ETV Bharat / state

ಬಸ್-ಕಂಟೈನರ್ ಡಿಕ್ಕಿ ಚಾಲಕ ಸೇರಿದಂತೆ 13 ಮಂದಿ ಪ್ರಯಾಣಿಕರಿಗೆ ಗಾಯ - 13 ಮಂದಿ ಪ್ರಯಾಣಿಕರು ತೀರ್ವವಾಗಿ ಗಾಯಗೊಂಡಿದ್ದಾರೆ

ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್​​​ಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ 13 ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿದ್ದಾರೆ.

ಬಸ್-ಕಂಟೈನರ್ ಡಿಕ್ಕಿ
ಬಸ್-ಕಂಟೈನರ್ ಡಿಕ್ಕಿ
author img

By

Published : Jan 1, 2020, 3:22 AM IST

ಚೆನ್ನೈ/ಬೆಂಗಳೂರು: ಕೆಎಸ್​​ಆರ್​​ಟಿಸಿ ಬಸ್​ಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ 13 ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಸಿಪ್ಕಾಟ್ ಕೈಗಾರಿಕಾ ಪ್ರದೇಶದ ಬಳಿ ಜರುಗಿದೆ.

ಕಲ್ಲಕುರಿಚಿ ಜಿಲ್ಲೆಯ ತಿರುಕೋವಿಲೂರ್‌ನಿಂದ ಹೊರಟ ಕೆಎಸ್​​ಆರ್​​ಟಿಸಿ ಬಸ್​​ನಲ್ಲಿ ಚಾಲಕ ಲಕ್ಕಪ್ಪ, ಕಂಡಕ್ಟರ್ ಮೊಹಮ್ಮದ್ ಫಾರೂಕ್ ಸೇರಿದಂತೆ 52 ಪ್ರಯಾಣಿಕರು ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಸಿಪ್ಕಾಟ್ ಕೈಗಾರಿಕಾ ಪ್ರದೇಶಕ್ಕೆ ತಲುಪುವ ಸಂದರ್ಭದಲ್ಲಿ ಕಂಟೈನರ್​​ ಲಾರಿ, ಕೆಎಸ್​​ಆರ್​ಟಿಸಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಚಾಲಕ ಸೇರಿದಂತೆ 13ಮಂದಿಗೆ ಗಾಯಗಳಾಗಿದ್ದು, ಯಾವುದೇ ಪ್ರಾಣ ಹಾನಿ ನಡೆದಿಲ್ಲ. ಗಾಯಗೊಂಡ ಎಲ್ಲರನ್ನೂ ಹೊಸೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್​​​ಗೆ ಕಂಟೈನರ್ ಲಾರಿ ಡಿಕ್ಕಿ

ಈ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಕೆಲ ಕಾಲ ಸ್ಥಗಿತಗೊಂಡಿತ್ತು. ಜೆಸಿಬಿ ಮೂಲಕ ಜಖಂಗೊಂಡ ಬಸ್ ಅನ್ನು ವಿಲೇವಾರಿ ಮಾಡಿದ ನಂತರ ಸಂಚಾರ ಆರಂಭಗೊಂಡಿತು. ಹೊಸೂರು ಸಿಪ್ಕಾಟ್ ಪೊಲೀಸರು ಅಪಘಾತದ ಕುರಿತು ತನಿಖೆ ನಡೆಸುತ್ತಿದ್ದಾರೆ.

ಚೆನ್ನೈ/ಬೆಂಗಳೂರು: ಕೆಎಸ್​​ಆರ್​​ಟಿಸಿ ಬಸ್​ಗೆ ಕಂಟೈನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸೇರಿದಂತೆ 13 ಮಂದಿ ಪ್ರಯಾಣಿಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಸಿಪ್ಕಾಟ್ ಕೈಗಾರಿಕಾ ಪ್ರದೇಶದ ಬಳಿ ಜರುಗಿದೆ.

ಕಲ್ಲಕುರಿಚಿ ಜಿಲ್ಲೆಯ ತಿರುಕೋವಿಲೂರ್‌ನಿಂದ ಹೊರಟ ಕೆಎಸ್​​ಆರ್​​ಟಿಸಿ ಬಸ್​​ನಲ್ಲಿ ಚಾಲಕ ಲಕ್ಕಪ್ಪ, ಕಂಡಕ್ಟರ್ ಮೊಹಮ್ಮದ್ ಫಾರೂಕ್ ಸೇರಿದಂತೆ 52 ಪ್ರಯಾಣಿಕರು ಬೆಂಗಳೂರಿಗೆ ತೆರಳಿದ್ದರು. ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಸಿಪ್ಕಾಟ್ ಕೈಗಾರಿಕಾ ಪ್ರದೇಶಕ್ಕೆ ತಲುಪುವ ಸಂದರ್ಭದಲ್ಲಿ ಕಂಟೈನರ್​​ ಲಾರಿ, ಕೆಎಸ್​​ಆರ್​ಟಿಸಿಗೆ ಡಿಕ್ಕಿ ಹೊಡೆದಿದೆ. ಇದರಿಂದ ಚಾಲಕ ಸೇರಿದಂತೆ 13ಮಂದಿಗೆ ಗಾಯಗಳಾಗಿದ್ದು, ಯಾವುದೇ ಪ್ರಾಣ ಹಾನಿ ನಡೆದಿಲ್ಲ. ಗಾಯಗೊಂಡ ಎಲ್ಲರನ್ನೂ ಹೊಸೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್​​​ಗೆ ಕಂಟೈನರ್ ಲಾರಿ ಡಿಕ್ಕಿ

ಈ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಕೆಲ ಕಾಲ ಸ್ಥಗಿತಗೊಂಡಿತ್ತು. ಜೆಸಿಬಿ ಮೂಲಕ ಜಖಂಗೊಂಡ ಬಸ್ ಅನ್ನು ವಿಲೇವಾರಿ ಮಾಡಿದ ನಂತರ ಸಂಚಾರ ಆರಂಭಗೊಂಡಿತು. ಹೊಸೂರು ಸಿಪ್ಕಾಟ್ ಪೊಲೀಸರು ಅಪಘಾತದ ಕುರಿತು ತನಿಖೆ ನಡೆಸುತ್ತಿದ್ದಾರೆ.

Intro:
Kn_bng_04_31_bus_accident_ka10020.
ಬಸ್-ಕಂಟೈನರ್ ಡಿಕ್ಕಿ ಚಾಲಕ ಸೇರಿದಂತೆ 13 ಮಂದಿ ಪ್ರಯಾಣಿಕರಿಗೆ ಗಾಯ.
ತಮಿಳುನಾಡು/ಸಿಪ್ಕಾಟ್.
ಆಂಕರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಕಂಟೈನರ್ ಲಾರಿ ಏಕಾಏಕಿ ಡಿಕ್ಕಿ ಹೊಡೆದಿದ್ದರಿಂದ ಚಾಲಕ ಸೇರಿದಂತೆ 13 ಮಂದಿ ಪ್ರಯಾಣಿಕರು ತೀರ್ವವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಸಿಪ್ಕಾಟ್ ಕೈಗಾರಿಕಾ ಪ್ರದೇಶದ ಬಳಿ ಕರ್ನಾಟಕ ರಾಜ್ಯ ಸರ್ಕಾರಿ ಬಸ್- ಕಂಟೇನರ್ ಟ್ರಕ್‌ ನಡುವೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ಕಲ್ಲಕುರಿಚಿ ಜಿಲ್ಲೆಯ ತಿರುಕೋವಿಲೂರ್‌ನಿಂದ ಹೊರಟು 52 ಪ್ರಯಾಣಿಕರೊಂದಿಗೆ ಬೆಂಗಳೂರಿಗೆ ತೆರಳುತಿತ್ತು. ಬಸ್ ಚಾಲಕ ಲಕ್ಕಪ್ಪ. ಬಸ್ ಕಂಡಕ್ಟರ್ ಮೊಹಮ್ಮದ್ ಫಾರೂಕ್ ಅಲಿ ಇದ್ದರು.
ಇದರ ಬೆನ್ನಲ್ಲೇ ಗಾಯಗೊಂಡ ಎಲ್ಲರನ್ನೂ ರಕ್ಷಿಸಿ ಹೊಸೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೊಸೂರು ಸಿಪ್ಕಾಟ್ ಪೊಲೀಸರು ಅಪಘಾತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಕೆಲ ಕಾಲ ಸ್ಥಗಿತಗೊಂಡಿತ್ತು. ಜೆಸಿಬಿ ಮೂಲಕ ಅಪಘಾತದ ಬಸ್ ಅನ್ನು ಪೊಲೀಸರು ವಿಲೇವಾರಿ ಮಾಡಿದ ನಂತರ ಪ್ರದೇಶದ ಸಂಚಾರ ಆರಂಭಗೊಂಡಿತು.
Body:
Kn_bng_04_31_bus_accident_ka10020.
ಬಸ್-ಕಂಟೈನರ್ ಡಿಕ್ಕಿ ಚಾಲಕ ಸೇರಿದಂತೆ 13 ಮಂದಿ ಪ್ರಯಾಣಿಕರಿಗೆ ಗಾಯ.
ತಮಿಳುನಾಡು/ಸಿಪ್ಕಾಟ್.
ಆಂಕರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಕಂಟೈನರ್ ಲಾರಿ ಏಕಾಏಕಿ ಡಿಕ್ಕಿ ಹೊಡೆದಿದ್ದರಿಂದ ಚಾಲಕ ಸೇರಿದಂತೆ 13 ಮಂದಿ ಪ್ರಯಾಣಿಕರು ತೀರ್ವವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಸಿಪ್ಕಾಟ್ ಕೈಗಾರಿಕಾ ಪ್ರದೇಶದ ಬಳಿ ಕರ್ನಾಟಕ ರಾಜ್ಯ ಸರ್ಕಾರಿ ಬಸ್- ಕಂಟೇನರ್ ಟ್ರಕ್‌ ನಡುವೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ಕಲ್ಲಕುರಿಚಿ ಜಿಲ್ಲೆಯ ತಿರುಕೋವಿಲೂರ್‌ನಿಂದ ಹೊರಟು 52 ಪ್ರಯಾಣಿಕರೊಂದಿಗೆ ಬೆಂಗಳೂರಿಗೆ ತೆರಳುತಿತ್ತು. ಬಸ್ ಚಾಲಕ ಲಕ್ಕಪ್ಪ. ಬಸ್ ಕಂಡಕ್ಟರ್ ಮೊಹಮ್ಮದ್ ಫಾರೂಕ್ ಅಲಿ ಇದ್ದರು.
ಇದರ ಬೆನ್ನಲ್ಲೇ ಗಾಯಗೊಂಡ ಎಲ್ಲರನ್ನೂ ರಕ್ಷಿಸಿ ಹೊಸೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೊಸೂರು ಸಿಪ್ಕಾಟ್ ಪೊಲೀಸರು ಅಪಘಾತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಕೆಲ ಕಾಲ ಸ್ಥಗಿತಗೊಂಡಿತ್ತು. ಜೆಸಿಬಿ ಮೂಲಕ ಅಪಘಾತದ ಬಸ್ ಅನ್ನು ಪೊಲೀಸರು ವಿಲೇವಾರಿ ಮಾಡಿದ ನಂತರ ಪ್ರದೇಶದ ಸಂಚಾರ ಆರಂಭಗೊಂಡಿತು.
Conclusion:
Kn_bng_04_31_bus_accident_ka10020.
ಬಸ್-ಕಂಟೈನರ್ ಡಿಕ್ಕಿ ಚಾಲಕ ಸೇರಿದಂತೆ 13 ಮಂದಿ ಪ್ರಯಾಣಿಕರಿಗೆ ಗಾಯ.
ತಮಿಳುನಾಡು/ಸಿಪ್ಕಾಟ್.
ಆಂಕರ್: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸಿಗೆ ಕಂಟೈನರ್ ಲಾರಿ ಏಕಾಏಕಿ ಡಿಕ್ಕಿ ಹೊಡೆದಿದ್ದರಿಂದ ಚಾಲಕ ಸೇರಿದಂತೆ 13 ಮಂದಿ ಪ್ರಯಾಣಿಕರು ತೀರ್ವವಾಗಿ ಗಾಯಗೊಂಡಿದ್ದಾರೆ.
ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿಯ ಸಿಪ್ಕಾಟ್ ಕೈಗಾರಿಕಾ ಪ್ರದೇಶದ ಬಳಿ ಕರ್ನಾಟಕ ರಾಜ್ಯ ಸರ್ಕಾರಿ ಬಸ್- ಕಂಟೇನರ್ ಟ್ರಕ್‌ ನಡುವೆ ಡಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ಕಲ್ಲಕುರಿಚಿ ಜಿಲ್ಲೆಯ ತಿರುಕೋವಿಲೂರ್‌ನಿಂದ ಹೊರಟು 52 ಪ್ರಯಾಣಿಕರೊಂದಿಗೆ ಬೆಂಗಳೂರಿಗೆ ತೆರಳುತಿತ್ತು. ಬಸ್ ಚಾಲಕ ಲಕ್ಕಪ್ಪ. ಬಸ್ ಕಂಡಕ್ಟರ್ ಮೊಹಮ್ಮದ್ ಫಾರೂಕ್ ಅಲಿ ಇದ್ದರು.
ಇದರ ಬೆನ್ನಲ್ಲೇ ಗಾಯಗೊಂಡ ಎಲ್ಲರನ್ನೂ ರಕ್ಷಿಸಿ ಹೊಸೂರು ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕಳುಹಿಸಲಾಗಿದೆ. ಅಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಹೊಸೂರು ಸಿಪ್ಕಾಟ್ ಪೊಲೀಸರು ಅಪಘಾತದ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಈ ಅಪಘಾತದಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ಕೆಲ ಕಾಲ ಸ್ಥಗಿತಗೊಂಡಿತ್ತು. ಜೆಸಿಬಿ ಮೂಲಕ ಅಪಘಾತದ ಬಸ್ ಅನ್ನು ಪೊಲೀಸರು ವಿಲೇವಾರಿ ಮಾಡಿದ ನಂತರ ಪ್ರದೇಶದ ಸಂಚಾರ ಆರಂಭಗೊಂಡಿತು.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.