ETV Bharat / state

ಸಾಹಿತಿ ಭಗವಾನ್ ಮುಖಕ್ಕೆ ಮಸಿ ಕೃತ್ಯ ಖಂಡಿಸಿದ ಬೆಂಗಳೂರು ವಕೀಲರ ಸಂಘ

author img

By

Published : Feb 6, 2021, 5:24 PM IST

ಹಿರಿಯ ಸಾಹಿತಿ ಕೆ. ಎಸ್. ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿರುವ ವಕೀಲೆ ಮೀರಾ ರಾಘವೇಂದ್ರ ಅವರ ನಡೆಯನ್ನು ಬೆಂಗಳೂರು ವಕೀಲರ ಸಂಘ ತೀವ್ರವಾಗಿ ಖಂಡಿಸಿದೆ.

Bangalore
ಬೆಂಗಳೂರು ವಕೀಲರ ಸಂಘ

ಬೆಂಗಳೂರು: ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್​ಗೆ ಫೆ.4ರಂದು ಹಾಜರಾಗಿದ್ದ ಹಿರಿಯ ಸಾಹಿತಿ ಕೆ. ಎಸ್. ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿರುವ ವಕೀಲೆ ಮೀರಾ ರಾಘವೇಂದ್ರ ಅವರ ನಡೆಯನ್ನು ಬೆಂಗಳೂರು ವಕೀಲರ ಸಂಘ ತೀವ್ರವಾಗಿ ಖಂಡಿಸಿದೆ.

ಮೀರಾ ರಾಘವೇಂದ್ರ ಬೆಂಗಳೂರು ವಕೀಲರ ಸಂಘದ ಸದಸ್ಯರಾಗಿಲ್ಲ. ಆದರೂ, ಅವರ ಈ ಕೃತ್ಯ ವಕೀಲ ವೃತ್ತಿಗೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿದೆ ಎಂದು ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಖಂಡಿಸಿದ್ದಾರೆ.

ಓದಿ: ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ಕೃತ್ಯ ಖಂಡಿಸಿದ ಸಿದ್ದರಾಮಯ್ಯ

ನ್ಯಾಯಾಂಗದ ಗೌರವ ಕಾಪಾಡುವಲ್ಲಿ ಬೆಂಗಳೂರು ವಕೀಲರ ಸಂಘ ಸದಾ ಮುಂಚೂಣಿಯಲ್ಲಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು: ನಗರದ ಮ್ಯಾಜಿಸ್ಟ್ರೇಟ್ ಕೋರ್ಟ್​ಗೆ ಫೆ.4ರಂದು ಹಾಜರಾಗಿದ್ದ ಹಿರಿಯ ಸಾಹಿತಿ ಕೆ. ಎಸ್. ಭಗವಾನ್ ಅವರ ಮುಖಕ್ಕೆ ಮಸಿ ಬಳಿದಿರುವ ವಕೀಲೆ ಮೀರಾ ರಾಘವೇಂದ್ರ ಅವರ ನಡೆಯನ್ನು ಬೆಂಗಳೂರು ವಕೀಲರ ಸಂಘ ತೀವ್ರವಾಗಿ ಖಂಡಿಸಿದೆ.

ಮೀರಾ ರಾಘವೇಂದ್ರ ಬೆಂಗಳೂರು ವಕೀಲರ ಸಂಘದ ಸದಸ್ಯರಾಗಿಲ್ಲ. ಆದರೂ, ಅವರ ಈ ಕೃತ್ಯ ವಕೀಲ ವೃತ್ತಿಗೆ ಕಪ್ಪು ಚುಕ್ಕೆಯಾಗಿ ಪರಿಣಮಿಸಿದೆ ಎಂದು ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಖಂಡಿಸಿದ್ದಾರೆ.

ಓದಿ: ಸಾಹಿತಿ ಭಗವಾನ್ ಮುಖಕ್ಕೆ ಮಸಿ ಬಳಿದ ಕೃತ್ಯ ಖಂಡಿಸಿದ ಸಿದ್ದರಾಮಯ್ಯ

ನ್ಯಾಯಾಂಗದ ಗೌರವ ಕಾಪಾಡುವಲ್ಲಿ ಬೆಂಗಳೂರು ವಕೀಲರ ಸಂಘ ಸದಾ ಮುಂಚೂಣಿಯಲ್ಲಿರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.