ್ದೇಶಿಸಿರುವ ಹಿನ್ನೆಲೆ ಕಟೀಲ್ ಭೇಟಿ ಕುತೂಹಲ ಮೂಡಿಸಿದೆ.

  • ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪ ಅವರನ್ನು ಇಂದು ಬೆಂಗಳೂರಿನಲ್ಲಿ ಸೌಹಾರ್ದ ಭೇಟಿ ಮಾಡಿ ಪಕ್ಷ ಸಂಘಟನೆಯ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು. pic.twitter.com/7i7AJ4grQT

    — Nalinkumar Kateel (@nalinkateel) September 11, 2021 " class="align-text-top noRightClick twitterSection" data=" ">

ಕಾವೇರಿ ನಿವಾಸದಲ್ಲಿ ಬಿಎಸ್​​​ವೈ ಭೇಟಿ ಮಾಡಿದ ಕಟೀಲ್, ರಾಜ್ಯ ಪ್ರವಾಸ ಕುರಿತು ಚರ್ಚೆ ನಡೆಸಿದ್ದಾರೆ. ಅಧಿವೇಶನ ಬಳಿಕ ಯಡಿಯೂರಪ್ಪ ರಾಜ್ಯ ಪ್ರವಾಸ ಹೊರಡಲಿದ್ದಾರೆ. ಜೊತೆಗೆ ಪ್ರಸಕ್ತ ವಿದ್ಯಮಾನಗಳ ಬಗ್ಗೆಯೂ ಚರ್ಚಿಸಲಾಗಿದೆ. ಪಕ್ಷ ಸಂಘಟನೆ ಸಂಬಂಧ ಯಡಿಯೂರಪ್ಪ ಜೊತೆ ಕಟೀಲ್ ಸಮಾಲೋಚನೆ ನಡೆಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಕಟೀಲ್, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರನ್ನು ಬೆಂಗಳೂರಿನಲ್ಲಿ ಸೌಹಾರ್ದ ಭೇಟಿ ಮಾಡಿ ಪಕ್ಷ ಸಂಘಟನೆಯ ಮುಂದಿನ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು ಎಂದಿದ್ದಾರೆ.

ಇದನ್ನೂ ಓದಿ : ವಿಧಾನಪರಿಷತ್​​​ ಸಭಾನಾಯಕನಾಗಿ ಕೋಟಾ ಶ್ರೀನಿವಾಸ ಪೂಜಾರಿ ನಾಮನಿರ್ದೇಶನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.