ETV Bharat / state

ಪಶ್ಚಿಮ ಘಟ್ಟಗಳ ಕರಡು ಅಧಿಸೂಚನೆ: ಸಚಿವ ಜಾವಡೇಕರ್​​​​​​ ಜೊತೆ ಬಿಎಸ್​ವೈ ಸಂವಾದ - Western_Ghats

ಪಶ್ಚಿಮ ಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ವಲಯಗಳೆಂದು ಘೋಷಿತವಾಗಿರುವ ಪ್ರದೇಶಗಳ ಕುರಿತ ಅಧಿಸೂಚನೆ ಬಗ್ಗೆ ಕೇಂದ್ರ ಸಚಿವ ಪ್ರಕಾಶ್​ ಜಾವಡೇಕರ್​​ ​​​ ಜೊತೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ವಿಡಿಯೋ ಸಂವಾದ ನಡೆಸಿದ್ದಾರೆ. ​​​

BSY conversation with Minister Javadekar on Western Ghats
ಪಶ್ಚಿಮ ಘಟ್ಟಗಳ ಕರಡು ಅಧಿಸೂಚನೆ ಕುರಿತು ಸಚಿವ ಜಾವ್ಡೆಕರ್ ಜೊತೆ ಬಿಎಸ್​ವೈ ಸಂವಾದ
author img

By

Published : May 21, 2020, 9:47 PM IST

ಬೆಂಗಳೂರು: ಕೇಂದ್ರ ಪರಿಸರ ಮತ್ತು ಅರಣ್ಯ, ವಾರ್ತಾ, ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್​​ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಶ್ಚಿಮ ಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ವಲಯಗಳು ಎಂದು ಘೋಷಿತಗೊಂಡಿರುವ ಪ್ರದೇಶಗಳ ಕುರಿತ ಕರಡು ಅಧಿಸೂಚನೆ ಬಗ್ಗೆ ವಿಡಿಯೋ ಸಂವಾದ ನಡೆಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಡಾ.ಸಂದೀಪ್ ದವೆ ಮತ್ತಿತರರು ಉಪಸ್ಥಿತರಿದ್ದರು.

ಬೆಂಗಳೂರು: ಕೇಂದ್ರ ಪರಿಸರ ಮತ್ತು ಅರಣ್ಯ, ವಾರ್ತಾ, ಬೃಹತ್ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್​​ ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪಶ್ಚಿಮ ಘಟ್ಟಗಳಲ್ಲಿ ಪರಿಸರ ಸೂಕ್ಷ್ಮ ವಲಯಗಳು ಎಂದು ಘೋಷಿತಗೊಂಡಿರುವ ಪ್ರದೇಶಗಳ ಕುರಿತ ಕರಡು ಅಧಿಸೂಚನೆ ಬಗ್ಗೆ ವಿಡಿಯೋ ಸಂವಾದ ನಡೆಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ವಿಡಿಯೋ ಸಂವಾದದಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್, ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್, ಅಪರ ಮುಖ್ಯ ಕಾರ್ಯದರ್ಶಿ ಡಾ.ಸಂದೀಪ್ ದವೆ ಮತ್ತಿತರರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.