ETV Bharat / state

ಸಂಭಾವ್ಯ ಸಚಿವರ ಪಟ್ಟಿ ಸಮೇತ ದೆಹಲಿಗೆ ಬರುವಂತೆ ಸಿಎಂಗೆ ಬಿ.ಎಲ್​. ಸಂತೋಷ್​ ಬುಲಾವ್​

ಸಂಭಾವ್ಯರ ಪಟ್ಟಿ ಸಿದ್ದತೆ ಮಾಡಿಕೊಂಡು ದೆಹಲಿಗೆ ಬರುವಂತೆ ಬಿಎಸ್​ವೈಗೆ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೂಚನೆ ನೀಡಿದ್ದಾರೆ.

author img

By

Published : Dec 17, 2019, 12:17 PM IST

Bl santosh instructs to cm give list of potential ministers list
ಬಿ.ಎಲ್.ಸಂತೋಷ ಹಾಗೂ ಬಿ.ಎಸ್.ವೈ

ಬೆಂಗಳೂರು: ಸಂಭಾವ್ಯ ಸಚಿವರ ಪಟ್ಟಿ ಸಿದ್ಧ ಪಡಿಸಿಕೊಂಡು ದೆಹಲಿಗೆ ಬರುವಂತೆ ಸಿಎಂ ಬಿಎಸ್​ವೈಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಮೂಲ ಹಾಗೂ ವಲಸೆ ಬಿಜೆಪಿ ಶಾಸಕರು ದವಳಗಿರಿ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ.

Bl santosh instructs to cm give list of potential ministers list
ಬಿ.ಎಲ್.ಸಂತೋಷ ಹಾಗೂ ಬಿ.ಎಸ್.ವೈ

ಸಿಎಂ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ ಉಮೇಶ್ ಕತ್ತಿ, ಸುಮಾರು ಒಂದು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದರು. ಉಪಚುನಾವಣೆ ಫಲಿತಾಂಶದ ನಂತರ ಪದೇ, ಪದೆ ಮುಖ್ಯಮಂತ್ರಿ ಭೇಟಿ ಮಾಡುತ್ತಿರುವ ಶಾಸಕ, ಸಚಿವ ಸ್ಥಾನ ಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಅಷ್ಟೇ ಅಲ್ಲದೆ, ಇಂದು ಸೋಮಶೇಖರ್ ರೆಡ್ಡಿ ಸಿ ಎಂ ಭೇಟಿ ಮಾಡಿ ಗೆಳೆಯ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ ಎಂದು ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ಇನ್ನು ವಲಸಿಗರು ತಮ್ಮ ಹೆಸರು "ಸಂಭಾವ್ಯರ ಪಟ್ಟಿ"ಯಲ್ಲಿ ಇರಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವರಿಕೆ ಮಾಡಲು ಸಿ ಎಂ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಭೇಟಿ ನಡೆಸಿ ಸಚಿವ ಸ್ಥಾನ ಕೊಡುವಂತೆ ಸಿಎಂಗೆ ಮನವಿ ಮಾಡಿದ್ದಾರೆ.

ಒಟ್ಟಾರೆಯಾಗಿ ಉಪಚುನಾವಣೆ ಫಲಿತಾಂಶದ ಬಳಿಕ ಬಿಜೆಪಿಯಲ್ಲೂ ಮೂಲ ಬಿಜೆಪಿ ಹಾಗೂ ವಲಸೆ ಬಿಜೆಪಿಗರು ಎಂಬ ವೈಮನಸ್ಸಿನ ಕಿಡಿ ಶುರುವಾಗಿದೆ ಎಂದು ಮೂಲಗಳು ಹೇಳಿವೆ.

ಬೆಂಗಳೂರು: ಸಂಭಾವ್ಯ ಸಚಿವರ ಪಟ್ಟಿ ಸಿದ್ಧ ಪಡಿಸಿಕೊಂಡು ದೆಹಲಿಗೆ ಬರುವಂತೆ ಸಿಎಂ ಬಿಎಸ್​ವೈಗೆ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಸೂಚನೆ ನೀಡಿದ್ದಾರೆ. ಇದರ ಬೆನ್ನಲ್ಲೇ ಮೂಲ ಹಾಗೂ ವಲಸೆ ಬಿಜೆಪಿ ಶಾಸಕರು ದವಳಗಿರಿ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ.

Bl santosh instructs to cm give list of potential ministers list
ಬಿ.ಎಲ್.ಸಂತೋಷ ಹಾಗೂ ಬಿ.ಎಸ್.ವೈ

ಸಿಎಂ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ ಉಮೇಶ್ ಕತ್ತಿ, ಸುಮಾರು ಒಂದು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದರು. ಉಪಚುನಾವಣೆ ಫಲಿತಾಂಶದ ನಂತರ ಪದೇ, ಪದೆ ಮುಖ್ಯಮಂತ್ರಿ ಭೇಟಿ ಮಾಡುತ್ತಿರುವ ಶಾಸಕ, ಸಚಿವ ಸ್ಥಾನ ಬೇಕು ಎಂದು ಪಟ್ಟು ಹಿಡಿದಿದ್ದಾರೆ.

ಅಷ್ಟೇ ಅಲ್ಲದೆ, ಇಂದು ಸೋಮಶೇಖರ್ ರೆಡ್ಡಿ ಸಿ ಎಂ ಭೇಟಿ ಮಾಡಿ ಗೆಳೆಯ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ ಎಂದು ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ.

ಇನ್ನು ವಲಸಿಗರು ತಮ್ಮ ಹೆಸರು "ಸಂಭಾವ್ಯರ ಪಟ್ಟಿ"ಯಲ್ಲಿ ಇರಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವರಿಕೆ ಮಾಡಲು ಸಿ ಎಂ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಮುಖ್ಯಮಂತ್ರಿ ಭೇಟಿ ನಡೆಸಿ ಸಚಿವ ಸ್ಥಾನ ಕೊಡುವಂತೆ ಸಿಎಂಗೆ ಮನವಿ ಮಾಡಿದ್ದಾರೆ.

ಒಟ್ಟಾರೆಯಾಗಿ ಉಪಚುನಾವಣೆ ಫಲಿತಾಂಶದ ಬಳಿಕ ಬಿಜೆಪಿಯಲ್ಲೂ ಮೂಲ ಬಿಜೆಪಿ ಹಾಗೂ ವಲಸೆ ಬಿಜೆಪಿಗರು ಎಂಬ ವೈಮನಸ್ಸಿನ ಕಿಡಿ ಶುರುವಾಗಿದೆ ಎಂದು ಮೂಲಗಳು ಹೇಳಿವೆ.

Intro:Body:" ಸಂತೋಷ್" ಪಟ್ಟಿಯಲ್ಲಿ ನಾವು ಇರಬೇಕು: ಮೂಲ ಹಾಗೂ ವಲಸೆ ಶಾಸಕರ ಒತ್ತಡ


ಬೆಂಗಳೂರು: ಸಂಭಾವ್ಯ ಸಚಿವರ ಪಟ್ಟಿ ಸಿದ್ಧ ಮಾಡಿಕೊಂಡು ದೆಹಲಿಗೆ ಬರುವಂತೆ ಸಿಎಂಗೆ ಬಿ ಎಲ್ ಸಂತೋಷ್ ಸೂಚನೆ ನೀಡಿದ್ದರು. ಇದರ ಬೆನ್ನಲ್ಲೇ ಮೂಲ ಹಾಗೂ ವಲಸೆ ಬಿಜೆಪಿ ಶಾಸಕರು ದವಲಗಿರಿ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ.


ಸಿಎಂ ಯಡಿಯೂರಪ್ಪ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ ಉಮೇಶ್ ಕತ್ತಿ, ಸುಮಾರು ಒಂದು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದರು. ಉಪಚುನಾವಣೆ ಫಲಿತಾಂಶದ ನಂತರ ಪದೇ ಪದೇ ಮುಖ್ಯಮಂತ್ರಿ ಭೇಟಿ ಮಾಡುತ್ತಿರುವ ಶಾಸಕ, ಸಚಿವ ಸ್ಥಾನ ಬೇಕು ಎಂದು ಪಟ್ಟು ಹಿಡಿದಿದ್ದಾರೆ.


ಅಷ್ಟೇ ಅಲ್ಲದೆ, ಇಂದು ಸೋಮಶೇಖರ್ ರೆಡ್ಡಿ ಇಂದು ಸಿ ಎಂ ಭೇಟಿ ನಡೆಸಿ ಗೆಳೆಯ ಶ್ರೀರಾಮುಲುಗೆ ಉಪಮುಖ್ಯಮಂತ್ರಿ ಸ್ಥಾನ ನೀಡಿ ಎಂದು ಒತ್ತಡ ಹೇರುತ್ತಿದ್ದಾರೆ.


ಇನ್ನು ವಲಸಿಗರು ತಮ್ಮ ಹೆಸರು "ಆ ಪಟ್ಟಿ"ಯಲ್ಲಿ ಇರಲಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪಗೆ ಮನವರಿಕೆ ಮಾಡಲು ಸಿ ಎಂ ನಿವಾಸಕ್ಕೆ ಭೇಟಿ ನೀಡುತ್ತಿದ್ದಾರೆ. ರಮೇಶ್ ಜಾರಕಿಹೊಳಿ ಇಂದು ಮುಖ್ಯಮಂತ್ರಿ ಭೇಟಿ ನಡೆಸಿ ಸಚಿವ ಸ್ಥಾನ ಕೊಡುವಂತೆ ಸಿಎಂ ಗೆ ಹೇಳಿದರು.


ಒಟ್ಟಾರೆಯಾಗಿ ಉಪಚುನಾವಣೆ ಫಲಿತಾಂಶ ಬಿಜೆಪಿಯಲ್ಲೂ ಮೂಲ ಬಿಜೆಪಿ ಹಾಗೂ ವಲಸೆ ಬಿಜೆಪಿಗರು ಎಂಬ ವೈಮನಸ್ಸಿನ ಕಿಡಿ ಶುರುವಾಯಿತಾ?


kn_bng_01_mlapressurebsy_script_7205473
Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.